KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪೌತಿ ಖಾತೆದಾರರಿಗೆ ಬಿಗ್ ಶಾಕ್: ಅರ್ಜಿ ಸಲ್ಲಿಸಿದರೂ ಸಿಗದ ಪಿಎಂ ಕಿಸಾನ್ ಹಣ

Published April 13, 2023 at 6:57 am
Share
SHARE

ಬೆಂಗಳೂರು: ಪೌತಿ ಖಾತೆದಾರರಿಗೆ ಪಿಎಂ ಕಿಸಾನ್ ಯೋಜನೆ ಹಣ ಸಿಗದೇ ಪರದಾಡುವಂತಾಗಿದೆ. ಪತಿ ನಿಧನದ ನಂತರ ಪತ್ನಿ ಅರ್ಜಿ ಸಲ್ಲಿಸಿದ್ದರೆ ಸಹಾಯಧನ ಬರುತ್ತಿಲ್ಲ. ಅರ್ಜಿ ಸ್ವೀಕೃತವಾಗಿದ್ದರೂ ತಾಂತ್ರಿಕ ಕಾರಣದಿಂದ ಹಣ ಪಾವತಿ ವಿಳಂಬವಾಗುತ್ತಿದ್ದು, ಪ್ರೋತ್ಸಾಹಧನ ಸಿಗದೇ ಪರದಾಡುವಂತಾಗಿದೆ.

ಮನೆಯ ಯಜಮಾನ ನಿಧನದ ನಂತರ ಜಮೀನಿನ ಪಹಣಿ ಪತ್ನಿಯ ಹೆಸರಿಗೆ ವರ್ಗಾವಣೆಯಾಗಿ ವಾರಸುದಾರರ ಪಿಎಂ ಕಿಸಾನ್ ಯೋಜನೆಗೆ ಅರ್ಜಿ ಸಲ್ಲಿಸಿ ಸ್ವೀಕೃತಿಯಾಗಿದ್ದರೂ ಹಣ ಪಾವತಿಯಾಗುತ್ತಿಲ್ಲ. ಯೋಜನೆಯ ಫಲಾನುಭವಿ ರೈತ ನಿಧನರಾದ ಸಂದರ್ಭದಲ್ಲಿ ಆತನ ಬ್ಯಾಂಕ್ ಖಾತೆಗೆ ಜಮಾ ಆಗುತ್ತಿದ್ದ ಪಿಎಂ ಕಿಸಾನ್ ಯೋಜನೆ ಹಣ ನಿಲ್ಲುತ್ತದೆ. ನಂತರ ಜಮೀನಿನ ಆರ್.ಟಿ.ಸಿ. ಪೌತಿ ಖಾತೆಯಾಗಲಿದ್ದು, ಮೃತನ ಪತ್ನಿ, ಮಕ್ಕಳ ಹೆಸರಿಗೆ ಕೃಷಿ ಭೂಮಿ ಬರುತ್ತದೆ. ಹೀಗೆ ಪೌತಿ ಖಾತೆದಾರರು ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿದ್ದರೂ ತಾಂತ್ರಿಕ ಕಾರಣದಿಂದ ಹಣ ಪಾವತಿಯಾಗುತ್ತಿಲ್ಲ ಎಂದು ಹೇಳಲಾಗಿದೆ.

ಕೇಂದ್ರ ಸರ್ಕಾರ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಪೋರ್ಟಲ್ ನಲ್ಲಿ ನಿರ್ವಹಿಸುತ್ತಿದ್ದು, ತಾಂತ್ರಿಕ ತೊಂದರೆಯಿಂದ ಹೀಗಾಗಿದೆ. ಅನುಮೋದಿತ ಅರ್ಜಿ ವಿಲೇವಾರಿಗೆ ತಾಂತ್ರಿಕ ವಿಳಂಬ, ಲಾಗಿನ್ ಸಮಸ್ಯೆ ಉಂಟಾಗಿದ್ದು ಇದನ್ನು ಸರಿಪಡಿಸಿ ಶೀಘ್ರವೇ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಎಂದು ಹೇಳಲಾಗಿದೆ.

You Might Also Like

ಪ್ರಧಾನಿ ಮೋದಿ ರೋಡ್ ಶೋ ವೇಳೆ ಆಂಬ್ಯುಲೆನ್ಸ್‌ ಗೆ ದಾರಿ ಮಾಡಿಕೊಟ್ಟ ಬೆಂಗಾವಲು ವಾಹನ | VIDEO

ಅಮೆರಿಕ ಭೇಟಿಗೆ ಅನುಮತಿ ನಿರಾಕರಿಸಿದ್ದಕ್ಕೆ ಸ್ಪಷ್ಟನೆ ಕೊಡಿ: ವಿದೇಶಾಂಗ ಸಚಿವ ಜೈಶಂಕರ್ ಗೆ ಪ್ರಿಯಾಂಕ್ ಖರ್ಗೆ ಪತ್ರ

ತಹಶೀಲ್ದಾರ್ ಸಹಿ ನಕಲು ಮಾಡಿ ಜಮೀನು ವರ್ಗಾವಣೆ: ಕಚೇರಿ ಸಿಬ್ಬಂದಿಯಿಂದಲೇ ವಂಚನೆ

BREAKING: ‘ಸಂಜು ವೆಡ್ಸ್ ಗೀತಾ 2’ ತಂಡದ ಆರೋಪದ ಬಗ್ಗೆ ಮೌನ ಮುರಿದ ನಟಿ ರಚಿತಾರಾಮ್ ಸ್ಪಷ್ಟನೆ

ನದಿಯಲ್ಲಿ ಕಾಲು ತೊಳೆಯುವಾಗಲೇ ಅವಘಡ: ನೀರು ಪಾಲಾದ ವೃದ್ಧ

TAGGED:MoneyaccountFarmerಪರದಾಟಹಣ ಜಮಾPM Kisanಪಿಎಂ ಕಿಸಾನ್ ಯೋಜನೆಪೌತಿ ಖಾತೆದಾರರು
Share This Article
Facebook Copy Link Print

Latest News

ಪ್ರಧಾನಿ ಮೋದಿ ರೋಡ್ ಶೋ ವೇಳೆ ಆಂಬ್ಯುಲೆನ್ಸ್‌ ಗೆ ದಾರಿ ಮಾಡಿಕೊಟ್ಟ ಬೆಂಗಾವಲು ವಾಹನ | VIDEO
ಅಮೆರಿಕ ಭೇಟಿಗೆ ಅನುಮತಿ ನಿರಾಕರಿಸಿದ್ದಕ್ಕೆ ಸ್ಪಷ್ಟನೆ ಕೊಡಿ: ವಿದೇಶಾಂಗ ಸಚಿವ ಜೈಶಂಕರ್ ಗೆ ಪ್ರಿಯಾಂಕ್ ಖರ್ಗೆ ಪತ್ರ
ತಹಶೀಲ್ದಾರ್ ಸಹಿ ನಕಲು ಮಾಡಿ ಜಮೀನು ವರ್ಗಾವಣೆ: ಕಚೇರಿ ಸಿಬ್ಬಂದಿಯಿಂದಲೇ ವಂಚನೆ
BREAKING: ‘ಸಂಜು ವೆಡ್ಸ್ ಗೀತಾ 2’ ತಂಡದ ಆರೋಪದ ಬಗ್ಗೆ ಮೌನ ಮುರಿದ ನಟಿ ರಚಿತಾರಾಮ್ ಸ್ಪಷ್ಟನೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!

Automotive

ವಾಹನ ಸವಾರರಿಗೆ ಮುಖ್ಯ ಮಾಹಿತಿ: 3 ಸಾವಿರ ರೂ.ಗೆ ಗೇಮ್ ಚೇಂಜರ್ ಫಾಸ್ಟ್‌ ಟ್ಯಾಗ್ ವಾರ್ಷಿಕ ಪಾಸ್
ರಸ್ತೆಯಲ್ಲಿ ನಿಂತಿದ್ದ ಶಿಕ್ಷಕನಿಗೆ ಕಾರು ಡಿಕ್ಕಿ ; ಸಿಸಿ ಟಿವಿಯಲ್ಲಿ ಭಯಾನಕ ದೃಶ್ಯ ಸೆರೆ | Watch
ಇದು ಭಾರತದ ಅತಿ ದುಬಾರಿ ರೈಲು ; ಮನೆ ಖರೀದಿಸುವಷ್ಟಿದೆ ಟಿಕೆಟ್‌ ದರ !

Entertainment

SHOCKING : ಸುಪ್ರೀಂಕೋರ್ಟ್‌ನಲ್ಲೇ ನನ್ನ ಮೇಲೆ ‘ಲೈಂಗಿಕ ದೌರ್ಜನ್ಯ’ ನಡೆದಿತ್ತು : ಆಘಾತಕಾರಿ ಅನುಭವ ಹಂಚಿಕೊಂಡ ನಟಿ ‘ನಿಮ್ರಿತ್ ಕೌರ್’..!
BREAKING : ಕುಟುಂಬ ಸಮೇತ ಕೇರಳದ ಪ್ರಸಿದ್ಧ ಕೊಟ್ಟಿಯೂರು ಶಿವನ ದೇವಾಲಯಕ್ಕೆ ನಟ ದರ್ಶನ್ ಭೇಟಿ.!
90ರ ದಶಕದ ನಟಿ ಮೀನಾ ಸ್ಪಷ್ಟನೆ: ‘ಧನುಷ್ ಜೊತೆ ಮದುವೆ ವದಂತಿ ಸುಳ್ಳು, ಇದು ನನ್ನ ಖಾಸಗಿ ಬದುಕಿನ ಉಲ್ಲಂಘನೆ’ !

Sports

BIG NEWS: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ಸೇರಿದಂತೆ ಹಲವರ ವಿರುದ್ಧ ದೂರು: ಮ್ಯಾಚ್ ಫಿಕ್ಸಿಂಗ್ ಬಾಂಬ್ ಸಿಡಿಸಿದ ಟಿ.ಜೆ. ಅಬ್ರಾಹಂ
ಭಾರತೀಯ ಆಟಗಾರರು ಮತ್ತು ಫೀಲ್ಡಿಂಗ್ ಕೋಚ್ ನಡುವೆ ʼತೀವ್ರ ಚರ್ಚೆʼ ; ಮರುಕ್ಷಣವೇ ಸೌಹಾರ್ದದ ವಾತಾವರಣ | Watch
BREAKING NEWS: ಐಸಿಸಿ ಮಹಿಳಾ ವಿಶ್ವಕಪ್ ಕ್ರಿಕೆಟ್ ಟೂರ್ನಿ ವೇಳಾಪಟ್ಟಿ ಪ್ರಕಟ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ನಡೆಯಲಿದೆ ಉದ್ಘಾಟನಾ ಸಮಾರಂಭ

Special

ನದಿಗಳಿಗೆ ʼನಾಣ್ಯʼ ಎಸೆಯುವುದರ ಹಿಂದಿತ್ತು ಈ ವೈಜ್ಞಾನಿಕ ಕಾರಣ
ನಾಲಿಗೆ ಸ್ವಚ್ಛತೆ: ಬಾಯಿಯ ಆರೋಗ್ಯಕ್ಕೆ ಪ್ರಮುಖ ಹೆಜ್ಜೆ…!
ಬಟ್ಟೆಗಳ ಡಾಕ್ಟರ್‌ ನಾವು ಸೇವಿಸುವ ಪೇಯ್ನ್‌ ಕಿಲ್ಲರ್‌; ಎಂಥಾ ಕಲೆಗಳನ್ನಾದರೂ ಹೊಡೆದೋಡಿಸುತ್ತೆ ಈ ಮಾತ್ರೆ….!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?