BIGG NEWS : ಬೆಂಗಳೂರಿನಲ್ಲಿ ಹೊಸ ವರ್ಷಕ್ಕೆ ಯಾವುದೇ ನಿರ್ಬಂಧ ಇಲ್ಲ : BBMP ಆಯುಕ್ತ ‘ತುಷಾರ್ ಗಿರಿನಾಥ್’ ಸ್ಪಷ್ಟನೆ

ಬೆಂಗಳೂರು : ಸದ್ಯಕ್ಕೆ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ಇಲ್ಲ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಸದ್ಯಕ್ಕೆ ಪಾಲಿಕೆಯಿಂದ ಬೆಂಗಳೂರಿನಲ್ಲಿ ನ್ಯೂ ಇಯರ್ ಗೆ ಯಾವುದೇ ನಿರ್ಬಧವಿಲ್ಲ, ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಆಗಿಲ್ಲ, ಈ ಬಗ್ಗೆ ಯಾವುದೇ ಆದೇಶ ಬಂದಿಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.

ಕೊರೊನಾ ಆತಂಕದ ಹಿನ್ನೆಲೆ ಇಂದು ಬಿಬಿಎಂಪಿ ಮಧ್ಯಾಹ್ನ ಆರೋಗ್ಯ ಇಲಾಖೆ ಜೊತೆ ಮಹತ್ವದ ಸಭೆ ನಡೆಸಲಿದೆ. ಕೊರೊನಾ ಹಿನ್ನೆಲೆ ಯಾವೆಲ್ಲಾ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಚರ್ಚೆ ನಡೆಸಲಿದೆ. ಇನ್ನೂ, ಇಂದು ಕೇಂದ್ರ ಆರೋಗ್ಯ ಇಲಾಖೆಯಿಂದ ಕೋವಿಡ್ ಮಾರ್ಗಸೂಚಿ ಕೂಡ ಬಿಡುಗಡೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read