ಪ್ರೀತಿಗೆ ಪೋಷಕರ ವಿರೋಧ : ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ರಾಮನಗರ : ಪ್ರೀತಿಗೆ ಪೋಷಕರ ವಿರೋಧ ಹಿನ್ನೆಲೆ ಮನನೊಂದ ಪ್ರೇಮಿಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ರಾಮನಗರದ ಹೊರವಲಯದ ಕುಂಬಾಪುರ ಗೇಟ್ ಬಳಿ ನಡೆದಿದೆ.

ಮೃತರನ್ನು ನವ್ಯ (19) ಹರ್ಷವರ್ಧನ (20) ಎಂದು ಗುರುತಿಸಲಾಗಿದೆ. ನವ್ಯ ಹರ್ಷವರ್ಧನ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಪೋಷಕರು ಮದುವೆಗೆ ಒಪ್ಪದ ಹಿನ್ನೆಲೆ ಮನನೊಂದು ಕುಂಬಾಪುರ ಗೇಟ್ ಬಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read