KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಮುಂದಿನ ವಾರದಿಂದ ನೀಟ್ ಕೌನ್ಸೆಲಿಂಗ್ ಆರಂಭ

Published July 12, 2024 at 6:56 am
Share
SHARE

ನವದೆಹಲಿ: ವೈದ್ಯಕೀಯ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಜುಲೈ 3ನೇ ವಾರದಿಂದ ಕೌನ್ಸೆಲಿಂಗ್ ನಡೆಸುವುದಾಗಿ ಸುಪ್ರೀಂಕೋರ್ಟಿಗೆ ಸಲ್ಲಿಸಿದ ಅಫಿಡವಿಟ್ ನಲ್ಲಿ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ನಾಲ್ಕು ಹಂತದಲ್ಲಿ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಲಾಗುವುದು. ಪರೀಕ್ಷೆ ಅಕ್ರಮದ ಲಾಭ ಪಡೆದ ಫಲಾನುಭವಿಗಳನ್ನು ಕೌನ್ಸೆಲಿಂಗ್ ನ ಯಾವುದೇ ಹಂತದಲ್ಲಿ ಕೈ ಬಿಡಲು ಅಥವಾ ಪ್ರವೇಶ ಪಡೆದ ನಂತರ ಪಟ್ಟಿಯಿಂದ ಹೊರಗಿಡಲು ಕ್ರಮ ಕೈಗೊಳ್ಳಲಾಗಿದೆ.

ನೀಟ್ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿಲ್ಲ. ಅಂಕ ವಿತರಣೆಯಲ್ಲಿಯೂ ಹೆಚ್ಚಿನ ವ್ಯತ್ಯಾಸ ಕಂಡು ಬಂದಿಲ್ಲ ಎಂದು ಮದ್ರಾಸ್ ಐಐಟಿ ತಜ್ಞರು ಸಲ್ಲಿಸಿದ ದತ್ತಾಂಶ ವಿಶ್ಲೇಷಣೆ ವರದಿಯ ಅಂಶಗಳನ್ನು ಉಲ್ಲೇಖಿಸಿದ ಕೇಂದ್ರ ಶಿಕ್ಷಣ ಸಚಿವಾಲಯ 44 ಪುಟಗಳ ಅಫಿಡವಿಟ್ ಸಲ್ಲಿಸಿದೆ.

You Might Also Like

ಆಧಾರ್ ಕಾರ್ಡ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: ಪಿಎಂ ಆವಾಸ್ ಯೋಜನೆಯಡಿ ಮನೆ ಸೌಲಭ್ಯ

ರೈತರಿಗೆ ಭರ್ಜರಿ ಗುಡ್ ನ್ಯೂಸ್: 68 ದಿನಗಳಲ್ಲೇ ಕೊಯ್ಲಿಗೆ ಬರುವ, ವರ್ಷಕ್ಕೆ 5 ಬೆಳೆ ಬೆಳೆಯುವ ರಾಗಿ ತಳಿ ಅಭಿವೃದ್ಧಿಪಡಿಸಿದ ವಿಜ್ಞಾನಿಗಳು | Rapid Ragi

10, 12ನೇ ತರಗತಿ ಪಾಸಾದವರಿಗೆ ಭರ್ಜರಿ ಸುದ್ದಿ: ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ

ಕೆಲಸದಿಂದ ತೆಗೆದಿದ್ದಕ್ಕೆ ಮಾಲೀಕನನ್ನೇ ಕೊಲೆಗೈಯಲು ಯತ್ನಿಸಿದ ಆರೋಪಿಗಳು ಅರೆಸ್ಟ್

ನಿತ್ರಾಣದಿಂದ ರಸ್ತೆ ಬದಿಯಲ್ಲೇ ಬಿದ್ದಿದ್ದ ವೃದ್ದನಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ನ್ಯಾಯಾಧೀಶ

TAGGED:ಕೇಂದ್ರ ಸರ್ಕಾರNEET CounselingSupreme CourtAffidavit submittedಸುಪ್ರೀಂ ಕೋರ್ಟ್Central Governmentಅಫಿಡವಿಟ್Next Weekಮುಂದಿನವಾರನೀಟ್ ಕೌನ್ಸೆಲಿಂಗ್
Share This Article
Facebook Copy Link Print

Latest News

ಆಧಾರ್ ಕಾರ್ಡ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: ಪಿಎಂ ಆವಾಸ್ ಯೋಜನೆಯಡಿ ಮನೆ ಸೌಲಭ್ಯ
ರೈತರಿಗೆ ಭರ್ಜರಿ ಗುಡ್ ನ್ಯೂಸ್: 68 ದಿನಗಳಲ್ಲೇ ಕೊಯ್ಲಿಗೆ ಬರುವ, ವರ್ಷಕ್ಕೆ 5 ಬೆಳೆ ಬೆಳೆಯುವ ರಾಗಿ ತಳಿ ಅಭಿವೃದ್ಧಿಪಡಿಸಿದ ವಿಜ್ಞಾನಿಗಳು | Rapid Ragi
10, 12ನೇ ತರಗತಿ ಪಾಸಾದವರಿಗೆ ಭರ್ಜರಿ ಸುದ್ದಿ: ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ
ಕೆಲಸದಿಂದ ತೆಗೆದಿದ್ದಕ್ಕೆ ಮಾಲೀಕನನ್ನೇ ಕೊಲೆಗೈಯಲು ಯತ್ನಿಸಿದ ಆರೋಪಿಗಳು ಅರೆಸ್ಟ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!

Automotive

ಭಾರತದ ಮೊದಲ ʼಎಲೆಕ್ಟ್ರಿಕ್‌ʼ ಕಾರಿನ ಕುರಿತು ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ !
ಅತ್ಯಾಧುನಿಕ ವಾಹನ ಸ್ಕ್ರ್ಯಾಪಿಂಗ್ ಘಟಕವನ್ನು ಉದ್ಘಾಟಿಸಿದ ʼಟಾಟಾ ಮೋಟಾರ್ಸ್ʼ
ಏರ್ ಇಂಡಿಯಾ ವಿಮಾನದಲ್ಲಿ ಎಸಿ ವೈಫಲ್ಯ: ಪ್ರಯಾಣಿಕರ ಪರದಾಟ | Watch Video

Entertainment

‘ಶೇ.95ರಷ್ಟು ಭಾರತೀಯ ಮಹಿಳೆಯರಿಗೆ ‘ಸೆಕ್ಸ್’ ಮಾಡುವುದು ಸಂತೋಷಕ್ಕಾಗಿ ಎಂದು ತಿಳಿದಿಲ್ಲ’ : ಸಂಚಲನ ಮೂಡಿಸಿದ ನಟಿ ನೀನಾ ಗುಪ್ತಾ ಹೇಳಿಕೆ
BIG NEWS : ‘ಕಾಂತಾರ -1’ ದೋಣಿ ಅವಘಡದ ಬಗ್ಗೆ ಮಾಹಿತಿ ನೀಡಿ : ಚಿತ್ರತಂಡಕ್ಕೆ ಜಿಲ್ಲಾಧಿಕಾರಿ ನೋಟಿಸ್
BIG NEWS: ಅತ್ಯಾಚಾರ ಸಂತ್ರಸ್ತೆಯ ಗುರುತು ಬಹಿರಂಗಪಡಿಸಿದ ಆರೋಪ ; ನಟಿ ಪೂಜಾ ಬೇಡಿ ಸೇರಿದಂತೆ 8 ಮಂದಿಗೆ ಸಂಕಷ್ಟ

Sports

BIG NEWS : ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಆಸ್ಪತ್ರೆಗೆ ದಾಖಲು : ಫೋಟೋ ವೈರಲ್
BREAKING NEWS: ಒಸ್ಟ್ರಾವಾದಲ್ಲಿ ಚಿನ್ನ ಗೆದ್ದ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ
BREAKING: KL ರಾಹುಲ್ ಶತಕದ ಬೆನ್ನಲ್ಲೇ ಭರ್ಜರಿ ಶತಕ ಸಿಡಿಸಿ ರಿಷಬ್ ಪಂತ್ ದಾಖಲೆ, ಒಂದೇ ಟೆಸ್ಟ್ ಪಂದ್ಯದಲ್ಲಿ 2 ಸೆಂಚುರಿ

Special

ನಿಮ್ಮ ಫೋನ್‌ನಲ್ಲಿ ಲೊಕೇಶನ್ ಟ್ರ್ಯಾಕಿಂಗ್ ನಿಲ್ಲಿಸುವುದು ಹೇಗೆ ಗೊತ್ತಾ ?
ಹೇರಳವಾದ ಪೋಷಕಾಂಶ ಹೊಂದಿರುವ ʼಹುರಿಗಡಲೆʼ ಏಕೆ ಮತ್ತು ಹೇಗೆ ಸೇವಿಸಬೇಕು ಗೊತ್ತಾ….?
ʼಸಂಗಾತಿʼಯನ್ನು ಸೆಳೆಯಲು ಇಲ್ಲಿದೆ ಅತ್ಯಂತ ಸುಲಭದ ಟ್ರಿಕ್ಸ್‌

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?