KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರಿಗೆ ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ಜಮಾ: ಇಂದು ಪ್ರಧಾನಿ ಮೋದಿ ಬಿಡುಗಡೆ

Published February 27, 2023 at 7:59 am
Share
SHARE

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೋಳಿ ಮತ್ತು ರಾಬಿ ಕಟಾವಿಗೆ ಮುಂಚಿತವಾಗಿ ಇಂದು ಪಿಎಂ-ಕಿಸಾನ್ ಯೋಜನೆಯಡಿ 13 ನೇ ಕಂತು ಬಿಡುಗಡೆ ಮಾಡಲಿದ್ದಾರೆ.

8 ಕೋಟಿಗೂ ಹೆಚ್ಚು ಅರ್ಹ ರೈತರಿಗೆ ಒಟ್ಟು 16,800 ಕೋಟಿ ರೂಪಾಯಿಗಳ ಆರ್ಥಿಕ ಪ್ರಯೋಜನಗಳ 13 ನೇ ಕಂತನ್ನು ಪ್ರಧಾನಿ ವರ್ಗಾಯಿಸುವರು.

PM-KISAN 13 ನೇ ಕಂತಿನ ಬಹುನಿರೀಕ್ಷಿತ ಬಿಡುಗಡೆ ಕಾರ್ಯಕ್ರಮ ಕರ್ನಾಟಕದ ಬೆಳಗಾವಿಯಲ್ಲಿ ನಡೆಯಲಿದೆ. ಪ್ರಧಾನಿಯವರು ಡಿಬಿಟಿ ಮೂಲಕ ರೈತರ ಖಾತೆಗೆ ಪಿಎಂ ಕಿಸಾನ್ 13 ನೇ ಕಂತು ವರ್ಗಾವಣೆಗೆ ಚಾಲನೆ ನೀಡುವರು.

ಪಿಎಂ-ಕಿಸಾನ್ ಯೋಜನೆಯಡಿ ಅರ್ಹ ಪ್ರತಿ ರೈತರಿಗೆ ಪ್ರಧಾನಮಂತ್ರಿ 2000 ರೂಪಾಯಿಗಳನ್ನು ಬಿಡುಗಡೆ ಮಾಡಲಿದ್ದಾರೆ. ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂ. ನೀಡಲಾಗುವುದು. ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ. ವಿತರಿಸಲಾಗುತ್ತದೆ.

You Might Also Like

ಮಾಲ್ಡೀವ್ಸ್‌ ಗೆ ಭಾರತದಿಂದ 4,850 ಕೋಟಿ ರೂ. ಸಾಲ: ಪ್ರಧಾನಿ ಮೋದಿ ಘೋಷಣೆ

SHOCKING: ತಡರಾತ್ರಿ ಕುಟುಂಬದವರು ರಸ್ತೆ ಬದಿ ಬಿಟ್ಟು ಹೋದ ಅಸ್ವಸ್ಥ ವೃದ್ಧೆ ಸಾವು

SHOCKING: ಕಾರ್ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು

BREAKING: ಸೆಂಟ್ರಲ್ ಇಂಟಲಿಜೆನ್ಸ್ ಸಿಬ್ಬಂದಿ ಆತ್ಮಹತ್ಯೆ

ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್: ಎಲ್ಲಾ ಜಿಲ್ಲೆಗಳಲ್ಲೂ ‘ಶ್ರಮಿಕ ವಸತಿ ಶಾಲೆ’ ನಿರ್ಮಾಣಕ್ಕೆ ಆದೇಶ

TAGGED:PM Modiಪಿಎಂ ಕಿಸಾನ್ ಯೋಜನೆಪ್ರಧಾನಿ ಮೋದಿರೈತರುaccountFarmersಖಾತೆಗೆಹಣ ಜಮಾPM Kisan
Share This Article
Facebook Copy Link Print

Latest News

ಮಾಲ್ಡೀವ್ಸ್‌ ಗೆ ಭಾರತದಿಂದ 4,850 ಕೋಟಿ ರೂ. ಸಾಲ: ಪ್ರಧಾನಿ ಮೋದಿ ಘೋಷಣೆ
SHOCKING: ತಡರಾತ್ರಿ ಕುಟುಂಬದವರು ರಸ್ತೆ ಬದಿ ಬಿಟ್ಟು ಹೋದ ಅಸ್ವಸ್ಥ ವೃದ್ಧೆ ಸಾವು
SHOCKING: ಕಾರ್ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
BREAKING: ಸೆಂಟ್ರಲ್ ಇಂಟಲಿಜೆನ್ಸ್ ಸಿಬ್ಬಂದಿ ಆತ್ಮಹತ್ಯೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING : ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!
BREAKING : ಮಂಡ್ಯದಲ್ಲಿ DCM ಡಿ.ಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿ : ಇಬ್ಬರು ಸಿಬ್ಬಂದಿಗೆ ಗಾಯ

Automotive

ʼಹೋಂಡಾ ರೆಬೆಲ್ 500ʼ ಭಾರತದಲ್ಲಿ ರಿಲೀಸ್‌ : ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿವರ !
ಶಾಕಿಂಗ್: ಪೊಲೀಸ್ ಪುತ್ರನ ರೇಸ್ ಹುಚ್ಚಿಗೆ ಇಬ್ಬರ ಬಲಿ !
ಬಸ್ ಮುಂದೆ ಬುಲೆಟ್ ಸವಾರನ ಸ್ಟಂಟ್ ; ಬೈಕ್ ಜಪ್ತಿ‌ ಮಾಡಿ ಗುಜರಿಗೆ ರವಾನಿಸಲು ಮುಂದಾದ ಪೊಲೀಸ್‌ | Watch

Entertainment

BIG NEWS: ‘ಸ್ತ್ರೀ’ ಖ್ಯಾತಿಯ ನಟ ವಿಜಯ್ ರಾಜ್ ಗೆ ಬಿಗ್‌ ರಿಲೀಫ್‌ ; ಲೈಂಗಿಕ ಕಿರುಕುಳ ಪ್ರಕರಣದಿಂದ ಖುಲಾಸೆ !
ನಗು ತರಿಸುತ್ತೆ ʼಹೋಂ ವರ್ಕ್ʼ ಮಾಡೋಕೆ ಈ ಮಗು ಕಂಡುಕೊಂಡ ಮಾರ್ಗ | Viral Video
BREAKING : ರಾಕಿಂಗ್ ಸ್ಟಾರ್ ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟ್ರೇಲರ್ ರಿಲೀಸ್ |WATCH TRAILER

Sports

ಅಜಯ್ ದೇವಗನ್ – ಶಾಹಿದ್ ಅಫ್ರಿದಿ ವೈರಲ್ ಫೋಟೋದ ಅಸಲಿಯತ್ತೇನು ? ಭಾರತ-ಪಾಕ್ ಪಂದ್ಯ ರದ್ದಾದ ಬೆನ್ನಲ್ಲೇ ಸ್ಪಷ್ಟನೆ !
ʼಶ್ರೀಶಾಂತ್ ಪುತ್ರಿ ಹೇಳಿದ ಆ ಮಾತಿನಿಂದ ನನ್ನ ಹೃದಯ ಕಲಕಿತುʼ ಎಂದ ಹರ್ಭಜನ್‌ !
ಕ್ರೀಡಾಪಟುಗೆ ಬಹುಮಾನ ಹಣ ನೀಡಲು ವಿಳಂಬ: ಕ್ರೀಡಾ ಇಲಾಖೆಗೆ 2 ಲಕ್ಷ ರೂ. ದಂಡ: ಹೈಕೋರ್ಟ್ ಆದೇಶ

Special

ಪ್ರತಿ ನಿತ್ಯ ಉಪಯೋಗಿಸುವ ಬೆಡ್‌ ಶೀಟ್ ಗಳನ್ನು ಹೀಗೆ ಸ್ವಚ್ಚಗೊಳಿಸಿ
ʼಈರುಳ್ಳಿ ಸಿಪ್ಪೆ’ ಎಸೆಯುವ ಮುನ್ನ ತಿಳಿದುಕೊಳ್ಳಿ ಈ ವಿಷಯ
ಮುಟ್ಟಾದಾಗ ಅಡುಗೆ ಮನೆಗೆ ಕಾಲಿಡಬಾರದು; ಉಪ್ಪಿನಕಾಯಿಯನ್ನೂ ಮುಟ್ಟುವಂತಿಲ್ಲ; ಇಲ್ಲಿದೆ ಈ ರೂಢಿಗಳ ಹಿಂದಿನ ನಂಬಿಕೆ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?