KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರಿಗೆ ಸಿಹಿ ಸುದ್ದಿ: ಖಾತೆಗೆ 2000 ರೂ. ಜಮಾ

Published June 16, 2024 at 7:28 am
Share
SHARE

ನವದೆಹಲಿ: ಪ್ರಧಾನಿಯಾಗಿ ಮೋದಿ ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಿದ ನಂತರ ಜೂನ್ 18ರಂದು ಮೊದಲ ಬಾರಿಗೆ ವಾರಣಾಸಿಗೆ ಭೇಟಿ ನೀಡಲಿದ್ದು, ಇದೇ ಸಂದರ್ಭದಲ್ಲಿ ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ 20 ಸಾವಿರ ಕೋಟಿ ರೂ ಮೊತ್ತವನ್ನು ಬಿಡುಗಡೆ ಮಾಡಲಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಹಿಂದಿನ ಎರಡು ಅವಧಿಯಲ್ಲಿಯೂ ಮೋದಿ ಕೃಷಿ ಕ್ಷೇತ್ರಕ್ಕೆ ಆದ್ಯತೆ ನೀಡಿದ್ದರು. ರೈತರ ಹಿತದೃಷ್ಟಿಯಿಂದ ಹಲವು ಪ್ರಮುಖ ಯೋಜನೆ ಅನುಷ್ಠಾನಗೊಳಿಸಿದ್ದಾರೆ. ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಿದ ನಂತರ ಪಿಎಂ ಕಿಸಾನ್ ಹಣ ಬಿಡುಗಡೆಗೆ ಮೊದಲ ಸಹಿ ಹಾಕಿದ್ದೆ ಇದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.

ದೇಶದ 9.26 ಕೋಟಿ ರೈತರ ಖಾತೆಗೆ ಜೂನ್ 18ರಂದು ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಜಮಾ ಮಾಡಲಾಗುವುದು.

You Might Also Like

SHOCKING: ಔಷಧ ಎಂದು ತಿಳಿದು ವಿಷ ಸೇವಿಸಿದ್ದ ಪೊಲೀಸ್ ಸಾವು

ನಾಳೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ತೀರ್ಪು ಪ್ರಕಟ

ನಟಿ ರಮ್ಯಾಗೆ ಅಶ್ಲೀಲ ಸಂದೇಶ ಪ್ರಕರಣ ತನಿಖೆ ಹೊಣೆ ಸಿಸಿಬಿಗೆ

ಪಾಲಿಕೆ ವಾಹನ ಹರಿದು 3 ವರ್ಷದ ಮಗು ಸಾವು: ಮುಗಿಲುಮುಟ್ಟಿದ ಪೋಷಕರ ಆಕ್ರಂದನ

ಪ್ರತೀ ಕ್ಷೇತ್ರಕ್ಕೂ ಸಾವಿರ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕೆಲಸ: ಸಮರ್ಪಕ ಬಳಕೆಗೆ ಸಿಎಂ ಸಲಹೆ

TAGGED:ಪ್ರಧಾನಿ ಮೋದಿPM KisanaccountFarmersModiಖಾತೆಗೆಹಣ ಬಿಡುಗಡೆಪಿಎಂ ಕಿಸಾನ್
Share This Article
Facebook Copy Link Print

Latest News

SHOCKING: ಔಷಧ ಎಂದು ತಿಳಿದು ವಿಷ ಸೇವಿಸಿದ್ದ ಪೊಲೀಸ್ ಸಾವು
ನಾಳೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ತೀರ್ಪು ಪ್ರಕಟ
ನಟಿ ರಮ್ಯಾಗೆ ಅಶ್ಲೀಲ ಸಂದೇಶ ಪ್ರಕರಣ ತನಿಖೆ ಹೊಣೆ ಸಿಸಿಬಿಗೆ
ಪಾಲಿಕೆ ವಾಹನ ಹರಿದು 3 ವರ್ಷದ ಮಗು ಸಾವು: ಮುಗಿಲುಮುಟ್ಟಿದ ಪೋಷಕರ ಆಕ್ರಂದನ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ
BREAKING : ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!

Automotive

ದೀಪಾವಳಿಗೆ ಮಾರುತಿ ಸುಜುಕಿಯಿಂದ ಹೊಸ SUV ; ಇಲ್ಲಿದೆ ಡಿಟೇಲ್ಸ್‌ !
ALERT : 16 ಬಿಲಿಯನ್ ಜನರ ಆ್ಯಪಲ್, ಫೇಸ್’ಬುಕ್, ಗೂಗಲ್, ಪಾಸ್’ವರ್ಡ್ ಸೋರಿಕೆ : ತಜ್ಞರಿಂದ ಎಚ್ಚರಿಕೆ
ಗುರುಗ್ರಾಮದ ಟ್ರಾಫಿಕ್ ದೃಶ್ಯ ವೈರಲ್: ಕಣ್ಣು ಹಾಯಿಸಿದಷ್ಟು ದೂರವೂ ಕಾರುಗಳ ಸಾಲು | Watch

Entertainment

BREAKING : ‘ಮಿಸ್ ವರ್ಲ್ಡ್’ ಕಪ್ಪು ಸುಂದರಿ ವಿಜೇತೆ, ಖ್ಯಾತ ಮಾಡೆಲ್ ‘ಸ್ಯಾನ್ ರೆಚಲ್’ ಆತ್ಮಹತ್ಯೆ.!
100 ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿತ್ತು ಈ ಹಾಡು ; 62 ವರ್ಷಗಳ ಕಾಲ ನಿಷೇಧಕ್ಕೊಳಗಾಗಿದ್ದ ‘ಅತ್ಯಂತ ದುರದೃಷ್ಟಕರ’ ಗೀತೆ ಇದು !
ಅಮಿತಾಬ್-ಜಯಾ ದಾಂಪತ್ಯಕ್ಕೆ 52ರ ಸಂಭ್ರಮ: ಹಳೆ ಮದುವೆ ಫೋಟೋಗಳೊಂದಿಗೆ ಧನ್ಯವಾದ ಹೇಳಿದ ದಂಪತಿ !

Sports

BREAKING : ವಾಂಖೆಡೆ ಕ್ರೀಡಾಂಗಣದಿಂದ 6.5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ‘IPL’ ಜೆರ್ಸಿ ಕಳುವು : ‘FIR’ ದಾಖಲು.!
ಸೆ.14 ರಂದು ಭಾರತ –ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ, 28 ರಂದು ಫೈನಲ್: ಇಲ್ಲಿದೆ ಏಷ್ಯಾ ಕಪ್ ಸಂಪೂರ್ಣ ವೇಳಾಪಟ್ಟಿ
ಅಜಯ್ ದೇವಗನ್ – ಶಾಹಿದ್ ಅಫ್ರಿದಿ ವೈರಲ್ ಫೋಟೋದ ಅಸಲಿಯತ್ತೇನು ? ಭಾರತ-ಪಾಕ್ ಪಂದ್ಯ ರದ್ದಾದ ಬೆನ್ನಲ್ಲೇ ಸ್ಪಷ್ಟನೆ !

Special

ಕೆಲವೊಮ್ಮೆ ಏನಾದ್ರು ಮುಟ್ಟಿದ್ರೆ ʼಶಾಕ್ʼ ಹೊಡೆಯೋದೇಕೆ ? ಇದರ ಹಿಂದಿದೆ ಇಂಟ್ರಸ್ಟಿಂಗ್‌ ಕಾರಣ !
ಮೊಟ್ಟೆಯಲ್ಲೂ ಕಲಬೆರಕೆ: ನಕಲಿ ಮೊಟ್ಟೆ ಗುರುತಿಸಲು ಇಲ್ಲಿದೆ ಟಿಪ್ಸ್ !
ರಾತ್ರಿ 8 ಗಂಟೆಗಳ ಕಾಲ ನಿದ್ರಿಸಿದ್ರೂ ಸುಸ್ತು, ಆಲಸ್ಯ ಕಾಡುತ್ತದೆಯೇ….? ಅದಕ್ಕೂ ಇದೆ ಈ ಕಾರಣ…..!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?