ನವದೆಹಲಿ: ಪಹಲ್ಗಾಮ್ ನಲ್ಲಿ ಭಯೋತ್ಪಾದಕರ ಪೈಶಾಚಿಕ ಕೃತ್ಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮಹತ್ವದ ಸಭೆ ನಡೆಸಲಾಗಿದ್ದು, ಸಭೆಯಲ್ಲಿ 5 ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಪಾಕ್ ಜೊತೆಗಿನ ಸಿಂಧೂ ನದಿ ನೀರು ಹಂಚಿಕೆ ರದ್ದು
ಪಾಕಿಸ್ತಾನದ ರಾಯಭಾರ ಕಚೇರಿ ಬಂದ್ಗೆ ಸೂಚನೆ
ಭಾರತ- ಪಾಕ್ ನಡುವಿನ ಅಟಾರಿ ಗಡಿ ಬಂದ್
ಪಾಕ್ ರಾಯಭಾರಿಗಳು ಭಾರತ ತೊರೆಯಲು ಸೂಚನೆ
ಪಾಕ್ ರಾಯಭಾರಿಗಳಿಗೆ 1 ವಾರ ಕಾಲ ಗಡುವು
48 ಗಂಟೆಯಲ್ಲಿ ಪಾಕ್ ಪ್ರಜೆಗಳು ಭಾರತ ತೊರೆಯಬೇಕು
ಪಾಕ್ನವರಿಗೆ ಭಾರತದ ವೀಸಾ ರದ್ದು