KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರಾಜ್ಯದ ರೈತರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗುಡ್ ನ್ಯೂಸ್

Published June 19, 2024 at 5:00 am
Share
SHARE

ಧಾರವಾಡ: ಪ್ರಧಾನಮಂತ್ರಿಗಳ ಆತ್ಮನಿರ್ಭರ, ವಿಕಸಿತ ಭಾರತ ಯೋಜನೆಗಳ ಮೂಲಕ ಸ್ವಾವಲಂಬಿ, ಸಮೃದ್ಧಿ ಭಾರತ ನಿರ್ಮಾಣಕ್ಕೆ ಶ್ರಮಿಸುತ್ತಿದ್ದಾರೆ. ನಾನು ರೈತನ ಮಗ. ರಾಜ್ಯದ ರೈತರೊಂದಿಗೆ ನಾವಿದ್ದೇವೆ ಎಂದು ಕೇಂದ್ರ ಬೃಹತ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಅವರು ಧಾರವಾಡ ಕೃಷಿ ವಿಶ್ವವಿದ್ಯಾಲಯದ ರೈತ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಕೇಂದ್ರ ಸರಕಾರದ ಪಿಎಂ-ಕಿಸಾನ್ ಸಮ್ಮೇಳನದ ವರ್ಚುವಲ್ ಸಭೆಯಲ್ಲಿ ಭಾಗವಹಿಸಿ, ರೈತರನ್ನು ಉದ್ದೇಶಿಸಿ ಮಾತನಾಡಿದರು.

ಪ್ರಧಾನಮಂತ್ರಿ ಕೃಷಿ ಸಮ್ಮಾನ ಯೋಜನೆ 2019 ರಲ್ಲಿ ಆರಂಭವಾಗಿದ್ದು, ಇಲ್ಲಿವರೆಗೆ ರೈತರಿಗೆ ಡಿಬಿಟಿ ಮೂಲಕ ಪ್ರತಿ ನಾಲ್ಕು ತಿಂಗಳಿಗೆ 2 ಸಾವಿರದಂತೆ ವರ್ಷಕ್ಕೆ ರೂ. 6 ಸಾವಿರಗಳನ್ನು ನೇರವಾಗಿ ಅವರ ಖಾತೆಗೆ ಜಮೆ ಮಾಡಲಾಗಿದೆ. ಒಟ್ಟು ಇಲ್ಲಿಯವರಗೆ 16 ಕಂತುಗಳಲ್ಲಿ ಕೃಷಿ ಸಮ್ಮಾನ ಸಹಾಯಧನ ನೀಡಲಾಗಿದೆ. ಈಗ ಇಂದು 17 ನೇ ಕಂತು ಬಿಡುಗಡೆ ಮಾಡಿ, ಪ್ರಧಾನಿಗಳು ರೈತರ ಖಾತೆಗೆ ಜಮೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಧಾರವಾಡ ಜಿಲ್ಲೆಯ 1 ಲಕ್ಷಕ್ಕೂ ಹೆಚ್ಚು ರೈತರಿಗೆ ಸುಮಾರು 20 ಕೋಟಿ ಪಿಎಂ-ಕಿಸಾನ ಸಮ್ಮಾನ ಯೋಜನೆಯ ಸಹಾಯಧನ ಇಂದು ಜಮೆ ಆಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕೃಷಿ ಸಖಿಯರಾದ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರೇಣುಕಾ ಹುಬ್ಬಳ್ಳಿ, ನವಲಗುಂದ ತಾಲೂಕಿನ ಶಿಲ್ಪಾ ಹೊಸವಕ್ಕಲ, ಅಣ್ಣಿಗೇರಿ ತಾಲೂಕಿನ ಸಬಿನಾ ಬೇಗಂ, ಉತ್ತರಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ದೀಪಾ ಕಾನಮಕರ, ಹಾವೇರಿ ಜಿಲ್ಲೆಯ ಯಶೋಧಾ ಬಾರ್ಕಿ ಅವರಿಗೆ ಪ್ರಮಾಣ ಪತ್ರ ವಿತರಿಸಿದರು.

ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ.ಎಸ್.ಎಸ್.ಅಂಗಡಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್.ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಾಧ್ಯಾಪಕ ಡಾ.ಸುರೇಖಾ ಸಂಕನಗೌಡರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಕಾರ್ಯಕ್ರಮದಲ್ಲಿ ಧಾರವಾಡ ಕೃಷಿವಿಜ್ಞಾನ ಕೇಂದ್ರ ನಿರ್ದೇಶಕ ಡಾ. ಕಾಂಬ್ರೆಕರ ಹಾಗೂ ಕೃಷಿ ವಿಶ್ವವಿದ್ಯಾಲಯ ಅಧಿಕಾರಿಗಳು, ಕೃಷಿ ಇಲಾಖೆ ಅಧಿಕಾರಿಗಳು, ರೈತ ಪ್ರಮುಖರು ಮತ್ತು ಧಾರವಾಡ, ಗದಗ, ಹಾವೇರಿ ಮತ್ತು ಉತ್ತರಕನ್ನಡ ಜಿಲ್ಲೆಗಳ 500 ಕ್ಕೂ ಹೆಚ್ಚು ಕೃಷಿ ಸಖಿಯರು ಭಾಗವಹಿಸಿ, ಪ್ರಧಾನ ಮಂತ್ರಿಗಳ ಪಿಎಂ-ಕಿಸಾನ್ ಸಮ್ಮೇಳನದ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ್ದರು.

You Might Also Like

BIG NEWS: ರಾಜ್ಯ ಸರ್ಕಾರದಿಂದ ಮತ್ತೊಂದು ಹೊಸ ಯೋಜನೆಗೆ ಚಾಲನೆ: ಅಪೌಷ್ಠಿಕ ಮಕ್ಕಳ ನಿರ್ವಹಣೆಗೆ ‘ಚಿಗುರುʼ ಸ್ಕೀಮ್ ಆರಂಭ

BREAKING NEWS: ಇಡಿ ಅಧಿಕಾರಿಗಳಿಂದ ಕಾರವಾರ ಶಾಸಕ ಸತೀಶ್ ಸೈಲ್ ಅರೆಸ್ಟ್

ನೇಪಾಳದಲ್ಲಿ ಭುಗಿಲೆದ್ದ ಹಿಂಸಾಚಾರ: ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ಧರಾಮಯ್ಯ ಸೂಚನೆ

BREAKING: ರಸ್ತೆಯಲ್ಲಿ ಅಟ್ಟಾಡಿಸಿ ಸಚಿವನ ಮೇಲೆ ಹಲ್ಲೆ: ಮಾಜಿ ಪ್ರಧಾನಿ ಮನೆಗೆ ಬೆಂಕಿ, ಪತ್ನಿ ಸಜೀವ ದಹನ: ಕೈಮೀರಿದ ನೇಪಾಳ ಪರಿಸ್ಥಿತಿ

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹಿನ್ನೆಲೆ ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಹೀಗೊಂದು ಮನವಿ

TAGGED:HD Kumaraswamyಹೆಚ್.ಡಿ.ಕುಮಾರಸ್ವಾಮಿ‌accountFarmersಹಣ ಜಮಾಪಿಎಂ ಕಿಸಾನ್PM Kisanರಾಜ್ಯದ ರೈತರು
Share This Article
Facebook Copy Link Print

Latest News

BIG NEWS: ರಾಜ್ಯ ಸರ್ಕಾರದಿಂದ ಮತ್ತೊಂದು ಹೊಸ ಯೋಜನೆಗೆ ಚಾಲನೆ: ಅಪೌಷ್ಠಿಕ ಮಕ್ಕಳ ನಿರ್ವಹಣೆಗೆ ‘ಚಿಗುರುʼ ಸ್ಕೀಮ್ ಆರಂಭ
BREAKING NEWS: ಇಡಿ ಅಧಿಕಾರಿಗಳಿಂದ ಕಾರವಾರ ಶಾಸಕ ಸತೀಶ್ ಸೈಲ್ ಅರೆಸ್ಟ್
ನೇಪಾಳದಲ್ಲಿ ಭುಗಿಲೆದ್ದ ಹಿಂಸಾಚಾರ: ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ಧರಾಮಯ್ಯ ಸೂಚನೆ
BREAKING: ರಸ್ತೆಯಲ್ಲಿ ಅಟ್ಟಾಡಿಸಿ ಸಚಿವನ ಮೇಲೆ ಹಲ್ಲೆ: ಮಾಜಿ ಪ್ರಧಾನಿ ಮನೆಗೆ ಬೆಂಕಿ, ಪತ್ನಿ ಸಜೀವ ದಹನ: ಕೈಮೀರಿದ ನೇಪಾಳ ಪರಿಸ್ಥಿತಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS: ಧರ್ಮಸ್ಥಳ ವಿರುದ್ಧ ಅಪಪ್ರಚಾರ: ತಿಮರೋಡಿ, ಸಮೀರ್, ಸುಜಾತಾ ಭಟ್ ಸೇರಿ ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲು

Automotive

ALERT : ಗೂಗಲ್’ನಲ್ಲಿ ಅಪ್ಪಿ ತಪ್ಪಿಯೂ ಇಂತಹ ವಿಷಯಗಳನ್ನ ಸರ್ಚ್ ಮಾಡಬೇಡಿ, ಜೈಲು ಶಿಕ್ಷೆ ಫಿಕ್ಸ್.!
ದ್ವಿಚಕ್ರ ವಾಹನಗಳಿಗೂ ಟೋಲ್ ತೆರಿಗೆ ಪ್ರಸ್ತಾಪ ಇಲ್ಲ, ತಪ್ಪು ಮಾಹಿತಿ: ಸಂಪೂರ್ಣ ವಿನಾಯಿತಿ ಬಗ್ಗೆ NHAI, ನಿತಿನ್ ಗಡ್ಕರಿ ಸ್ಪಷ್ಟನೆ
ಗುರುಗ್ರಾಮದ ಟ್ರಾಫಿಕ್ ದೃಶ್ಯ ವೈರಲ್: ಕಣ್ಣು ಹಾಯಿಸಿದಷ್ಟು ದೂರವೂ ಕಾರುಗಳ ಸಾಲು | Watch

Entertainment

BIG NEWS : ನಟ ಡಾ. ವಿಷ್ಣುವರ್ಧನ್ ಗೆ ‘ಕರ್ನಾಟಕ ರತ್ನ ಪ್ರಶಸ್ತಿ’ : ನಾಳೆ ಅಧಿಕೃತ ಘೋಷಣೆ ಸಾಧ್ಯತೆ.!
BREAKING : ಶೂಟಿಂಗ್ ವೇಳೆ ‘ಸ್ಟಂಟ್ ಮ್ಯಾನ್’ ಸಾವು : ನಿರ್ದೇಶಕ ಪ.ರಂಜಿತ್ ಸೇರಿ ಐವರ ವಿರುದ್ಧ ‘FIR’ ದಾಖಲು
ʼಸಂಭಾವನೆʼ ವಿಚಾರದಲ್ಲಿ ಸಲ್ಮಾನ್ ಖಾನ್ ಹಿಂದಿಕ್ಕಿದ ʼಬಿಗ್ ಬಿʼ !

Sports

ಏಷ್ಯಾ ಕಪ್ ಜಯಿಸಿ ವಿಶ್ವಕಪ್ ಗೆ ಅರ್ಹತೆ ಪಡೆದ ಭಾರತೀಯ ಪುರುಷರ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
8 ವರ್ಷಗಳ ನಂತರ ಹಾಕಿ ಏಷ್ಯಾ ಕಪ್ ಗೆದ್ದ ಭಾರತ, 4-1 ಅಂತರದಿಂದ ದಕ್ಷಿಣ ಕೊರಿಯಾ ಸೋಲಿಸಿ ವಿಶ್ವಕಪ್‌ ಗೆ ಅರ್ಹತೆ
ಮಹಿಳಾ ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಸಿಂಗರ್ ಶ್ರೇಯಾ ಘೋಷಾಲ್ ಗಾಯನ

Special

ಮಗುವಿನ ಆರಾಮ ಮತ್ತು ಸುರಕ್ಷತೆಗೆ ಆಯ್ಕೆ ಮಾಡಿ ಸೂಕ್ತ ಡೈಪರ್ ಹಾಗೂ ತಿಳಿಯಿರಿ ಬಳಕೆಯ ಕ್ರಮ
ಸೀದು ಕರಕಲಾದ ಪಾತ್ರೆ ಸ್ವಚ್ಛಗೊಳಿಸಲು ಇಲ್ಲಿದೆ ಉಪಾಯ
ಇನ್ವರ್ಟರ್ ಬ್ಯಾಟರಿ ಎಲ್ಲಿದ್ರೆ ಸೇಫ್ ? ಇಲ್ಲಿದೆ ಟಿಪ್ಸ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?