KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪೌತಿ ಖಾತೆದಾರರಿಗೆ ಬಿಗ್ ಶಾಕ್: ಅರ್ಜಿ ಸಲ್ಲಿಸಿದರೂ ಸಿಗದ ಪಿಎಂ ಕಿಸಾನ್ ಹಣ

Published April 13, 2023 at 6:57 am
Share
SHARE

ಬೆಂಗಳೂರು: ಪೌತಿ ಖಾತೆದಾರರಿಗೆ ಪಿಎಂ ಕಿಸಾನ್ ಯೋಜನೆ ಹಣ ಸಿಗದೇ ಪರದಾಡುವಂತಾಗಿದೆ. ಪತಿ ನಿಧನದ ನಂತರ ಪತ್ನಿ ಅರ್ಜಿ ಸಲ್ಲಿಸಿದ್ದರೆ ಸಹಾಯಧನ ಬರುತ್ತಿಲ್ಲ. ಅರ್ಜಿ ಸ್ವೀಕೃತವಾಗಿದ್ದರೂ ತಾಂತ್ರಿಕ ಕಾರಣದಿಂದ ಹಣ ಪಾವತಿ ವಿಳಂಬವಾಗುತ್ತಿದ್ದು, ಪ್ರೋತ್ಸಾಹಧನ ಸಿಗದೇ ಪರದಾಡುವಂತಾಗಿದೆ.

ಮನೆಯ ಯಜಮಾನ ನಿಧನದ ನಂತರ ಜಮೀನಿನ ಪಹಣಿ ಪತ್ನಿಯ ಹೆಸರಿಗೆ ವರ್ಗಾವಣೆಯಾಗಿ ವಾರಸುದಾರರ ಪಿಎಂ ಕಿಸಾನ್ ಯೋಜನೆಗೆ ಅರ್ಜಿ ಸಲ್ಲಿಸಿ ಸ್ವೀಕೃತಿಯಾಗಿದ್ದರೂ ಹಣ ಪಾವತಿಯಾಗುತ್ತಿಲ್ಲ. ಯೋಜನೆಯ ಫಲಾನುಭವಿ ರೈತ ನಿಧನರಾದ ಸಂದರ್ಭದಲ್ಲಿ ಆತನ ಬ್ಯಾಂಕ್ ಖಾತೆಗೆ ಜಮಾ ಆಗುತ್ತಿದ್ದ ಪಿಎಂ ಕಿಸಾನ್ ಯೋಜನೆ ಹಣ ನಿಲ್ಲುತ್ತದೆ. ನಂತರ ಜಮೀನಿನ ಆರ್.ಟಿ.ಸಿ. ಪೌತಿ ಖಾತೆಯಾಗಲಿದ್ದು, ಮೃತನ ಪತ್ನಿ, ಮಕ್ಕಳ ಹೆಸರಿಗೆ ಕೃಷಿ ಭೂಮಿ ಬರುತ್ತದೆ. ಹೀಗೆ ಪೌತಿ ಖಾತೆದಾರರು ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿದ್ದರೂ ತಾಂತ್ರಿಕ ಕಾರಣದಿಂದ ಹಣ ಪಾವತಿಯಾಗುತ್ತಿಲ್ಲ ಎಂದು ಹೇಳಲಾಗಿದೆ.

ಕೇಂದ್ರ ಸರ್ಕಾರ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಪೋರ್ಟಲ್ ನಲ್ಲಿ ನಿರ್ವಹಿಸುತ್ತಿದ್ದು, ತಾಂತ್ರಿಕ ತೊಂದರೆಯಿಂದ ಹೀಗಾಗಿದೆ. ಅನುಮೋದಿತ ಅರ್ಜಿ ವಿಲೇವಾರಿಗೆ ತಾಂತ್ರಿಕ ವಿಳಂಬ, ಲಾಗಿನ್ ಸಮಸ್ಯೆ ಉಂಟಾಗಿದ್ದು ಇದನ್ನು ಸರಿಪಡಿಸಿ ಶೀಘ್ರವೇ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಎಂದು ಹೇಳಲಾಗಿದೆ.

You Might Also Like

ಮನೆ ಕೆಲಸದ ಮಹಿಳೆ ಮುಂದೆ ಬೆತ್ತಲಾಗಿ ಸೆಕ್ಸ್ ಗೆ ಒತ್ತಾಯಿಸಿದ ಮಾಲೀಕ: ಒಪ್ಪದಿದ್ದಾಗ ಕಳ್ಳತನದ ಆರೋಪ: ವಿಡಿಯೋ ಸಹಿತ ದೂರು

BREAKING: ವಿಜಯದಶಮಿ ದಿನವೇ ಘೋರ ದುರಂತ: ನವರಾತ್ರಿ ದುರ್ಗಾ ದೇವಿ ವಿಗ್ರಹ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಕೆರೆಗೆ ಬಿದ್ದು 9 ಜನ ಸಾವು

BIG NEWS: 5 ವರ್ಷಗಳ ನಂತರ ಈ ತಿಂಗಳಾಂತ್ಯದಿಂದ ಭಾರತ –ಚೀನಾ ನೇರ ವಿಮಾನ ಸೇವೆ ಆರಂಭ: ವಿದೇಶಾಂಗ ಸಚಿವಾಲಯ ಘೋಷಣೆ

BREAKING: ಮ್ಯಾಂಚೆಸ್ಟರ್‌ ನಲ್ಲಿ ಕಾರ್ ನುಗ್ಗಿಸಿ ಭೀಕರ ದಾಳಿ: ಚಾಕು ಇರಿತ, ಇಬ್ಬರು ಸಾವು

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿಕೆ: ಶಾಸಕ ರಂಗನಾಥ್, ಮಾಜಿ ಸಂಸದ ಶಿವರಾಮೇಗೌಡಗೆ ನೋಟಿಸ್

TAGGED:MoneyaccountFarmerಪರದಾಟಹಣ ಜಮಾPM Kisanಪಿಎಂ ಕಿಸಾನ್ ಯೋಜನೆಪೌತಿ ಖಾತೆದಾರರು
Share This Article
Facebook Copy Link Print

Latest News

ಮನೆ ಕೆಲಸದ ಮಹಿಳೆ ಮುಂದೆ ಬೆತ್ತಲಾಗಿ ಸೆಕ್ಸ್ ಗೆ ಒತ್ತಾಯಿಸಿದ ಮಾಲೀಕ: ಒಪ್ಪದಿದ್ದಾಗ ಕಳ್ಳತನದ ಆರೋಪ: ವಿಡಿಯೋ ಸಹಿತ ದೂರು
BREAKING: ವಿಜಯದಶಮಿ ದಿನವೇ ಘೋರ ದುರಂತ: ನವರಾತ್ರಿ ದುರ್ಗಾ ದೇವಿ ವಿಗ್ರಹ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಕೆರೆಗೆ ಬಿದ್ದು 9 ಜನ ಸಾವು
BIG NEWS: 5 ವರ್ಷಗಳ ನಂತರ ಈ ತಿಂಗಳಾಂತ್ಯದಿಂದ ಭಾರತ –ಚೀನಾ ನೇರ ವಿಮಾನ ಸೇವೆ ಆರಂಭ: ವಿದೇಶಾಂಗ ಸಚಿವಾಲಯ ಘೋಷಣೆ
BREAKING: ಮ್ಯಾಂಚೆಸ್ಟರ್‌ ನಲ್ಲಿ ಕಾರ್ ನುಗ್ಗಿಸಿ ಭೀಕರ ದಾಳಿ: ಚಾಕು ಇರಿತ, ಇಬ್ಬರು ಸಾವು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!
ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ
BREAKING : ‘ಧರ್ಮಸ್ಥಳ ಕೇಸ್’ ಗೆ ಬಿಗ್ ಟ್ವಿಸ್ಟ್ : ಬಂಗ್ಲೆಗುಡ್ಡ ಕಾಡಿನಲ್ಲಿ ಮತ್ತಷ್ಟು ಮೂಳೆಗಳು  ಪತ್ತೆ.!

Automotive

BIG NEWS : ‘ಆನ್‘ಲೈನ್ ಪಾವತಿ’ ಅಗ್ರಿಗೇಟರ್ ಆಗಿ ಕಾರ್ಯನಿರ್ವಹಿಸಲು ಫೋನ್’ಪೇಗೆ ‘RBI’ ಅನುಮೋದನೆ.!
ALERT : ‘ಮೊಬೈಲ್ ಚಾರ್ಜ್’ ಗೆ ಹಾಕುವಾಗ ಈ ತಪ್ಪು ಮಾಡಿದ್ರೆ ಬಾಂಬ್ ನಂತೆ ಬ್ಲಾಸ್ಟ್ ಆಗುತ್ತೆ ಹುಷಾರ್.!
ALERT : ರಾತ್ರಿಯಿಡೀ ಮೊಬೈಲ್ ಚಾರ್ಜ್ ಗೆ ಹಾಕುತ್ತೀರಾ..? ಇದೆಷ್ಟು ಅಪಾಯಕಾರಿ ಗೊತ್ತೇ..?

Entertainment

BIG NEWS: ಮದುವೆಯಾಗುವುದಾಗಿ ನಂಬಿಸಿ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ: ರ್ಯಾಪರ್ ಹಿರಂದಾಸ್ ಮುರಳಿ ವಿರುದ್ಧ FIR ದಾಖಲು
‘ಏರ್ ಪೋರ್ಟ್’ ಗೆ ‘ಮಲ್ಲಿಗೆ ಹೂ’ ಮುಡಿದು ಬಂದ ನಟಿ ‘ನವ್ಯಾ ನಾಯರ್’ ಗೆ ಬಿತ್ತು 1.14 ಲಕ್ಷ ರೂ. ದಂಡ |WATCH VIDEO
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ

Sports

ಪಾಕಿಸ್ತಾನ ಕ್ರಿಕೆಟ್‌ ನಲ್ಲಿ ಭುಗಿಲೆದ್ದ ಆಕ್ರೋಶ: ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ರಾಜೀನಾಮೆಗೆ ಶಾಹಿದ್ ಅಫ್ರಿದಿ ಒತ್ತಾಯ
BREAKING: ಏಷ್ಯಾ ಕಪ್ ಕದ್ದ ಪಾಕ್ ಗೆ ಮುಖಭಂಗ: ಬಿಸಿಸಿಐಗೆ ಕ್ಷಮೆ ಕೇಳಿದ ಬೆನ್ನಲ್ಲೇ ಭಾರತ ಗೆದ್ದ ಟ್ರೋಫಿ ಹಸ್ತಾಂತರಿಸಿದ ನಖ್ವಿ
ಏಷ್ಯಾ ಕಪ್ ಟ್ರೋಫಿ ವಿವಾದದ ನಡುವೆ ಬಿಸಿಸಿಐಗೆ ಕ್ಷಮೆಯಾಚಿಸಿದ ಮೊಹ್ಸಿನ್ ನಖ್ವಿ: ಆದರೂ ಟ್ರೋಫಿ ಕೊಡಲು ನಿರಾಕರಣೆ

Special

ಫ್ಲೈಟ್ ಅಟೆಂಡೆಂಟ್ ಆಗಿ ಕೆಲಸ ಮಾಡೋ ಆಸೆ ಇರುವವರಿಗೆ ಇದು ತಿಳಿದಿರಲಿ
ಫೋನ್ ಹಿಡಿಯುವ ಶೈಲಿ ಹೇಳುತ್ತಂತೆ ನಿಮ್ಮ ವ್ಯಕ್ತಿತ್ವದ ರಹಸ್ಯ !
ʼಮದುವೆʼ ಬಳಿಕ ದಂಪತಿ ನಡುವಿನ ಆಕರ್ಷಣೆ ಕಡಿಮೆಯಾಗಲು ಇದೇ ಅಂತೆ ಕಾರಣ !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?