KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರಿಗೆ ಸಿಹಿ ಸುದ್ದಿ: ಖಾತೆಗೆ 2000 ರೂ. ಜಮಾ

Published June 16, 2024 at 7:28 am
Share
SHARE

ನವದೆಹಲಿ: ಪ್ರಧಾನಿಯಾಗಿ ಮೋದಿ ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಿದ ನಂತರ ಜೂನ್ 18ರಂದು ಮೊದಲ ಬಾರಿಗೆ ವಾರಣಾಸಿಗೆ ಭೇಟಿ ನೀಡಲಿದ್ದು, ಇದೇ ಸಂದರ್ಭದಲ್ಲಿ ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ 20 ಸಾವಿರ ಕೋಟಿ ರೂ ಮೊತ್ತವನ್ನು ಬಿಡುಗಡೆ ಮಾಡಲಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಹಿಂದಿನ ಎರಡು ಅವಧಿಯಲ್ಲಿಯೂ ಮೋದಿ ಕೃಷಿ ಕ್ಷೇತ್ರಕ್ಕೆ ಆದ್ಯತೆ ನೀಡಿದ್ದರು. ರೈತರ ಹಿತದೃಷ್ಟಿಯಿಂದ ಹಲವು ಪ್ರಮುಖ ಯೋಜನೆ ಅನುಷ್ಠಾನಗೊಳಿಸಿದ್ದಾರೆ. ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಿದ ನಂತರ ಪಿಎಂ ಕಿಸಾನ್ ಹಣ ಬಿಡುಗಡೆಗೆ ಮೊದಲ ಸಹಿ ಹಾಕಿದ್ದೆ ಇದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.

ದೇಶದ 9.26 ಕೋಟಿ ರೈತರ ಖಾತೆಗೆ ಜೂನ್ 18ರಂದು ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಜಮಾ ಮಾಡಲಾಗುವುದು.

You Might Also Like

BREAKING : ಹೈದರಾಬಾದ್ ಅಗ್ನಿ ಅವಘಡದಲ್ಲಿ 17 ಮಂದಿ ದಾರುಣ ಸಾವು : ಮೃತರ ಕುಟುಂಬಕ್ಕೆ ತಲಾ 7 ಲಕ್ಷ ಪರಿಹಾರ ಘೋಷಣೆ

ರೈಲು ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ : ಎಲ್ಲ ರೈಲ್ವೆ ಸೇವೆಗಳಿಗಾಗಿ ಒಂದೇ ಆಪ್ ; ಇಲ್ಲಿದೆ ‌ʼಡಿಟೇಲ್ಸ್ʼ

ʼಲಿವಿಂಗ್ ಟುಗೆದರ್ʼ ಚರ್ಚೆ ನಡುವೆ, ಸಮಂತಾ ಬಗ್ಗೆ ರಾಜ್ ಮಾಜಿ ಪತ್ನಿಯ ಅಚ್ಚರಿ ಹೇಳಿಕೆ | Photos

BREAKING : ಪಂಜಾಬ್’ ನಲ್ಲಿ ಧರ್ಮಸ್ಥಳ ಮೂಲದ ‘ಏರೋಸ್ಪೇಸ್ ಉದ್ಯೋಗಿ’ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್.!

BREAKING : ಹೈದರಾಬಾದ್’ನಲ್ಲಿ ಬಾಂಬ್ ಸ್ಪೋಟಕ್ಕೆ ಸಂಚು : ಇಬ್ಬರು ಶಂಕಿತ ಉಗ್ರರು ಅರೆಸ್ಟ್.!

TAGGED:ಪ್ರಧಾನಿ ಮೋದಿPM KisanaccountFarmersModiಖಾತೆಗೆಹಣ ಬಿಡುಗಡೆಪಿಎಂ ಕಿಸಾನ್
Share This Article
Facebook Copy Link Print

Latest News

BREAKING : ಹೈದರಾಬಾದ್ ಅಗ್ನಿ ಅವಘಡದಲ್ಲಿ 17 ಮಂದಿ ದಾರುಣ ಸಾವು : ಮೃತರ ಕುಟುಂಬಕ್ಕೆ ತಲಾ 7 ಲಕ್ಷ ಪರಿಹಾರ ಘೋಷಣೆ
ರೈಲು ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ : ಎಲ್ಲ ರೈಲ್ವೆ ಸೇವೆಗಳಿಗಾಗಿ ಒಂದೇ ಆಪ್ ; ಇಲ್ಲಿದೆ ‌ʼಡಿಟೇಲ್ಸ್ʼ
ʼಲಿವಿಂಗ್ ಟುಗೆದರ್ʼ ಚರ್ಚೆ ನಡುವೆ, ಸಮಂತಾ ಬಗ್ಗೆ ರಾಜ್ ಮಾಜಿ ಪತ್ನಿಯ ಅಚ್ಚರಿ ಹೇಳಿಕೆ | Photos
BREAKING : ಪಂಜಾಬ್’ ನಲ್ಲಿ ಧರ್ಮಸ್ಥಳ ಮೂಲದ ‘ಏರೋಸ್ಪೇಸ್ ಉದ್ಯೋಗಿ’ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಭರ್ಜರಿ ಸುದ್ದಿ: ಮುಂದಿನ ತಿಂಗಳಿಂದ ‘ಅನ್ನಭಾಗ್ಯ ಯೋಜನೆ’ಯಡಿ ಉಚಿತವಾಗಿ ಅಕ್ಕಿ ಜತೆಗೆ ರಾಗಿ, ಜೋಳ ವಿತರಣೆ
ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
SHOCKING : ರಾಜ್ಯದಲ್ಲಿ ಆಘಾತಕಾರಿ ಘಟನೆ : ಯುವತಿಗೆ ಲೈಂಗಿಕ ಕಿರುಕುಳ ನೀಡಿದ ‘KSRTC’ ಬಸ್ ಕಂಡಕ್ಟರ್.!

Automotive

ನಿಮ್ಮ ಕಾರಿಗೆ ಸರಿಯಾದ ಪೆಟ್ರೋಲ್ ಆಯ್ಕೆ ಹೇಗೆ ? ಇಲ್ಲಿದೆ ಆಕ್ಟೇನ್ ಸಂಖ್ಯೆ ಮಹತ್ವ !
ʼಮೆಟ್ರೋʼ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ : ಬಹುನಿರೀಕ್ಷಿತ ʼಯೆಲ್ಲೋ ಲೈನ್ʼ ಜೂನ್‌ನಿಂದ ಕಾರ್ಯಾರಂಭ ಸಾಧ್ಯತೆ
ಟ್ರಕ್ ಗಳಿಗೂ ಸುರಕ್ಷತಾ ಮೌಲ್ಯಮಾಪನ ರೇಟಿಂಗ್ ಪ್ರಾರಂಭಿಸಲು ಸರ್ಕಾರ ಚಿಂತನೆ

Entertainment

‘ಫುಲೆ’ ವಿವಾದ: ಬ್ರಾಹ್ಮಣರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಅನುರಾಗ್ ಕಶ್ಯಪ್ !
ತೆರೆ ಮೇಲೆ ಮಾತ್ರವಲ್ಲ ತೆರೆಯಾಚೆಗೂ ʼಸ್ಟಾರ್ʼ ವಿಜಯ್ ಸೇತುಪತಿ ; ಕಾರ್ಮಿಕರಿಗೆ ಮನೆ ನಿರ್ಮಿಸಲು ಕೋಟಿ ರೂ. ʼದೇಣಿಗೆʼ
ಶ್ರೀದೇವಿಯೊಂದಿಗೆ ಕ್ಲಿಕ್ ಆದ ಬಾಲಕಿಯರು ಇಂದು ಸ್ಟಾರ್‌ಗಳು‌ !

Sports

ವಾಂಖೆಡೆಯಲ್ಲಿ ʼರೋಹಿತ್ ಶರ್ಮಾʼ ಹೆಸರಿನ ʼಮೈದಾನ’ ! ಹೆತ್ತವರ ಕೈಯಿಂದ ಅನಾವರಣ, ಭಾವುಕರಾದ ಹಿಟ್‌ಮ್ಯಾನ್
ಐಪಿಎಲ್ ಪಂದ್ಯಕ್ಕೆ ಮಳೆ ಅಡ್ಡಿ: ಹಾಲಿ ಚಾಂಪಿಯನ್ ಕೆಕೆಆರ್ ಔಟ್, RCB ಪ್ಲೇಆಫ್ ಪ್ರವೇಶ ಬಹುತೇಕ ಖಚಿತ
ವಾಂಖೆಡೆಯಲ್ಲಿ ಸಂಭ್ರಮದ ನಡುವೆ ಅಣ್ಣನ ಸಿಟ್ಟು ; ಕಾರ್ ಡೆಂಟ್‌ಗಾಗಿ ತಮ್ಮನಿಗೆ ಕ್ಲಾಸ್ ತೆಗೆದುಕೊಂಡ ರೋಹಿತ್ ಶರ್ಮಾ | Watch Video

Special

‘ತೂಕ’ ಹೆಚ್ಚಾಗಬೇಕೆಂದರೆ ಇಲ್ಲಿದೆ ಸರಳ ಉಪಾಯ
ಚಳಿಗಾಲಕ್ಕೆ ಸೂಕ್ತವಾಗಿರಲಿ ನಿಮ್ಮ ಡ್ರೆಸ್ ಕೋಡ್
ತೂಕ ಇಳಿಸಲು ಬೆಸ್ಟ್ ʼಗುಲಾಬಿʼ ಟೀ…!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?