BIG NEWS: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಪೊಲೀಸರ ದಾಳಿ ಪ್ರಕರಣ: ಮಾಹಿತಿ ಕೇಳಿದ ಗುಪ್ತಚರ ಇಲಾಖೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಪೊಲೀಸರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆ ಅಧಿಕಾರಿಗಳು ಮಾಹಿತಿ ಕೇಳಿದ್ದಾರೆ.

ಬೆಂಗಳೂರು ಆಗ್ನೇಯ ವಿಭಾಗ ಪೊಲೀಸರಿಂದ ಐಬಿ ಮಾಹಿತಿ ಕೇಳಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಅನೇಕ ಶಂಕಿತ ಉಗ್ರರು ಇದ್ದಾರೆ. ಜೈಲಿನ ಅಕ್ರಮ ಬೆಳಕಿಗೆ ಬರುತ್ತಿದ್ದಂತೆ ಐಬಿ ಅಲರ್ಟ್ ಆಗಿದ್ದು, ಪೊಲೀಸರು ನಡೆಸಿರುವ ದಾಳಿಯ ಬಗ್ಗೆ ಮಾಹಿತಿ ಕೇಳಿದೆ.

ದಾಳಿ ವೇಳೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಎಷ್ಟು ಮೊಬೈಲ್, ಸಿಮ್ ಕಾರ್ಡ್ ಗಳು ಪತ್ತೆಯಾಗಿವೆ ಎಂಬ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read