KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರಾಜ್ಯದ ರೈತರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗುಡ್ ನ್ಯೂಸ್

Published June 19, 2024 at 5:00 am
Share
SHARE

ಧಾರವಾಡ: ಪ್ರಧಾನಮಂತ್ರಿಗಳ ಆತ್ಮನಿರ್ಭರ, ವಿಕಸಿತ ಭಾರತ ಯೋಜನೆಗಳ ಮೂಲಕ ಸ್ವಾವಲಂಬಿ, ಸಮೃದ್ಧಿ ಭಾರತ ನಿರ್ಮಾಣಕ್ಕೆ ಶ್ರಮಿಸುತ್ತಿದ್ದಾರೆ. ನಾನು ರೈತನ ಮಗ. ರಾಜ್ಯದ ರೈತರೊಂದಿಗೆ ನಾವಿದ್ದೇವೆ ಎಂದು ಕೇಂದ್ರ ಬೃಹತ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಅವರು ಧಾರವಾಡ ಕೃಷಿ ವಿಶ್ವವಿದ್ಯಾಲಯದ ರೈತ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಕೇಂದ್ರ ಸರಕಾರದ ಪಿಎಂ-ಕಿಸಾನ್ ಸಮ್ಮೇಳನದ ವರ್ಚುವಲ್ ಸಭೆಯಲ್ಲಿ ಭಾಗವಹಿಸಿ, ರೈತರನ್ನು ಉದ್ದೇಶಿಸಿ ಮಾತನಾಡಿದರು.

ಪ್ರಧಾನಮಂತ್ರಿ ಕೃಷಿ ಸಮ್ಮಾನ ಯೋಜನೆ 2019 ರಲ್ಲಿ ಆರಂಭವಾಗಿದ್ದು, ಇಲ್ಲಿವರೆಗೆ ರೈತರಿಗೆ ಡಿಬಿಟಿ ಮೂಲಕ ಪ್ರತಿ ನಾಲ್ಕು ತಿಂಗಳಿಗೆ 2 ಸಾವಿರದಂತೆ ವರ್ಷಕ್ಕೆ ರೂ. 6 ಸಾವಿರಗಳನ್ನು ನೇರವಾಗಿ ಅವರ ಖಾತೆಗೆ ಜಮೆ ಮಾಡಲಾಗಿದೆ. ಒಟ್ಟು ಇಲ್ಲಿಯವರಗೆ 16 ಕಂತುಗಳಲ್ಲಿ ಕೃಷಿ ಸಮ್ಮಾನ ಸಹಾಯಧನ ನೀಡಲಾಗಿದೆ. ಈಗ ಇಂದು 17 ನೇ ಕಂತು ಬಿಡುಗಡೆ ಮಾಡಿ, ಪ್ರಧಾನಿಗಳು ರೈತರ ಖಾತೆಗೆ ಜಮೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಧಾರವಾಡ ಜಿಲ್ಲೆಯ 1 ಲಕ್ಷಕ್ಕೂ ಹೆಚ್ಚು ರೈತರಿಗೆ ಸುಮಾರು 20 ಕೋಟಿ ಪಿಎಂ-ಕಿಸಾನ ಸಮ್ಮಾನ ಯೋಜನೆಯ ಸಹಾಯಧನ ಇಂದು ಜಮೆ ಆಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕೃಷಿ ಸಖಿಯರಾದ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರೇಣುಕಾ ಹುಬ್ಬಳ್ಳಿ, ನವಲಗುಂದ ತಾಲೂಕಿನ ಶಿಲ್ಪಾ ಹೊಸವಕ್ಕಲ, ಅಣ್ಣಿಗೇರಿ ತಾಲೂಕಿನ ಸಬಿನಾ ಬೇಗಂ, ಉತ್ತರಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ದೀಪಾ ಕಾನಮಕರ, ಹಾವೇರಿ ಜಿಲ್ಲೆಯ ಯಶೋಧಾ ಬಾರ್ಕಿ ಅವರಿಗೆ ಪ್ರಮಾಣ ಪತ್ರ ವಿತರಿಸಿದರು.

ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ.ಎಸ್.ಎಸ್.ಅಂಗಡಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್.ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಾಧ್ಯಾಪಕ ಡಾ.ಸುರೇಖಾ ಸಂಕನಗೌಡರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಕಾರ್ಯಕ್ರಮದಲ್ಲಿ ಧಾರವಾಡ ಕೃಷಿವಿಜ್ಞಾನ ಕೇಂದ್ರ ನಿರ್ದೇಶಕ ಡಾ. ಕಾಂಬ್ರೆಕರ ಹಾಗೂ ಕೃಷಿ ವಿಶ್ವವಿದ್ಯಾಲಯ ಅಧಿಕಾರಿಗಳು, ಕೃಷಿ ಇಲಾಖೆ ಅಧಿಕಾರಿಗಳು, ರೈತ ಪ್ರಮುಖರು ಮತ್ತು ಧಾರವಾಡ, ಗದಗ, ಹಾವೇರಿ ಮತ್ತು ಉತ್ತರಕನ್ನಡ ಜಿಲ್ಲೆಗಳ 500 ಕ್ಕೂ ಹೆಚ್ಚು ಕೃಷಿ ಸಖಿಯರು ಭಾಗವಹಿಸಿ, ಪ್ರಧಾನ ಮಂತ್ರಿಗಳ ಪಿಎಂ-ಕಿಸಾನ್ ಸಮ್ಮೇಳನದ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ್ದರು.

You Might Also Like

BREAKING: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: 52 ವರ್ಷದ ಮಹಿಳೆ ವಿರುದ್ಧದ ಪೋಕ್ಸೋ ಕೇಸ್ ರದ್ದುಗೊಳಿಸಲು ಹೈಕೋರ್ಟ್ ನಕಾರ

BREAKING: ಗಾಯಕ ಲಕ್ಕಿ ಅಲಿ ವಿರುದ್ಧ ಬಂಧನ ವಾರಂಟ್ ಜಾರಿ

BIG NEWS: ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ಮಾಡುವವರನ್ನು ದೊಡ್ಡ ನಾಯಕರಂತೆ ಬಿಂಬಿಸುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

BIG NEWS: ಒಬ್ಬ ಮುಸುಕುಧಾರಿಯಲ್ಲ ಇದರ ಹಿಂದೆ ಹತ್ತಾರು ಮುಸುಕುಧಾರಿಗಳಿದ್ದಾರೆ ಎಂದ ಶಾಸಕ ಸುನಿಲ್ ಕುಮಾರ್

BIG NEWS: ಷಡ್ಯಂತ್ರ ಮಾಡಿದ್ದು ಯಾರೆಂದು ಬಹಿರಂಗಪಡಿಸಿ: ಸದನದಲ್ಲಿ ಪಟ್ಟು ಹಿಡಿದ ಆರ್.ಅಶೋಕ್: ಖಡಕ್ ಆಗಿ ಉತ್ತರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

TAGGED:HD Kumaraswamyಹೆಚ್.ಡಿ.ಕುಮಾರಸ್ವಾಮಿ‌accountFarmersಹಣ ಜಮಾಪಿಎಂ ಕಿಸಾನ್PM Kisanರಾಜ್ಯದ ರೈತರು
Share This Article
Facebook Copy Link Print

Latest News

BREAKING: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: 52 ವರ್ಷದ ಮಹಿಳೆ ವಿರುದ್ಧದ ಪೋಕ್ಸೋ ಕೇಸ್ ರದ್ದುಗೊಳಿಸಲು ಹೈಕೋರ್ಟ್ ನಕಾರ
BREAKING: ಗಾಯಕ ಲಕ್ಕಿ ಅಲಿ ವಿರುದ್ಧ ಬಂಧನ ವಾರಂಟ್ ಜಾರಿ
BIG NEWS: ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ಮಾಡುವವರನ್ನು ದೊಡ್ಡ ನಾಯಕರಂತೆ ಬಿಂಬಿಸುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
BIG NEWS: ಒಬ್ಬ ಮುಸುಕುಧಾರಿಯಲ್ಲ ಇದರ ಹಿಂದೆ ಹತ್ತಾರು ಮುಸುಕುಧಾರಿಗಳಿದ್ದಾರೆ ಎಂದ ಶಾಸಕ ಸುನಿಲ್ ಕುಮಾರ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?
BREAKING : ‘ಗಣಪ’ ಸಿನಿಮಾ ಖ್ಯಾತಿಯ ಸ್ಯಾಂಡಲ್’ವುಡ್ ನಟ ‘ಸಂತೋಷ್ ಬಾಲರಾಜ್’ ನಿಧನ.!

Automotive

ಚಲಿಸುವ ಕಾರಿನ ಮೇಲೆ ‘ಆರಾ ಫಾರ್ಮಿಂಗ್ ಡಾನ್ಸ್’ ; ಯುವತಿ ವಿರುದ್ದ ಕೇಸ್‌ | Viral Video
SHOCKING : ‘ರೈಲ್ವೇ ಟ್ರ್ಯಾಕ್’ ಮೇಲೆ ಕಾರು ಚಲಾಯಿಸಿ ಹುಚ್ಚಾಟ ಮೆರೆದ ಮಹಿಳೆ : ಆಘಾತಕಾರಿ ವೀಡಿಯೋ ವೈರಲ್ |WATCH VIDEO
ʼಹೋಂಡಾ ರೆಬೆಲ್ 500ʼ ಭಾರತದಲ್ಲಿ ರಿಲೀಸ್‌ : ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿವರ !

Entertainment

ದಿಯಾ ಮಿರ್ಜಾ ಪುತ್ರನ ಜೀವ ಉಳಿಸಿದ 36 ಗಂಟೆಯ ಶಸ್ತ್ರಚಿಕಿತ್ಸೆ: ತಾಯ್ತನದ ಕಠಿಣ ಪಯಣ ಬಿಚ್ಚಿಟ್ಟ ನಟಿ | Watch
”ನಿಮ್ಮ ಜೀವನಕ್ಕೆ ಅಂತ್ಯವಿಲ್ಲ..ಅಂಬಿ…ಅಮರ” : ಪತಿ ಅಂಬರೀಷ್ ಹುಟ್ಟುಹಬ್ಬಕ್ಕೆ ಪತ್ನಿ ಸುಮಲತಾ ಭಾವನಾತ್ಮಕ ಪೋಸ್ಟ್.!
ಹೇರಾ ಫೇರಿ 3: ಬಾಬುರಾವ್ ಪಾತ್ರಕ್ಕೆ ಪರೇಶ್ ರಾವಲ್ ಬದಲಿಗೆ ಪಂಕಜ್ ತ್ರಿಪಾಠಿ ? ಅಭಿಮಾನಿಗಳಲ್ಲಿ ಮಿಶ್ರ ಪ್ರತಿಕ್ರಿಯೆ

Sports

BREAKING: ‘ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಈಜುಗಾರ್ತಿ ಬುಲಾ ಚೌಧರಿ ಮನೆಯಿಂದ ಚಿನ್ನದ ಪದಕ, ಸ್ಮರಣಿಕೆ ಕಳವು
BREAKING : ‘ಸಾನಿಯಾ ಚಾಂದೋಕ್’ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ |PHOTO VIRAL
BIG NEWS: ಮಾಜಿ ಕ್ರಿಕೆಟಿಗ ಸುರೇಶ್ ರೈನಾಗೆ ಇಡಿ ಸಮನ್ಸ್: ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ನೋಟಿಸ್

Special

ಪತಿಯೊಂದಿಗೆ ಜಗಳವಾಡುವಾಗ ನೆನಪಿಡಿ ಈ ʼವಿಷಯʼ
ನವ ದಂಪತಿ ಅನ್ಯೋನ್ಯತೆಯಿಂದಿರುವುದು ಯಾವಾಗ…….?
‘SORRY’ ಶಬ್ದದ ಮೂಲ ಕುರಿತು ನಿಮಗೆಷ್ಟು ಗೊತ್ತು ? ಇಲ್ಲಿದೆ ಮಾಹಿತಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?