ಬೆಂಗಳೂರಿನ ಜನತೆ ಗಮನಕ್ಕೆ : ಇಂದು ನಗರದ ಈ ಪ್ರದೇಶಗಳಲ್ಲಿ `ವಿದ್ಯುತ್ ಕಡಿತ’|Power Cut

ಬೆಂಗಳೂರು : ಬೆಸ್ಕಾಂ ಹಲವು ವಿದ್ಯುತ್ ಕಾಮಗಾರಿ ಕೈಗೆತ್ತಿಕೊಂಡಿದ್ದರಿಂದ ಬೆಂಗಳೂರು ನಗರದಲ್ಲಿ ಸೆಪ್ಟೆಂಬರ್ 14 ಇಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಪ್ರಕಟಣೆ ಹೊರಡಿಸಿದೆ.

ಸೆಪ್ಟೆಂಬರ್ 14 ರ ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ಕಡಿತ

ಬಸಾಪುರ, ಮಲ್ಲಾಡಿಹಳ್ಳಿ, ಆರ್.ನುಲೇನೂರು, ಗೌಡಿಹಳ್ಳಿ, ಗೊಲ್ಲರಹಳ್ಳಿ, ವೆಂಕಟೇಶಪುರ, ಹುಲಿಕೆರೆ, ಗೊರ್ಲಡಕು, ಆನೆಸಿದ್ರಿ, ಜವನಗೊಂಡನಹಳ್ಳಿ, ಕೆ.ಟಿ.ಎನ್.ಹಳ್ಳಿ, ಪಿಲಾಲಿ, ರಂಗನಾಥಪುರ, ಕುಂಟೆಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೆಬೋರನಹಳ್ಳಿ, ಅಜ್ಜಯ್ಯನಪಾಳ್ಯ, ದಾಸರಹಳ್ಳಿ, ದಾಸರಹಳ್ಳಿ. ಬ್ಯಾಡರಹಳ್ಳಿ, 1ನೇ ಎನ್ ಬ್ಲಾಕ್, 6, 7, 8ನೇ ಕ್ರಾಸ್, ರಾಜಾಜಿನಗರ, 19ನೇ ಮುಖ್ಯರಸ್ತೆ, 1ನೇ ಎನ್ ಬ್ಲಾಕ್, ರಾಜಾಜಿನಗರ 8 ಮತ್ತು 9ನೇ ಮುಖ್ಯರಸ್ತೆ, ಹಂಪಿ ನಗರ, ಆರ್ಪಿಸಿ ಎಲ್/ಒ, ನೇತಾಜಿ ಎಲ್/ಒ, ಅತ್ತಿಗುಪ್ಪೆ. ಸೇರಿದಂತೆ ಹಲವು ಕಡೆ ವಿದ್ಯುತ್ ವ್ಯತ್ಯಯವಾಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read