BIG NEWS : ‘ನ್ಯಾಯ ಸಿಕ್ಕೇ ಸಿಗುತ್ತದೆ’ : ಜಾಮೀನು ರದ್ದು ಬೆನ್ನಲ್ಲೇ ಪವಿತ್ರಾಗೌಡ ‘ಇನ್’ಸ್ಟಾಗ್ರಾಂ’ ಪೋಸ್ಟ್ ಡಿಲೀಟ್.!

ಬೆಂಗಳೂರು :  ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಿದ ಬೆನ್ನಲ್ಲೇ  ಪವಿತ್ರಾಗೌಡ ‘ಇನ್’ಸ್ಟಾಗ್ರಾಂ’ ಪೋಸ್ಟ್ ಡಿಲೀಟ್ ಆಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ & ಗ್ಯಾಂಗ್  ಜಾಮೀನು ರದ್ದಾಗಿದ್ದು, ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಿದೆ.

ಸುಪ್ರೀಂಕೋರ್ಟಿನ ತೀರ್ಪಿಗೂ ಮುಂಚೆ  ಪವಿತ್ರಾ ಗೌಡ ಪೋಸ್ಟ್ ಹಂಚಿಕೊಂಡಿದ್ದರು,. ‘’ಸತ್ಯ ಎಲ್ಲಕ್ಕಿಂತ ಶಕ್ತಿಯುತವಾದುದ್ದು, ನ್ಯಾಯ ಸಿಕ್ಕೇ ಸಿಗುತ್ತದೆ’’ ಎಂದು ಅವರು ಬರೆದುಕೊಂಡಿದ್ದರು.  ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸುತ್ತಿದ್ದಂತೆ ಪೋಸ್ಟ್ ಡಿಲೀಟ್ ಆಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read