KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪೌತಿ ಖಾತೆದಾರರಿಗೆ ಬಿಗ್ ಶಾಕ್: ಅರ್ಜಿ ಸಲ್ಲಿಸಿದರೂ ಸಿಗದ ಪಿಎಂ ಕಿಸಾನ್ ಹಣ

Published April 13, 2023 at 6:57 am
Share
SHARE

ಬೆಂಗಳೂರು: ಪೌತಿ ಖಾತೆದಾರರಿಗೆ ಪಿಎಂ ಕಿಸಾನ್ ಯೋಜನೆ ಹಣ ಸಿಗದೇ ಪರದಾಡುವಂತಾಗಿದೆ. ಪತಿ ನಿಧನದ ನಂತರ ಪತ್ನಿ ಅರ್ಜಿ ಸಲ್ಲಿಸಿದ್ದರೆ ಸಹಾಯಧನ ಬರುತ್ತಿಲ್ಲ. ಅರ್ಜಿ ಸ್ವೀಕೃತವಾಗಿದ್ದರೂ ತಾಂತ್ರಿಕ ಕಾರಣದಿಂದ ಹಣ ಪಾವತಿ ವಿಳಂಬವಾಗುತ್ತಿದ್ದು, ಪ್ರೋತ್ಸಾಹಧನ ಸಿಗದೇ ಪರದಾಡುವಂತಾಗಿದೆ.

ಮನೆಯ ಯಜಮಾನ ನಿಧನದ ನಂತರ ಜಮೀನಿನ ಪಹಣಿ ಪತ್ನಿಯ ಹೆಸರಿಗೆ ವರ್ಗಾವಣೆಯಾಗಿ ವಾರಸುದಾರರ ಪಿಎಂ ಕಿಸಾನ್ ಯೋಜನೆಗೆ ಅರ್ಜಿ ಸಲ್ಲಿಸಿ ಸ್ವೀಕೃತಿಯಾಗಿದ್ದರೂ ಹಣ ಪಾವತಿಯಾಗುತ್ತಿಲ್ಲ. ಯೋಜನೆಯ ಫಲಾನುಭವಿ ರೈತ ನಿಧನರಾದ ಸಂದರ್ಭದಲ್ಲಿ ಆತನ ಬ್ಯಾಂಕ್ ಖಾತೆಗೆ ಜಮಾ ಆಗುತ್ತಿದ್ದ ಪಿಎಂ ಕಿಸಾನ್ ಯೋಜನೆ ಹಣ ನಿಲ್ಲುತ್ತದೆ. ನಂತರ ಜಮೀನಿನ ಆರ್.ಟಿ.ಸಿ. ಪೌತಿ ಖಾತೆಯಾಗಲಿದ್ದು, ಮೃತನ ಪತ್ನಿ, ಮಕ್ಕಳ ಹೆಸರಿಗೆ ಕೃಷಿ ಭೂಮಿ ಬರುತ್ತದೆ. ಹೀಗೆ ಪೌತಿ ಖಾತೆದಾರರು ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿದ್ದರೂ ತಾಂತ್ರಿಕ ಕಾರಣದಿಂದ ಹಣ ಪಾವತಿಯಾಗುತ್ತಿಲ್ಲ ಎಂದು ಹೇಳಲಾಗಿದೆ.

ಕೇಂದ್ರ ಸರ್ಕಾರ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಪೋರ್ಟಲ್ ನಲ್ಲಿ ನಿರ್ವಹಿಸುತ್ತಿದ್ದು, ತಾಂತ್ರಿಕ ತೊಂದರೆಯಿಂದ ಹೀಗಾಗಿದೆ. ಅನುಮೋದಿತ ಅರ್ಜಿ ವಿಲೇವಾರಿಗೆ ತಾಂತ್ರಿಕ ವಿಳಂಬ, ಲಾಗಿನ್ ಸಮಸ್ಯೆ ಉಂಟಾಗಿದ್ದು ಇದನ್ನು ಸರಿಪಡಿಸಿ ಶೀಘ್ರವೇ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಎಂದು ಹೇಳಲಾಗಿದೆ.

You Might Also Like

BIG NEWS: ಡಿ.ಕೆ.ಶಿವಕುಮಾರ್ ಸಿಎಂ ಆಗುವುದು ನಿಶ್ಚಿತ: ನಿಶ್ಚಲಾನಂದನಾಥ ಸ್ವಾಮೀಜಿ ಭವಿಷ್ಯ

BREAKING: ಸಾಲದ ವಿಚಾರವಾಗಿ ಗಲಾಟೆ: ಪತ್ನಿ ಮೂಗನ್ನೇ ಕಚ್ಚಿ ತುಂಡರಿಸಿದ ಪತಿ

ಆಹಾರ ತಯಾರಿಕಾ ಘಟಕದಲ್ಲಿ ಬಣ್ಣ ಬೆರೆಸಿದ ರಾಶಿ ರಾಶಿ ಕಾಳುಗಳು: ರೇಡ್ ಮಾಡಲು ಹೋದ ಅಧಿಕಾರಿಗಳೇ ಅರೇಕ್ಷಣ ಶಾಕ್!

ಶಾಲಾ ಆವರಣದಲ್ಲಿ ಮಲಗಿದ್ದ ನಾಯಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಕಿಡಿಗೇಡಿ: ಜೀವ ಉಳಿಸಿಕೊಳ್ಳಲು ಮೂಕಪ್ರಾಣಿಯ ನರಳಾಟ

BREAKING: ದೇವಸ್ಥಾನದಲ್ಲಿದ್ದಾಗಲೇ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಅಣ್ಣಪ್ಪ ಮೇಲೆ ಮಾರಣಾಂತಿಕ ಹಲ್ಲೆ

TAGGED:MoneyaccountFarmerಪರದಾಟಹಣ ಜಮಾPM Kisanಪಿಎಂ ಕಿಸಾನ್ ಯೋಜನೆಪೌತಿ ಖಾತೆದಾರರು
Share This Article
Facebook Copy Link Print

Latest News

BIG NEWS: ಡಿ.ಕೆ.ಶಿವಕುಮಾರ್ ಸಿಎಂ ಆಗುವುದು ನಿಶ್ಚಿತ: ನಿಶ್ಚಲಾನಂದನಾಥ ಸ್ವಾಮೀಜಿ ಭವಿಷ್ಯ
BREAKING: ಸಾಲದ ವಿಚಾರವಾಗಿ ಗಲಾಟೆ: ಪತ್ನಿ ಮೂಗನ್ನೇ ಕಚ್ಚಿ ತುಂಡರಿಸಿದ ಪತಿ
ಆಹಾರ ತಯಾರಿಕಾ ಘಟಕದಲ್ಲಿ ಬಣ್ಣ ಬೆರೆಸಿದ ರಾಶಿ ರಾಶಿ ಕಾಳುಗಳು: ರೇಡ್ ಮಾಡಲು ಹೋದ ಅಧಿಕಾರಿಗಳೇ ಅರೇಕ್ಷಣ ಶಾಕ್!
ಶಾಲಾ ಆವರಣದಲ್ಲಿ ಮಲಗಿದ್ದ ನಾಯಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಕಿಡಿಗೇಡಿ: ಜೀವ ಉಳಿಸಿಕೊಳ್ಳಲು ಮೂಕಪ್ರಾಣಿಯ ನರಳಾಟ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING NEWS: ಶಾಲಾ ವಾಹನ ಪಲ್ಟಿ: 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Automotive

ಬೆಂಗಳೂರು ಟ್ರಾಫಿಕ್‌ಗೆ ಪರಿಹಾರ ಇದೆಯೇ ? ಖಾಕಿ ಪಡೆಗೆ ನಿಖಿಲ್ ಕಾಮತ್ ಪ್ರಶ್ನೆ !
ದ್ವಿಚಕ್ರ ವಾಹನಗಳಿಗೂ ಟೋಲ್ ತೆರಿಗೆ ಪ್ರಸ್ತಾಪ ಇಲ್ಲ, ತಪ್ಪು ಮಾಹಿತಿ: ಸಂಪೂರ್ಣ ವಿನಾಯಿತಿ ಬಗ್ಗೆ NHAI, ನಿತಿನ್ ಗಡ್ಕರಿ ಸ್ಪಷ್ಟನೆ
ಪುತ್ರನಿಗೆ ದುಬಾರಿ ರೋಲ್ಸ್ ರಾಯ್ಸ್ ಕಲಿನನ್ ಬ್ಲಾಕ್ ಬ್ಯಾಡ್ಜ್ ಉಡುಗೊರೆ ನೀಡಿದ ಭಾರತೀಯ ಉದ್ಯಮಿ | Watch Video

Entertainment

ತೆಲುಗು ಪ್ರೇಕ್ಷಕರ ಆಕ್ರೋಶಕ್ಕೆ ಮಣಿದ Netflix ; ‘ಛಾವಾ’ ಚಿತ್ರದ ಡಬ್ಬಿಂಗ್‌ ರಿಲೀಸ್‌ !
BREAKING NEWS: ಖ್ಯಾತ ಹಾಸ್ಯನಟ ಕಪಿಲ್ ಶರ್ಮಾ ಕೆಫೆ ರೆಸ್ಟೋರೆಂಟ್ ಮೇಲೆ ಗುಂಡಿನ ದಾಳಿ | ಶಾಕಿಂಗ್ ವಿಡಿಯೋ
BREAKING : ಕರ್ನಾಟಕ ಸೋಪ್ಸ್ & ಡಿಟರ್ಜೆಂಟ್ ರಾಯಭಾರಿಯಾಗಿ ನಟಿ ‘ತಮನ್ನಾ ಭಾಟಿಯಾ’ ನೇಮಕ.!

Sports

BREAKING: ಮನೆಯಲ್ಲೇ ರಾಜ್ಯಮಟ್ಟದ ಟೆನಿಸ್ ಆಟಗಾರ್ತಿ ಗುಂಡಿಕ್ಕಿ ಹತ್ಯೆ: ತಂದೆಯಿಂದಲೇ ಕೃತ್ಯ
ಶುಭ್ಮನ್ ಗಿಲ್ – ಸಾರಾ ತೆಂಡೂಲ್ಕರ್ ಫೋಟೋ ವೈರಲ್ ; ಗೆಳೆತನದ ಬಗ್ಗೆ ಮತ್ತೆ ಶುರುವಾಯ್ತು ಗುಸುಗುಸು !
ಲಂಡನ್‌ನಲ್ಲಿ ವಿರಾಟ್-ಅನುಷ್ಕಾ ಜೋಡಿ ; ಜೋಕೊವಿಕ್‌ಗೆ ಹುರಿದುಂಬಿಸಿದ ಸ್ಟಾರ್ ಕಪಲ್ | Photo

Special

ಪ್ರೆಶರ್‌ ಕುಕ್ಕರ್‌ ವಿಶಲ್‌ ಬರುವಾಗಿನ ಸೋರಿಕೆ ತಡೆಯಲು ಇಲ್ಲಿದೆ ಸುಲಭದ ಟಿಪ್ಸ್‌
ʼಸುಳ್ಳುʼ ಪತ್ತೆಗೆ ನೆರವಾಗುತ್ತೆ ಮನುಷ್ಯರ ಈ ಅಂಗ ; FBI ತಜ್ಞರ ಅಚ್ಚರಿಯ ಮಾಹಿತಿ !
ಸೊಳ್ಳೆ ಕಾಟಕ್ಕೆ ರಾಮಬಾಣ ಪಚ್ಚ ಕರ್ಪೂರ….!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?