ರಾಜ್ಯದ ದೇಗುಲಗಳಲ್ಲಿ ಪರಿಶುದ್ಧ ಪ್ರಸಾದ: ಸ್ವೀಕರಿಸಲು ಯಾವುದೇ ಆತಂಕ ಬೇಡ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ, ಅನ್ನದಾಸೋಹದ ವ್ಯವಸ್ಥೆಯಿದ್ದು, ಶುದ್ಧ ತುಪ್ಪವನ್ನೇ ಬಳಸಲಾಗುತ್ತಿದೆ. ಹೀಗಾಗಿ ಭಕ್ತರು ಪ್ರಸಾದ ಸ್ವೀಕರಿಸಲು ಯಾವುದೇ ಆತಂಕಪಡಬೇಕಿಲ್ಲ ಎಂದು ಎಂದು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಅದಾಗ್ಯೂ ನಾವು ಈ ಬಗ್ಗೆ ಎಲ್ಲ ದೇವಾಲಯಗಳಿಗೆ ಮತ್ತೊಮ್ಮೆ ಸೂಚನೆ ನೀಡಿದ್ದೇವೆ. ಪ್ರಸಾದ ತಯಾರಿಕೆ, ವಿತರಣೆಯಲ್ಲಿ ಶುಚಿತ್ವ ಕಾಪಾಡಬೇಕು. ಗುಣಮಟ್ಟದ ನಂದಿನಿ ತುಪ್ಪವನ್ನೇ ಬಳಸಬೇಕು ಎಂದು ತಿಳಿಸಿದ್ದೇವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read