ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ಧೆ ಹತ್ಯೆ

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ಧೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿಯ ಸಂತೋಷ್ ಕಾಲೋನಿಯಲ್ಲಿ ನಡೆದಿದೆ.

65 ವರ್ಷದ ವೃದ್ಧೆ ಕೊಲೆಯಾಗಿದ್ದಾರೆ. ದೇವರ ಹೆಸರಿನಲ್ಲಿ ಭವಿಷ್ಯ ಹೇಳುತ್ತಿದ್ದ ವೃದ್ಧೆ ಸಂತೋಷ್ ಕಾಲೋನಿಯಲ್ಲಿ ಒಂಟಿಯಾಗಿ ವಾಸವಾಗಿದ್ದರು. ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆರ್.ಜೆ. ನಗರ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read