ಬೆಂಗಳೂರು : ಬೆಂಗಳೂರಿನಲ್ಲಿ ‘KKRTC’ ಬಸ್ ಗೆ ಕಾರು ಡಿಕ್ಕಿಯಾಗಿ ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಇಂದು ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಘಟನೆ ನಡೆದಿದೆ. ಮೃತರನ್ನು ಓಬಳಾರೆಡ್ಡಿ (35) ಎಂದು ಗುರುತಿಸಲಾಗಿದೆ.
ಸುನೀಲ್ , ದಿವ್ಯಾ ಅವರಿಗೆ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
You Might Also Like
TAGGED:KSRTC ಬಸ್