KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BREAKING : ‘ಒಂದು ರಾಷ್ಟ್ರ , ಒಂದು ಚುನಾವಣೆ’ : ರಾಷ್ಟ್ರಪತಿಗೆ ವರದಿ ಸಲ್ಲಿಸಿದ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ

Published March 14, 2024 at 11:52 am
Share
SHARE

ನವದೆಹಲಿ : ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ತನ್ನ ಸಮಗ್ರ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಗುರುವಾರ ರಾಷ್ಟ್ರಪತಿ ಭವನದಲ್ಲಿ ಸಲ್ಲಿಸಿತು. 

8,626 ಪುಟಗಳ ಈ ವರದಿಯನ್ನು ಸಲ್ಲಿಕೆ ಮಾಡಲಾಗಿದ್ದು, ಸಮಿತಿಯು ಸುಮಾರು ಏಳು ತಿಂಗಳ ಕಠಿಣ ಸಮಾಲೋಚನೆ ಮತ್ತು ಸಂಶೋಧನೆ ನಡೆಸಿದೆ.

ಭಾರತದ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಈ ಸಮಿತಿಯನ್ನು ರಚಿಸಲಾಗಿದೆ . ಈ ಸಮಿತಿಯ ಇತರ ಸದಸ್ಯರು:

• ಅಮಿತ್ ಶಾ , ಕೇಂದ್ರ ಗೃಹ ಸಚಿವ
• ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ
• ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್
• 15ನೇ ಹಣಕಾಸು ಆಯೋಗದ ಅಧ್ಯಕ್ಷ ಎನ್ಕೆ ಸಿಂಗ್
• ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಡಾ ಸುಭಾಷ್ ಸಿ ಕಶ್ಯಪ್
• ಹಿರಿಯ ವಕೀಲ ಹರೀಶ್ ಸಾಳ್ವೆ
• ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ

 

You Might Also Like

BIG NEWS: ಶೌಚಗುಂಡಿ ಸ್ವಚ್ಛಗೊಳಿಸುವಾಗ ದುರಂತ: ಒಂದೇ ಕುಟುಂಬದ ಮೂವರು ದುರ್ಮರಣ

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತಕ್ಕೆ 11 ಜನರು ಬಲಿ ಪ್ರಕರಣ: ಮೃತರ ಕುಟುಂಬಕ್ಕೆ ಒಟ್ಟು ತಲಾ 25 ಲಕ್ಷ ಪರಿಹಾರ ಘೋಷಣೆ

BREAKING: ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು ಪ್ರಕರಣ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ RCB

ಸರ್ಕಾರದ ಬೇಜವಾಬ್ದಾರಿಗೆ ಸಂಭ್ರಮಾಚರಣೆ ಶೋಕಾಚರಣೆಯಾಗಿದೆ: ಆರ್ ಸಿಬಿ ತಂಡದೊಂದಿಗೆ ಸಿಎಂ ಮೊಮ್ಮಗ, ಸಚಿವರ, ಅಧಿಕಾರಿಗಳ ಮಕ್ಕಳ ಆಟೋಗ್ರಾಫ್, ಫೋಟೋಗಾಗಿ ಕಾರ್ಯಕ್ರಮ ಆಯೋಜನೆ: ಪ್ರತಾಪ್ ಸಿಂಹ ಕಿಡಿ

ಮಣ್ಣಿನ ಹದಭರಿತ ತೇವಾಂಶದಲ್ಲಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

TAGGED:One Nationone election': Ramnath Kovind-led committee submitted report to President
Share This Article
Facebook Copy Link Print

Latest News

BIG NEWS: ಶೌಚಗುಂಡಿ ಸ್ವಚ್ಛಗೊಳಿಸುವಾಗ ದುರಂತ: ಒಂದೇ ಕುಟುಂಬದ ಮೂವರು ದುರ್ಮರಣ
BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತಕ್ಕೆ 11 ಜನರು ಬಲಿ ಪ್ರಕರಣ: ಮೃತರ ಕುಟುಂಬಕ್ಕೆ ಒಟ್ಟು ತಲಾ 25 ಲಕ್ಷ ಪರಿಹಾರ ಘೋಷಣೆ
BREAKING: ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು ಪ್ರಕರಣ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ RCB
ಸರ್ಕಾರದ ಬೇಜವಾಬ್ದಾರಿಗೆ ಸಂಭ್ರಮಾಚರಣೆ ಶೋಕಾಚರಣೆಯಾಗಿದೆ: ಆರ್ ಸಿಬಿ ತಂಡದೊಂದಿಗೆ ಸಿಎಂ ಮೊಮ್ಮಗ, ಸಚಿವರ, ಅಧಿಕಾರಿಗಳ ಮಕ್ಕಳ ಆಟೋಗ್ರಾಫ್, ಫೋಟೋಗಾಗಿ ಕಾರ್ಯಕ್ರಮ ಆಯೋಜನೆ: ಪ್ರತಾಪ್ ಸಿಂಹ ಕಿಡಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
BIG NEWS: ಮಗಳ ಹತ್ಯೆಗೆ ಪ್ರತಿಕಾರ: ಆರೋಪಿಯ ತಂದೆಯನ್ನೇ ಬರ್ಬರವಾಗಿ ಕೊಲೆಗೈದ ಅಪ್ಪ!

Automotive

ಈ ʼರಸ್ತೆ ಚಿಹ್ನೆʼ ಅರ್ಥ ನಿಮಗೆ ಗೊತ್ತಾ ? ಟ್ರಾಫಿಕ್‌ SI ವಿವರಿಸಿರುವ ವಿಡಿಯೋ ವೈರಲ್‌ | Watch
ಶಾಲಾ ಮಕ್ಕಳಿಂದ ಐಷಾರಾಮಿ ಕಾರು ಚಾಲನೆ: ವಿಡಿಯೋ ವೈರಲ್ | Watch
ಸ್ಟಾರ್ಟ್ ಮಾಡುತ್ತಿದ್ದಂತೆ ಹೊತ್ತಿ ಉರಿದ ಬುಲೆಟ್; ಅದೃಷ್ಟವಶಾತ್ ಬೈಕ್ ಸವಾರ ಪಾರು | Watch

Entertainment

“ಭೂಲ್ ಭುಲಯ್ಯ 3” ನಂತರ ಮತ್ತೆ ಒಂದಾದ ತಾರೆಗಳು !
ಅಭಿಷೇಕ್ ಅಂಬರೀಶ್- ಅವಿವಾ ಮಗನ ಹೆಸರೇನು ಗೊತ್ತೆ? ಅದ್ಧೂರಿಯಾಗಿ ನಡೆದ ನಾಮಕರಣ ಶಾಸ್ತ್ರ
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ದೇಶಕ ನರಸಿಂಹರಾಜು ಮೇಲೆ ಮಸಿ ಬಳಿದು ಹಲ್ಲೆ, ದೂರು ದಾಖಲು.!

Sports

BREAKING: HAL ಏರ್ ಪೋರ್ಟ್ ಗೆ ಬಂದಿಳಿದ RCB ಆಟಗಾರರು: ಅದ್ಧೂರಿ ಸ್ವಾಗತ
BREAKING : ‘ಬೆಂಗಳೂರಿಗೆ ಬಂದು ಸಂಭ್ರಮಾಚರಣೆ ಮಾಡ್ತೀವಿ’ : ಹೊಸ ವಿಡಿಯೋ ಹಂಚಿಕೊಂಡ ವಿರಾಟ್ ಕೊಹ್ಲಿ |WATCH VIDEO
ಮೊದಲ ಐಪಿಎಲ್ ಪ್ರಶಸ್ತಿ ಬೆನ್ನಲ್ಲೇ RCB ವಿಶೇಷ ‘ಚಾಂಪಿಯನ್’ ಟೀ-ಶರ್ಟ್’ ರಿಲೀಸ್: ಖರೀದಿಸಲು ಇಲ್ಲಿದೆ ಮಾಹಿತಿ

Special

ಎಸಿ ಬಳಸುವ ಮುನ್ನ ತಿಳಿದುಕೊಳ್ಳಿ ಈ ವಿಷಯ
ದಂಪತಿಗಳ ಕಲಹ ಬಗೆಹರಿದು ಸಂಬಂಧ ಮತ್ತಷ್ಟು ಗಟ್ಟಿಯಾಗಲು ಇಲ್ಲಿದೆ ಟಿಪ್ಸ್
ʼಸೊಳ್ಳೆʼ ನಿಮ್ಮನ್ನೇ ಕಚ್ಚಲು ಇವೇ ಐದು ಮುಖ್ಯ ಕಾರಣ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?