BIG NEWS: ಪಾಕಿಸ್ತಾನಕ್ಕೆ ಬಿಗ್ ಶಾಕ್: ಸಿಂಧೂ ನದಿ ನೀರು, ವೀಸಾ ರದ್ದು: ರಾಯಭಾರ ಕಚೇರಿ ಬಂದ್ | Pahalgam Attack

ನವದೆಹಲಿ: ಪಹಲ್ಗಾಮ್ ​ನಲ್ಲಿ ಭಯೋತ್ಪಾದಕರ ಪೈಶಾಚಿಕ ಕೃತ್ಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮಹತ್ವದ ಸಭೆ ನಡೆಸಲಾಗಿದ್ದು, ಸಭೆಯಲ್ಲಿ 5 ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಪಾಕ್ ಜೊತೆಗಿನ ಸಿಂಧೂ ನದಿ ನೀರು ಹಂಚಿಕೆ ರದ್ದು

ಪಾಕಿಸ್ತಾನದ ರಾಯಭಾರ ಕಚೇರಿ ಬಂದ್​ಗೆ ಸೂಚನೆ

ಭಾರತ- ಪಾಕ್ ನಡುವಿನ ಅಟಾರಿ ಗಡಿ ಬಂದ್​

ಪಾಕ್ ರಾಯಭಾರಿಗಳು ಭಾರತ ತೊರೆಯಲು ಸೂಚನೆ

ಪಾಕ್​ ರಾಯಭಾರಿಗಳಿಗೆ 1 ವಾರ ಕಾಲ ಗಡುವು

48 ಗಂಟೆಯಲ್ಲಿ ಪಾಕ್ ಪ್ರಜೆಗಳು ಭಾರತ ತೊರೆಯಬೇಕು

ಪಾಕ್​​ನವರಿಗೆ ಭಾರತದ ವೀಸಾ ರದ್ದು

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read