BREAKING : ಚಾರ್ಜ್ ಶೀಟ್ ಸಲ್ಲಿಕೆ ಬೆನ್ನಲ್ಲೇ ‘ಭಾವನಾತ್ಮಕ ಪೋಸ್ಟ್’ ಹಂಚಿಕೊಂಡ ಪವಿತ್ರಾಗೌಡ ಪುತ್ರಿ ಖುಷಿ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆ ಬೆನ್ನಲ್ಲೇ ಪವಿತ್ರಾಗೌಡ ಪುತ್ರಿ ಖುಷಿಗೌಡ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ.

ಪರಿಸ್ಥಿತಿ ಏನೇ ಇರಲಿ ನನ್ನ ಸಹಾಯಕ್ಕೆ ಬಂದೇ ಬರುತ್ತಾರೆ ಎಂದು ನಾನು ಕಣ್ಣು ಮುಚ್ಚಿಕೊಂಡು ನಂಬಿದ್ದರೂ ಅದು ನೀನೇ ಅಮ್ಮ’ ನನಗೆ ಗೊತ್ತು ದಿನದಲ್ಲಿ ನನಗೆ ಏನೇ ಬೇಕಿದ್ದರೂ ಆಕೆ ಇದ್ದಾಳೆ ಎಂದು ಹೀಗಾಗಿನೇ ಆಕೆಯನ್ನು ಬೆಸ್ಟ್ ಅಮ್ಮ ಎಂದು ಕರೆಯುವುದು ಅಲ್ಲದೇ ಅಂತಹ ಅಮ್ಮನನ್ನು ಪಡೆಯುವುದಕ್ಕೆ ಪುಣ್ಯ ಮಾಡಿದ್ದೀನಿ’ ಲವ್ ಯು ಅಮ್ಮಾ ಎಂದು ಖುಷಿ ಬರೆದುಕೊಂಡಿದ್ದಾಳೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಕೋರ್ಟ್ ಗೆ ಸಲ್ಲಿಕೆಯಾಗಿದ್ದು, ಪವಿತ್ರಾಗೌಡ ಎ-1 , ದರ್ಶನ್ ಎ-2 ಆರೋಪಿಯೆಂದು ಉಲ್ಲೇಖಿಸಲಾಗಿದೆ. ಈ ಮೂಲಕ ಪ್ರಕರಣದ 17  ಆರೋಪಿಗಳಿಗೆ ಢವಡವ ಶುರುವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read