ಪರಪ್ಪನ ಅಗ್ರಹಾರ ರೆಸಾರ್ಟ್ಸ್ & ಹೋಮ್ ಸ್ಟೇ..!: ಸಂಪೂರ್ಣ ದಿವಾಳಿಯಾಗಿರುವ ಕಾಂಗ್ರೆಸ್ ಸರ್ಕಾರದಿಂದ ಹೊಸ ಉದ್ಯಮ: ಬಿಜೆಪಿ ಟೀಕೆ

ಬೆಂಗಳೂರು: ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ನಲ್ಲಿ ಕೈದಿಗಳಿಗೆ ರಾಜಾತಿಥ್ಯ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಸಂಪೂರ್ಣ ದಿವಾಳಿಯಾಗಿರುವ ಕಾಂಗ್ರೆಸ್ ಸರ್ಕಾರ ಹೊಸ ಉದ್ಯಮವನ್ನು ಆರಂಭಿಸಿದ್ದು, ಅದೇ ಪರಪ್ಪನ ಅಗ್ರಹಾರ ರೆಸಾರ್ಟ್ಸ್ & ಹೋಮ್ ಸ್ಟೇ. ಇಲ್ಲಿ ಭಯೋತ್ಪಾದಕರು, ರೇಪಿಸ್ಟ್‌ಗಳು, ಅಪರಾಧಿಗಳಿಗೆ ಭರಪೂರವಾಗಿ ರಾಜಾತಿಥ್ಯ ದೊರೆಯುತ್ತಿದೆ. ಶಿಕ್ಷೆ ಅನುಭವಿಸಬೇಕಾಗಿದ್ದ ಜೈಲನ್ನು ವಿಲಾಸಿ ಜೀವನ ಕಳೆಯುವ ಕೇಂದ್ರವನ್ನಾಗಿಸಿರುವುದೇ ಕಾಂಗ್ರೆಸ್ ಸರ್ಕಾರದ ಎರಡುವರೆ ವರ್ಷಗಳ ಏಕೈಕ ಸಾಧನೆ ಎಂದು ಟೀಕಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read