KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

PM Kisan Samman Yojana : ಇಂದು ಬೆಳಗ್ಗೆ 11 ಗಂಟೆಗೆ ರೈತರ ಖಾತೆಗೆ 2,000 ರೂ. ಜಮಾ : ಈ ರೀತಿ ಚೆಕ್ ಮಾಡಿ

Published July 27, 2023 at 9:44 am
Share
SHARE

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan) ಯೋಜನೆಯ 14 ನೇ ಕಂತಿನ 2,000 ರೂ ಹಣ ಇಂದು ಬಿಡಗುಡೆಯಾಗಲಿದೆ. ಪಿಎಂ ನರೇಂದ್ರ ಮೋದಿ ಅವರು ಗುರುವಾರ (ಜುಲೈ 27) ಪಿಎಂ ಕಿಸಾನ್ ಯೋಜನೆಯ ಸುಮಾರು 8.5 ಕೋಟಿ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 14 ನೇ ಕಂತನ್ನು ವಿತರಿಸಲಿದ್ದಾರೆ ಎಂದು ಸರ್ಕಾರಿ ವೆಬ್ಸೈಟ್ ತಿಳಿಸಿದೆ.

ಜುಲೈ 27 ರ ಇಂದು ಬೆಳಿಗ್ಗೆ 11 ಗಂಟೆಗೆ ರಾಜಸ್ಥಾನದ ಸಿಕಾರ್ನಲ್ಲಿ ಪ್ರಧಾನಿ ಮೋದಿ ರೈತರನ್ನು ಭೇಟಿಯಾಗಲಿದ್ದು, ಅರ್ಹ ಫಲಾನುಭವಿಗಳಿಗೆ ನೇರ ಲಾಭವನ್ನು ವರ್ಗಾಯಿಸಲಿದ್ದಾರೆ.

https://twitter.com/pmkisanyojana/status/1681255333560467458?ref_src=twsrc%5Etfw%7Ctwcamp%5Etweetembed%7Ctwterm%5E1681255333560467458%7Ctwgr%5E7c62a03f77e9b4df3a4511f7f2c9e5f3693baca5%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Ftimesnownews-epaper-dhf729babb066e4159bc8e6ad4fc8cd3b9%2Fbreakingelectriccarlinkedtodeadlyfireincargoshipcarrying3000cars-newsid-n522317876

ಪಿಎಂ ಕಿಸಾನ್ ಸಮ್ಮಾನ್ ನಿಧಿ 14 ನೇ ಕಂತು: ಫಲಾನುಭವಿಗಳ ಸ್ಥಿತಿಯನ್ನು ಪರಿಶೀಲಿಸುವುದು ಹೇಗೆ?

– ಅಧಿಕೃತ ಪಿಎಂ ಕಿಸಾನ್ ವೆಬ್ಸೈಟ್ https://pmkisan.gov.in/ ಪೋರ್ಟಲ್ಗೆ ಭೇಟಿ ನೀಡಿ

– ಪೇಮೆಂಟ್ ಸಕ್ಸಸ್ ಟ್ಯಾಬ್ ಅಡಿಯಲ್ಲಿ ನೀವು ಭಾರತದ ನಕ್ಷೆಯನ್ನು ನೋಡುತ್ತೀರಿ.

– ಬಲಭಾಗದಲ್ಲಿ, “ಡ್ಯಾಶ್ಬೋರ್ಡ್” ಎಂಬ ಹಳದಿ ಬಣ್ಣದ ಟ್ಯಾಬ್ ಇರುತ್ತದೆ

– ಡ್ಯಾಶ್ಬೋರ್ಡ್ ಮೇಲೆ ಕ್ಲಿಕ್ ಮಾಡಿ

– ಕ್ಲಿಕ್ ಮಾಡಿದ ನಂತರ, ನಿಮ್ಮನ್ನು ಹೊಸ ಪುಟಕ್ಕೆ ಕರೆದೊಯ್ಯಲಾಗುತ್ತದೆ

– ವಿಲೇಜ್ ಡ್ಯಾಶ್ಬೋರ್ಡ್ ಟ್ಯಾಬ್ನಲ್ಲಿ, ನೀವು ನಿಮ್ಮ ಸಂಪೂರ್ಣ ವಿವರಗಳನ್ನು ಭರ್ತಿ ಮಾಡಬೇಕಾಗುತ್ತದೆ

– ರಾಜ್ಯ, ಜಿಲ್ಲೆ, ಉಪ ಜಿಲ್ಲೆ ಮತ್ತು ಪಂಚಾಯತ್ ಆಯ್ಕೆ ಮಾಡಿ

– ನಂತರ ಶೋ ಬಟನ್ ಕ್ಲಿಕ್ ಮಾಡಿ

– ಇದರ ನಂತರ ನೀವು ನಿಮ್ಮ ವಿವರಗಳನ್ನು ಆಯ್ಕೆ ಮಾಡಬಹುದು.

You Might Also Like

BREAKING : ಶಿವಮೊಗ್ಗದಲ್ಲಿ ಮದುವೆಯಾದ ಆರೇ ತಿಂಗಳಿಗೆ ‘ಡೆತ್ ನೋಟ್’ ಬರೆದಿಟ್ಟು ನವವಿವಾಹಿತೆ ಆತ್ಮಹತ್ಯೆ.!

GOOD NEWS : ರಾಜ್ಯ ಸರ್ಕಾರದಿಂದ ‘ಗರ್ಭಿಣಿ ‘ಮಹಿಳೆಯರಿಗೆ ಗುಡ್ ನ್ಯೂಸ್ : ಹೆರಿಗೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ.!

BREAKING: ಶಾಲಾ ವಾಹನ-ಟ್ರಕ್ ಭೀಕರ ಅಪಘಾತ: 8 ಮಕ್ಕಳಿಗೆ ಗಾಯ: ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರ

Constitution Day 2025 : ಪ್ರತಿಯೊಬ್ಬ ಭಾರತೀಯನೂ ತಿಳಿದುಕೊಳ್ಳಬೇಕಾದ 10 ಮೂಲಭೂತ ಕಾನೂನುಗಳು, ಕರ್ತವ್ಯಗಳು

BIG NEWS: ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕರಿಗೆ ಮೊಬೈಲ್ ಬಳಕೆ ನಿಷೇಧ: ನಿಯಮ ಉಲ್ಲಂಘಿಸಿದರೆ ಡ್ರೈವರ್ ಗಳ ಜೊತೆ ಕಂಡಕ್ಟರ್ ಗಳ ಮೇಲೂ ಕ್ರಮ

TAGGED:PM Modiಪ್ರಧಾನಿ ಮೋದಿರೈತರುFarmersಖಾತೆಗೆ ಹಣPM Kisan Yojanaಪಿಎಂ ಕಿಸಾನ್ ಯೋಜನೆmoney in account
Share This Article
Facebook Copy Link Print

Latest News

BREAKING : ಶಿವಮೊಗ್ಗದಲ್ಲಿ ಮದುವೆಯಾದ ಆರೇ ತಿಂಗಳಿಗೆ ‘ಡೆತ್ ನೋಟ್’ ಬರೆದಿಟ್ಟು ನವವಿವಾಹಿತೆ ಆತ್ಮಹತ್ಯೆ.!
GOOD NEWS : ರಾಜ್ಯ ಸರ್ಕಾರದಿಂದ ‘ಗರ್ಭಿಣಿ ‘ಮಹಿಳೆಯರಿಗೆ ಗುಡ್ ನ್ಯೂಸ್ : ಹೆರಿಗೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ.!
BREAKING: ಶಾಲಾ ವಾಹನ-ಟ್ರಕ್ ಭೀಕರ ಅಪಘಾತ: 8 ಮಕ್ಕಳಿಗೆ ಗಾಯ: ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರ
Constitution Day 2025 : ಪ್ರತಿಯೊಬ್ಬ ಭಾರತೀಯನೂ ತಿಳಿದುಕೊಳ್ಳಬೇಕಾದ 10 ಮೂಲಭೂತ ಕಾನೂನುಗಳು, ಕರ್ತವ್ಯಗಳು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
ALERT : ವಾಹನ ಸವಾರರೇ ಎಚ್ಚರ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಚೆಕ್ ಮಾಡಿ.!
JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ನ.14 ರಂದು ತುಮಕೂರಿನಲ್ಲಿ ಬೃಹತ್ ‘ಉದ್ಯೋಗ ಮೇಳ’ ಆಯೋಜನೆ.!

Automotive

ಹೊಸ ಕಾರ್ ಖರೀದಿಸುವವರಿಗೆ ಭರ್ಜರಿ ಸುದ್ದಿ: 1.90 ಲಕ್ಷ ರೂ.ವರೆಗೆ ರಿಯಾಯಿತಿ ಘೋಷಿಸಿದ ಟಾಟಾ ಮೋಟಾರ್ಸ್
ALERT : ಸಡನ್ ಆಗಿ ಕಾರಿನ ಬ್ರೇಕ್ ಫೇಲ್ ಆದರೆ ಭಯಪಡ್ಬೇಡಿ, ಜಸ್ಟ್ ಹೀಗೆ ಮಾಡಿ.!
ನಿಮ್ಮ ಮೊಬೈಲ್’ ನಲ್ಲಿರುವ ‘Flight Mode’ ನಿಂದ ಹಲವು ಪ್ರಯೋಜನಗಳಿವೆ.! ಏನದು ತಿಳಿಯಿರಿ

Entertainment

BREAKING: ಅಕ್ರಮ ಬೆಟ್ಟಿಂಗ್ ಆ್ಯಪ್ ಕೇಸ್: ನಟಿಯರಾದ ಊರ್ವಶಿ ರೌಟೇಲಾ, ಮಿಮಿ ಚಕ್ರವರ್ತಿಗೆ ಇಡಿ ಸಮನ್ಸ್
BREAKING: ‘ಲ್ಯಾಂಡ್ ಲಾರ್ಡ್’ ಟೀಸರ್ ರಿಲೀಸ್ ವೇಳೆ ‘ಜೈ ಡಿ ಬಾಸ್’ ಘೋಷಣೆ: ಅರ್ಧಕ್ಕೇ ಮಾತು ನಿಲ್ಲಿಸಿದ ನಟಿ ರಚಿತಾ ರಾಮ್
BREAKING: ತಮಿಳು ನಟ ವಿಜಯ್ ಮನೆಗೆ ನುಗ್ಗಿದ ಅಪರಿಚಿತ ಯುವಕ ಪೊಲೀಸ್ ವಶಕ್ಕೆ

Sports

ಟಿ20 ವಿಶ್ವಕಪ್‌ ನಲ್ಲಿ ಪಾಕಿಸ್ತಾನ ವಿರುದ್ಧದ ಹೈವೋಲ್ಟೇಜ್ ಪಂದ್ಯ ಸೇರಿ ಇಲ್ಲಿದೆ ಭಾರತದ ವೇಳಾಪಟ್ಟಿ
BREAKING NEWS: ಟಿ20 ವಿಶ್ವಕಪ್ ನಲ್ಲಿ ಒಂದೇ ಗುಂಪಿನಲ್ಲಿ ಭಾರತ –ಪಾಕಿಸ್ತಾನ…! ಫೆ. 15ರಂದು ಹೈವೋಲ್ಟೇಜ್ ಪಂದ್ಯ
ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡದ ಸದಸ್ಯರಿಗೆ ತಲಾ 2 ಲಕ್ಷ ರೂ., ರಾಜ್ಯದ ಆಟಗಾರ್ತಿಯರಿಗೆ 10 ಲಕ್ಷದ ಜತೆಗೆ ಸರ್ಕಾರಿ ಉದ್ಯೋಗ: ಸಿಎಂ ಸಿದ್ಧರಾಮಯ್ಯ

Special

ಗರ್ಭಾವಸ್ಥೆಯಲ್ಲಿ ಕಂಡು ಬರುವ ತುರಿಕೆ ಸಮಸ್ಯೆ ನಿವಾರಿಸಲು ಇಲ್ಲಿವೆ ಟಿಪ್ಸ್
ಅಕ್ಕಿ ತೊಳೆದ ನೀರನ್ನು ಚೆಲ್ಲುವ ಮುನ್ನ ತಿಳಿಯಿರಿ ಇದರ ಉಪಯೋಗ
ದಾಳಿಂಬೆ ಎಲೆಯಿಂದಲೂ ಇದೆ ಅಪರಿಮಿತ ಪ್ರಯೋಜನ…!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?