BREAKING : ಬೆಂಗಳೂರಿನಲ್ಲಿ ‘KKRTC’ ಬಸ್ ಗೆ ಕಾರು ಡಿಕ್ಕಿಯಾಗಿ ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

ಬೆಂಗಳೂರು : ಬೆಂಗಳೂರಿನಲ್ಲಿ ‘KKRTC’ ಬಸ್ ಗೆ ಕಾರು ಡಿಕ್ಕಿಯಾಗಿ ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಇಂದು ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಘಟನೆ ನಡೆದಿದೆ. ಮೃತರನ್ನು ಓಬಳಾರೆಡ್ಡಿ (35) ಎಂದು ಗುರುತಿಸಲಾಗಿದೆ.

ಸುನೀಲ್ , ದಿವ್ಯಾ ಅವರಿಗೆ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read