BIG NEWS: ಶಾಮಿಯಾನ ಅಂಗಡಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಪಾಗಲ್ ಪ್ರೇಮಿ

ನೆಲಮಂಗಲ: ಯುವಕನೂಬ್ಬ ಶಾಮಿಯಾನ ಅಂಗಡಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಶಿವಗಂಗೆಯಲ್ಲಿ ನಡೆದಿದೆ.

ಬಿಡದಿ ಬಳಿಯ ಹಂಪಾಪುರ ಗ್ರಾಮದ ಸಂತೋಷ್ (20) ಮೃತ ದುರ್ದೈವಿ. ಸಂತೋಷ್ ತಾನು ಪ್ರೀತಿಸುತ್ತಿದ್ದ ಯುವತಿಯ ಮನೆ ಬಳಿ ಬಂದು ಹುಚ್ಚಾಟ ನಡೆಸುತ್ತಿದ್ದ. ಯುವತಿಯ ಪೊಲೀಸರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.

ಇದರಿಂದ ಭಯಗೊಂಡ ಸಂತೋಷ್ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಬಳಿಕ ತಾನು ಕೆಲಸ ಮಾಡುತ್ತಿದ್ದ ಶಾಮಿಯಾನ ಅಂಗಡಿಯ ಶೌಚಾಲಯದಲ್ಲಿ ನೇಣಿಗೆ ಕೊರಳೊಡ್ಡಿದ್ದಾನೆ.

ದಾಬಸ್ ಪೇಟೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read