KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರಿಗೆ ಸಿಹಿ ಸುದ್ದಿ: ಖಾತೆಗೆ 2000 ರೂ. ಜಮಾ

Published June 16, 2024 at 7:28 am
Share
SHARE

ನವದೆಹಲಿ: ಪ್ರಧಾನಿಯಾಗಿ ಮೋದಿ ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಿದ ನಂತರ ಜೂನ್ 18ರಂದು ಮೊದಲ ಬಾರಿಗೆ ವಾರಣಾಸಿಗೆ ಭೇಟಿ ನೀಡಲಿದ್ದು, ಇದೇ ಸಂದರ್ಭದಲ್ಲಿ ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ 20 ಸಾವಿರ ಕೋಟಿ ರೂ ಮೊತ್ತವನ್ನು ಬಿಡುಗಡೆ ಮಾಡಲಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಹಿಂದಿನ ಎರಡು ಅವಧಿಯಲ್ಲಿಯೂ ಮೋದಿ ಕೃಷಿ ಕ್ಷೇತ್ರಕ್ಕೆ ಆದ್ಯತೆ ನೀಡಿದ್ದರು. ರೈತರ ಹಿತದೃಷ್ಟಿಯಿಂದ ಹಲವು ಪ್ರಮುಖ ಯೋಜನೆ ಅನುಷ್ಠಾನಗೊಳಿಸಿದ್ದಾರೆ. ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಿದ ನಂತರ ಪಿಎಂ ಕಿಸಾನ್ ಹಣ ಬಿಡುಗಡೆಗೆ ಮೊದಲ ಸಹಿ ಹಾಕಿದ್ದೆ ಇದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.

ದೇಶದ 9.26 ಕೋಟಿ ರೈತರ ಖಾತೆಗೆ ಜೂನ್ 18ರಂದು ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಜಮಾ ಮಾಡಲಾಗುವುದು.

You Might Also Like

ಮಾಡಿ ಕೊಡಿ ಮಕ್ಕಳು ಇಷ್ಟಪಡುವ ರುಚಿಕರವಾದ ʼಬಿಸ್ಕೇಟ್’

ಚರ್ಮದ ಸಮಸ್ಯೆ ನಿವಾರಿಸಲು ಈ ಟಿಪ್ಸ್‌ ಫಾಲೋ ಮಾಡಿ

ಈ ತರಕಾರಿ ಜ್ಯೂಸ್ ಕುಡಿಯಬೇಕು ಏಕೆ ಗೊತ್ತಾ……?

ಸುಂದರ ಕಣ್ಣು ರೆಪ್ಪೆ ಬಯಸುವವರು ಸೇವಿಸಿ ಈ ಆಹಾರ

BREAKING: ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯಕ್ಕೆ ಸರ್ಕಾರ ಗ್ರೀನ್ ಸಿಗ್ನಲ್: ಸೆ. 14ರಂದು ನಡೆಯಲಿದೆ ಹೈವೋಲ್ಟೇಜ್ ಮ್ಯಾಚ್

TAGGED:ಪ್ರಧಾನಿ ಮೋದಿPM KisanaccountFarmersModiಖಾತೆಗೆಹಣ ಬಿಡುಗಡೆಪಿಎಂ ಕಿಸಾನ್
Share This Article
Facebook Copy Link Print

Latest News

ಚರ್ಮದ ಸಮಸ್ಯೆ ನಿವಾರಿಸಲು ಈ ಟಿಪ್ಸ್‌ ಫಾಲೋ ಮಾಡಿ
ಮಾಡಿ ಕೊಡಿ ಮಕ್ಕಳು ಇಷ್ಟಪಡುವ ರುಚಿಕರವಾದ ʼಬಿಸ್ಕೇಟ್’
ಈ ತರಕಾರಿ ಜ್ಯೂಸ್ ಕುಡಿಯಬೇಕು ಏಕೆ ಗೊತ್ತಾ……?
ಸುಂದರ ಕಣ್ಣು ರೆಪ್ಪೆ ಬಯಸುವವರು ಸೇವಿಸಿ ಈ ಆಹಾರ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?
BREAKING : ‘ಗಣಪ’ ಸಿನಿಮಾ ಖ್ಯಾತಿಯ ಸ್ಯಾಂಡಲ್’ವುಡ್ ನಟ ‘ಸಂತೋಷ್ ಬಾಲರಾಜ್’ ನಿಧನ.!

Automotive

ಬಾಳೆಹಣ್ಣಿನ ಸಿಪ್ಪೆಯ ಕಾರು……! ಸಾರ್ವಜನಿಕರ ಗಮನ ಸೆಳೆದ ವಿಶಿಷ್ಟ ಹೋಂಡಾ ಸಿವಿಕ್ | Watch Video
ಭಾರತದ ಅತ್ಯಂತ ದುಬಾರಿ ʼನಂಬರ್ ಪ್ಲೇಟ್ʼ ಒಡೆಯ ಈ CEO ! ಇದರ ಬೆಲೆ ಬರೋಬ್ಬರಿ 47 ಲಕ್ಷ ರೂ.
ಮೆಟ್ರೋದ ಮಹಿಳಾ ಕೋಚ್‌ನಲ್ಲಿ ಪುರುಷ ಪ್ರಯಾಣಿಕ ; ಆಘಾತಕಾರಿ ಅನುಭವ ಹಂಚಿಕೊಂಡ ಮಹಿಳೆ | Watch Video

Entertainment

BREAKING : ಸ್ಯಾಂಡಲ್‌ವುಡ್ ನಟಿಯರ ‘ಕ್ವೀನ್ಸ್ ಪ್ರೀಮಿಯರ್ ಲೀಗ್’ -2 ಅನಾವರಣ, ಲೋಗೋ ಬಿಡುಗಡೆ.!
BIG NEWS: ಡ್ರಗ್ ಪ್ರಕರಣ: ಮತ್ತೋರ್ವ ಖ್ಯಾತ ನಟ ಅರೆಸ್ಟ್
BIG NEWS : ಕನ್ನಡದ ಇತಿಹಾಸದ ಬಗ್ಗೆ ಬಹಳ ಸೊಗಸಾಗಿ ಮಾತನಾಡಿದ್ದ ನಟ ವಿಷ್ಣುವರ್ಧನ್ : ವೀಡಿಯೋ ವೈರಲ್ |WATCH VIDEO

Sports

BREAKING: ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯಕ್ಕೆ ಸರ್ಕಾರ ಗ್ರೀನ್ ಸಿಗ್ನಲ್: ಸೆ. 14ರಂದು ನಡೆಯಲಿದೆ ಹೈವೋಲ್ಟೇಜ್ ಮ್ಯಾಚ್
BREAKING: ‘ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಈಜುಗಾರ್ತಿ ಬುಲಾ ಚೌಧರಿ ಮನೆಯಿಂದ ಚಿನ್ನದ ಪದಕ, ಸ್ಮರಣಿಕೆ ಕಳವು
BREAKING : ‘ಸಾನಿಯಾ ಚಾಂದೋಕ್’ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ |PHOTO VIRAL

Special

ಕಪ್ಪು ಎಳ್ಳು ವರ್ಸಸ್ ಬಿಳಿ ಎಳ್ಳು: ಆರೋಗ್ಯಕ್ಕೆ ಯಾವುದು ಉತ್ತಮ ?
ʼಗರಿಕೆʼಯಲ್ಲಿದೆ ಹತ್ತು ಹಲವು ಆರೋಗ್ಯ ಪ್ರಯೋಜನ
ಪತಿಯೊಂದಿಗೆ ಜಗಳವಾಡುವಾಗ ನೆನಪಿಡಿ ಈ ʼವಿಷಯʼ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?