KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪತ್ನಿ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ ಫೋಟೋ, ವಿಡಿಯೋ ಹಾಕಿ ಚಾರಿತ್ರ್ಯವಧೆ: ಐಬಿ ಇನ್ಸ್ಪೆಕ್ಟರ್ ವಿರುದ್ಧ ದೂರು

Published October 28, 2023 at 7:30 am
Share
SHARE

ಬೆಂಗಳೂರು: ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಮ್ ನಲ್ಲಿ ಪತ್ನಿ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ ವೈಯಕ್ತಿಕ ಫೋಟೋ ಹಾಗೂ ವಿಡಿಯೋ ಹಾಕಿ ಚಾರಿತ್ರ್ಯವಧೆ ಮಾಡಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ದೆಹಲಿ ಇಂಟಲಿಜೆನ್ಸ್ ಬ್ಯೂರೋ ಇನ್ಸ್ಪೆಕ್ಟರ್ ವಿರುದ್ಧ ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಯಲಹಂಕ ಬಾಬಾನಗರ ನಿವಾಸಿ 35 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಆಕೆಯ ಪತಿ ಐಬಿ ಇನ್ಸ್ಪೆಕ್ಟರ್ ಶ್ರವಣಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

2006ರಲ್ಲಿ ಶ್ರವಣಕುಮಾರ್ ಮದುವೆಯಾಗಿದ್ದು, 13 ವರ್ಷದ ಪುತ್ರಿ ಇದ್ದಾಳೆ. ದಾಂಪತ್ಯದಲ್ಲಿ ಬಿರುಕು ಮೂಡಿ ಶ್ರವಣ್ ಕುಮಾರ್ ಡೈವೋರ್ಸ್ ಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣದ ನ್ಯಾಯಾಲಯದಲ್ಲಿದ್ದರೂ ಪತಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ನನ್ನ ಹೆಸರಲ್ಲಿ ಇನ್ಸ್ಟಾಗ್ರಾಮ್ ನಲ್ಲಿ ನಕಲಿ ಖಾತೆ ಸೃಷ್ಟಿಸಿ ವೈಯಕ್ತಿಕ ಫೋಟೋ, ವಿಡಿಯೋ ಪೋಸ್ಟ್ ಮಾಡಿ ಚಾರಿತ್ರ್ಯ ವಧೆ ಮಾಡಿದ್ದಾರೆ ಎಂದು ದೂರಿದ್ದಾರೆ.

2023ರ ಜುಲೈನಲ್ಲಿ ಬೆಂಗಳೂರಿಗೆ ಬಂದಿದ್ದ ಶ್ರವಣಕುಮಾರ್ ಗೊತ್ತಿಲ್ಲದಂತೆ ತಂಪು ಪಾನೀಯದಲ್ಲಿ ಮದ್ಯ ಬೆರೆಸಿ ಕುಡಿಸಿದ್ದರು. ಇದನ್ನು ವಿಡಿಯೋ ಮಾಡಿ ನಕಲಿ ಖಾತೆ ತೆರೆದು ಪೋಸ್ಟ್ ಹಾಕಿದ್ದಾರೆ. ತಂದೆ, ತಾಯಿ, ಪುತ್ರಿ ಹಾಗೂ ನನ್ನನ್ನು ಕೊಲೆ ಮಾಡುವುದಕ್ಕೆ ಬೆದರಿಕೆ ಹಾಕಿದ್ದಾರೆ ಎಂದು ನೊಂದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

You Might Also Like

BREAKING : ಮಾಜಿ ಸಂಸದ ‘ಪ್ರಜ್ವಲ್ ರೇವಣ್ಣ’ ಗೆ ಜೈಲೇ ಗತಿ : ‘ಅತ್ಯಾಚಾರ ಕೇಸ್’ ನಲ್ಲಿ ದೋಷಿ ಎಂದು ಕೋರ್ಟ್ ತೀರ್ಪು.!

BREAKING : ‘ಅತ್ಯಾಚಾರ ಕೇಸ್’ ನಲ್ಲಿ ಮಾಜಿ ಸಂಸದ ‘ಪ್ರಜ್ವಲ್ ರೇವಣ್ಣ’ ಗೆ ಬಿಗ್ ಶಾಕ್ :  ದೋಷಿ ಎಂದು ಕೋರ್ಟ್ ತೀರ್ಪು.!

BIG NEWS: ಮಾಲೆಗಾಂವ್ ಸ್ಫೋಟ ಪ್ರಕರಣ: RSS ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಸಿಲುಕಿಸಲು ಷಡ್ಯಂತ್ರ ನಡೆದಿತ್ತು: ಎಟಿಎಸ್ ಅಧಿಕಾರಿ ಮಾಹಿತಿ

BREAKING : ಭಾರತದ ಪುರುಷರ ಫುಟ್’ಬಾಲ್ ತಂಡದ ಮುಖ್ಯ ಕೋಚ್ ಆಗಿ ‘ಖಾಲಿದ್ ಜಮಿಲ್’ ನೇಮಕ.!

BREAKING : ಉಪರಾಷ್ಟ್ರಪತಿ ಚುನಾವಣೆಗೆ ಆಯೋಗದಿಂದ ವೇಳಾಪಟ್ಟಿ ಪ್ರಕಟ , ಸೆಪ್ಟೆಂಬರ್ 9 ಕ್ಕೆ ಎಲೆಕ್ಷನ್.!

TAGGED:VideoComplaintದೂರುphotoಫೋಟೋfake accountನಕಲಿ ಖಾತೆ ಸೃಷ್ಟಿಚಾರಿತ್ರ್ಯ ವಧೆ
Share This Article
Facebook Copy Link Print

Latest News

BREAKING : ಮಾಜಿ ಸಂಸದ ‘ಪ್ರಜ್ವಲ್ ರೇವಣ್ಣ’ ಗೆ ಜೈಲೇ ಗತಿ : ‘ಅತ್ಯಾಚಾರ ಕೇಸ್’ ನಲ್ಲಿ ದೋಷಿ ಎಂದು ಕೋರ್ಟ್ ತೀರ್ಪು.!
BREAKING : ‘ಅತ್ಯಾಚಾರ ಕೇಸ್’ ನಲ್ಲಿ ಮಾಜಿ ಸಂಸದ ‘ಪ್ರಜ್ವಲ್ ರೇವಣ್ಣ’ ಗೆ ಬಿಗ್ ಶಾಕ್ :  ದೋಷಿ ಎಂದು ಕೋರ್ಟ್ ತೀರ್ಪು.!
BIG NEWS: ಮಾಲೆಗಾಂವ್ ಸ್ಫೋಟ ಪ್ರಕರಣ: RSS ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಸಿಲುಕಿಸಲು ಷಡ್ಯಂತ್ರ ನಡೆದಿತ್ತು: ಎಟಿಎಸ್ ಅಧಿಕಾರಿ ಮಾಹಿತಿ
BREAKING : ಭಾರತದ ಪುರುಷರ ಫುಟ್’ಬಾಲ್ ತಂಡದ ಮುಖ್ಯ ಕೋಚ್ ಆಗಿ ‘ಖಾಲಿದ್ ಜಮಿಲ್’ ನೇಮಕ.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ
BREAKING : ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?

Automotive

ALERT : ನಿಮ್ಮ ‘ಬ್ಯಾಂಕ್ ಖಾತೆ’ ಹಣ ಲೂಟಿ ಆಗಬಾರದೆಂದರೆ, ಜಸ್ಟ್ ಈ ರೀತಿ ‘ಆಧಾರ್ ಬಯೋಮೆಟ್ರಿಕ್’ ಲಾಕ್ ಮಾಡಿ.!
ದೆಹಲಿಯಲ್ಲಿ ವಾಹನಗಳಿಗೆ ಕಡ್ಡಾಯ ಬಣ್ಣದ ಸ್ಟಿಕ್ಕರ್ : ಇಲ್ಲಿದೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವಿಧಾನ !
ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ SUV – ಭಯಾನಕ ವಿಡಿಯೋ ವೈರಲ್ | Watch

Entertainment

ಮನ ಸೆಳೆಯುತ್ತೆ ಖ್ಯಾತ ಹಾಸ್ಯ ನಟ ಜಾನಿ ಲಿವರ್‌ ಕಲಾತ್ಮಕ ಮನೆ !
ಕಬೀರ್ ಸಿಂಗ್ ನಟಿ ನಿಖಿತಾ ದತ್ತಾ, ತಾಯಿಗೆ ಕೋವಿಡ್-19 ಪಾಸಿಟಿವ್: ಮನೆ ಕ್ವಾರಂಟೈನ್‌ನಲ್ಲಿ ಚೇತರಿಕೆ!
BREAKING : ಹಿರಿಯ ನಟಿ ಬಿ.ಸರೋಜಾ ದೇವಿ ನಿಧನ, ಬೆಂಗಳೂರಿನ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ.!

Sports

BREAKING : ವಾಂಖೆಡೆ ಕ್ರೀಡಾಂಗಣದಿಂದ 6.5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ‘IPL’ ಜೆರ್ಸಿ ಕಳುವು : ‘FIR’ ದಾಖಲು.!
ಸೆ.14 ರಂದು ಭಾರತ –ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ, 28 ರಂದು ಫೈನಲ್: ಇಲ್ಲಿದೆ ಏಷ್ಯಾ ಕಪ್ ಸಂಪೂರ್ಣ ವೇಳಾಪಟ್ಟಿ
ಅಜಯ್ ದೇವಗನ್ – ಶಾಹಿದ್ ಅಫ್ರಿದಿ ವೈರಲ್ ಫೋಟೋದ ಅಸಲಿಯತ್ತೇನು ? ಭಾರತ-ಪಾಕ್ ಪಂದ್ಯ ರದ್ದಾದ ಬೆನ್ನಲ್ಲೇ ಸ್ಪಷ್ಟನೆ !

Special

ಆರೋಗ್ಯಕರವಾಗಿ ಬದುಕಲು ಇಲ್ಲಿದೆ ಟಿಪ್ಸ್…..!
ಮನೆಯ ಹಿತ್ತಲಿನಲ್ಲೇ ಸುಲಭವಾಗಿ ಬೆಳೆಸಿ ಕೊತ್ತಂಬರಿಸೊಪ್ಪು
ಎಲ್ಲರೂ ಇಷ್ಟಪಡುವ ಹೆಲ್ದಿ ಫುಡ್ ‘ಮೆಕ್ಕೆಜೋಳ’

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?