KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Gruha Lakshmi Scheme : ಯಜಮಾನಿಯರೇ ಗಮನಿಸಿ : ಈ ಕಾರಣಕ್ಕೆ ನಿಮ್ಮ ಖಾತೆಗೆ `ಗೃಹ ಲಕ್ಷ್ಮಿ’ ಹಣ ಜಮಾ ಆಗಿಲ್ಲ!

Published October 2, 2023 at 6:15 am
Share
SHARE

ಬೆಂಗಳೂರು : ಮನೆಯ ಯಜಮಾನಿಗೆ ರಾಜ್ಯ ಸರಕಾರದಿಂದ ಮಾಸಿಕ 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ 92 ಲಕ್ಷ ಅರ್ಹ ಫಲಾನುಭವಿಗಳಿಗೆ ಯೋಜನೆ ಮೂಲಕ ಹಣ ಖಾತೆಗೆ ಜಮಾ ಆಗಿದ್ದು,ಇನ್ನೂ 18 ಲಕ್ಷ ಮಹಿಳೆಯರಿಗೆ ಇನ್ನೂ ಹಣ ಬಂದಿಲ್ಲ.

ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಿದೆ. ಆದರೆ ಆಧಾರ್ ಕಾರ್ಡ್ ಗೆ ಬ್ಯಾಂಕ್ ಖಾತೆ ಲಿಂಕ್ ಆಗದಿರುವ ಖಾತೆಗಳಿಗೆ 2,000 ರೂಪಾಯಿ ಜಮಾ ಆಗಿಲ್ಲ. ಕೂಡಲೇ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ.

ಅರ್ಜಿ ಸಲ್ಲಿಸುವಾಗ ನೀಡಿರುವ ಮಾಹಿತಿ, ಬ್ಯಾಂಕ್ ಖಾತೆ ಮಾಹಿತಿ ಹಾಗೂ ಆಧಾರ್ ಕಾರ್ಡ್​ನಲ್ಲಿರುವ ಮಾಹಿತಿ. ಈ ಮೂರು ಕೂಡ ಒಂದೇ ಆಗಿರಬೇಕು. ನಿಮ್ಮ ಹೆಸರು, ಮನೆ ವಿಳಾಸ, ನಿಮ್ಮ ಹೆಸರಿಗೆ ಇನ್ಶಲ್ ಇದ್ದರೆ ಅದು ಕೂಡ ಸರಿಯಾಗಿ ಇರಬೇಕು. ಈ ಸಮಸ್ಯೆ ಇರುವ ಕಾರಣದಿಂದಲೇ ಇನ್ನೂ 8-9 ಲಕ್ಷ ಮಂದಿಗೆ ಹಣ ವರ್ಗಾವಣೆ ಆಗಿಲ್ಲ ಎಂದು ಇಲಾಖೆ ಮಾಹಿತಿ ನೀಡಿದೆ.

ಇ-ಕೆವೈಸಿ ಮಾಡದ ಕಾರ್ಡ್‌ಗಳಿಗೆ ಗೃಹ ಲಕ್ಷ್ಮೀ ಹಣ ಜಮೆ ಆಗಿಲ್ಲ ಹೀಗಾಗಿ ಹತ್ತಿರದಲ್ಲಿರುವ ಯಾವುದೇ ಸೇವಾಕೇಂದ್ರ ಅಥವಾ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ದಾಖಲೆಯನ್ನು ಕೊಟ್ಟು ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಿ, ನಿಮ್ಮ ರೇಷನ್ ಕಾರ್ಡ್ ಗೆ KYC ಅಪ್ಡೇಟ್ ಆಗಿದೆಯೇ ಎನ್ನುವುದನ್ನು ತಿಳಿದುಕೊಳ್ಳಿ. ಆಗದೇ ಇದ್ದಲ್ಲಿ ಕೂಡಲೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗುವ ಮೂಲಕ KYC ಅಪ್ಡೇಟ್ ಮಾಡಿಸಿಕೊಂಡರೆ ಈ ತಿಂಗಳಿನಿಂದ ನಿಮ್ಮ ಖಾತೆಗೆ ಗೃಹ ಲಕ್ಷ್ಮಿ ಹಣ ಜಮಾ ಆಗಲಿದೆ.

You Might Also Like

BIG NEWS: ಮತಗಳ್ಳತನ ಪ್ರಕರಣ: ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್

ರಸ್ತೆಯುದ್ದಕ್ಕೂ ಶವದ ತುಂಡುಗಳು ಪತ್ತೆ ಕೇಸ್: 30 ಕಿ.ಮೀ ದೂರದಲ್ಲಿ ರುಂಡ ಪತ್ತೆ

ಧರ್ಮಸ್ಥಳ ಪ್ರಕರಣ: ಮಾನಹಾನಿಕರ ವರದಿ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ರಾಜ್ಯ ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್

SHOCKING NEWS: ಸಾಲ ಪಡೆದವನ ಕಿವಿ ಕಚ್ಚಿ ತುಂಡರಿಸಿ ವಿಕೃತಿ ಮೆರೆದ ವ್ಯಕ್ತಿ

ಕೋರ್ಟ್ ಆವರಣದಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ಹೈಕೋರ್ಟ್ ವಕೀಲ

TAGGED:womenಮಹಿಳೆಯರುಗೃಹಲಕ್ಷ್ಮಿ ಯೋಜನೆgruhalakshmi schemeDepositಖಾತೆಗೆ ಹಣಜಮಾMoney to Account
Share This Article
Facebook Copy Link Print

Latest News

BIG NEWS: ಮತಗಳ್ಳತನ ಪ್ರಕರಣ: ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್
ರಸ್ತೆಯುದ್ದಕ್ಕೂ ಶವದ ತುಂಡುಗಳು ಪತ್ತೆ ಕೇಸ್: 30 ಕಿ.ಮೀ ದೂರದಲ್ಲಿ ರುಂಡ ಪತ್ತೆ
ಧರ್ಮಸ್ಥಳ ಪ್ರಕರಣ: ಮಾನಹಾನಿಕರ ವರದಿ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ರಾಜ್ಯ ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್
SHOCKING NEWS: ಸಾಲ ಪಡೆದವನ ಕಿವಿ ಕಚ್ಚಿ ತುಂಡರಿಸಿ ವಿಕೃತಿ ಮೆರೆದ ವ್ಯಕ್ತಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
BREAKING : ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!

Automotive

ಎಲೆಕ್ಟ್ರಿಕ್ ತ್ರಿಚಕ್ರ ವಾಹನ ಮಾರುಕಟ್ಟೆಯಲ್ಲಿ ಬಜಾಜ್ ಅಬ್ಬರ ; ಗೋ ಗೋ ಸರಣಿ ಸೂಪರ್ ಹಿಟ್ | Video
ʼಟೆಸ್ಲಾʼ ಭಾರತಕ್ಕೆ ಎಂಟ್ರಿ: ಕನಸಿನ ಇವಿ ಕಾರಿನ ಬೆಲೆ ಎಷ್ಟು ? ಇಲ್ಲಿದೆ ಸಂಪೂರ್ಣ ವಿವರ !
ಹೊಸ ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಜುಲೈನಿಂದ ಎಲ್ಲಾ ಮಾದರಿ ವಾಹನಗಳ ಬೆಲೆ ಹೆಚ್ಚಿಸಲಿದೆ JSW MG ಮೋಟಾರ್ ಇಂಡಿಯಾ

Entertainment

BREAKING : ‘ಟಾಲಿವುಡ್’ ಖ್ಯಾತ ಹಾಸ್ಯನಟ ‘ಫಿಶ್ ವೆಂಕಟ್’ ನಿಧನ |Fish Venkat passes away
BIG NEWS:’ಗಣಪ’ ಸಿನಿಮಾ ಖ್ಯಾತಿಯ ನಟ ಸಂತೋಷ್ ಬಾಲರಾಜ್ ಗೆ ಜಾಂಡಿಸ್: ಸ್ಥಿತಿ ಗಂಭೀರ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ

Sports

ಬಾಗಲಕೋಟೆ ಬಡ ವಿದ್ಯಾರ್ಥಿನಿ ಬಿಸಿಎ ಪ್ರವೇಶಕ್ಕೆ ಸಹಾಯಹಸ್ತ ಚಾಚಿದ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್
BREAKING : ವಾಂಖೆಡೆ ಕ್ರೀಡಾಂಗಣದಿಂದ 6.5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ‘IPL’ ಜೆರ್ಸಿ ಕಳುವು : ‘FIR’ ದಾಖಲು.!
ಸೆ.14 ರಂದು ಭಾರತ –ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ, 28 ರಂದು ಫೈನಲ್: ಇಲ್ಲಿದೆ ಏಷ್ಯಾ ಕಪ್ ಸಂಪೂರ್ಣ ವೇಳಾಪಟ್ಟಿ

Special

ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ….. ಮಹಿಳೆಯರು ಕಾಲುಂಗುರ ಧರಿಸುವುದರ ಹಿಂದೆ ಇದೆ ವೈಜ್ಞಾನಿಕ ಕಾರಣ
ಉತ್ತಮ ರೀತಿಯಲ್ಲಿ ಮಕ್ಕಳನ್ನು ಬೆಳೆಸಲು ಹೀಗಿರಲಿ ʼಕಲಿಕೆʼ; ಇಲ್ಲಿದೆ ಒಂದಿಷ್ಟು ಸಲಹೆ
ಅಡುಗೆ ಮನೆಯಲ್ಲಿ ಉಪಯೋಗಿಸುವ ಬಟ್ಟೆ ಜಿಡ್ಡು ಜಿಡ್ಡಾಗಿದೆಯಾ…..? ಹೀಗೆ ʼಕ್ಲೀನ್ʼ ಮಾಡಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?