KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರಿಗೆ ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ಜಮಾ: ಇಂದು ಪ್ರಧಾನಿ ಮೋದಿ ಬಿಡುಗಡೆ

Published February 27, 2023 at 7:59 am
Share
SHARE

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೋಳಿ ಮತ್ತು ರಾಬಿ ಕಟಾವಿಗೆ ಮುಂಚಿತವಾಗಿ ಇಂದು ಪಿಎಂ-ಕಿಸಾನ್ ಯೋಜನೆಯಡಿ 13 ನೇ ಕಂತು ಬಿಡುಗಡೆ ಮಾಡಲಿದ್ದಾರೆ.

8 ಕೋಟಿಗೂ ಹೆಚ್ಚು ಅರ್ಹ ರೈತರಿಗೆ ಒಟ್ಟು 16,800 ಕೋಟಿ ರೂಪಾಯಿಗಳ ಆರ್ಥಿಕ ಪ್ರಯೋಜನಗಳ 13 ನೇ ಕಂತನ್ನು ಪ್ರಧಾನಿ ವರ್ಗಾಯಿಸುವರು.

PM-KISAN 13 ನೇ ಕಂತಿನ ಬಹುನಿರೀಕ್ಷಿತ ಬಿಡುಗಡೆ ಕಾರ್ಯಕ್ರಮ ಕರ್ನಾಟಕದ ಬೆಳಗಾವಿಯಲ್ಲಿ ನಡೆಯಲಿದೆ. ಪ್ರಧಾನಿಯವರು ಡಿಬಿಟಿ ಮೂಲಕ ರೈತರ ಖಾತೆಗೆ ಪಿಎಂ ಕಿಸಾನ್ 13 ನೇ ಕಂತು ವರ್ಗಾವಣೆಗೆ ಚಾಲನೆ ನೀಡುವರು.

ಪಿಎಂ-ಕಿಸಾನ್ ಯೋಜನೆಯಡಿ ಅರ್ಹ ಪ್ರತಿ ರೈತರಿಗೆ ಪ್ರಧಾನಮಂತ್ರಿ 2000 ರೂಪಾಯಿಗಳನ್ನು ಬಿಡುಗಡೆ ಮಾಡಲಿದ್ದಾರೆ. ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂ. ನೀಡಲಾಗುವುದು. ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ. ವಿತರಿಸಲಾಗುತ್ತದೆ.

You Might Also Like

BREAKING: ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ವಿದ್ಯಾರ್ಥಿಗಳು ಸಾವು

ಅಂಚೆ ಗ್ರಾಹಕರಿಗೆ ಗುಡ್ ನ್ಯೂಸ್: ಸ್ಪೀಡ್ ಪೋಸ್ಟ್ ಇತರೆ ಪಾರ್ಸೆಲ್ ಸ್ವಯಂ ಬುಕಿಂಗ್‌ ಗೆ ಅವಕಾಶ

BIG NEWS: ಡೆತ್ ನೋಟ್ ಬರೆದಿಟ್ಟು ಹಾಸ್ಟೆಲ್ ರೂಮ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿ

SHOCKING NEWS: ಕಂಠಪೂರ್ತಿ ಕುಡಿದು ಬಂದು ಪತ್ನಿಯ ಅರ್ಧ ತಲೆ ಬೋಳಿಸಿದ ಕಿರಾತಕ ಪತಿ!

BIG NEWS: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಪತಿಯ ಹತ್ಯೆಗೆ ಯತ್ನ

TAGGED:PM Modiಪಿಎಂ ಕಿಸಾನ್ ಯೋಜನೆಪ್ರಧಾನಿ ಮೋದಿರೈತರುaccountFarmersಖಾತೆಗೆಹಣ ಜಮಾPM Kisan
Share This Article
Facebook Copy Link Print

Latest News

BREAKING: ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ವಿದ್ಯಾರ್ಥಿಗಳು ಸಾವು
ಅಂಚೆ ಗ್ರಾಹಕರಿಗೆ ಗುಡ್ ನ್ಯೂಸ್: ಸ್ಪೀಡ್ ಪೋಸ್ಟ್ ಇತರೆ ಪಾರ್ಸೆಲ್ ಸ್ವಯಂ ಬುಕಿಂಗ್‌ ಗೆ ಅವಕಾಶ
BIG NEWS: ಡೆತ್ ನೋಟ್ ಬರೆದಿಟ್ಟು ಹಾಸ್ಟೆಲ್ ರೂಮ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿ
SHOCKING NEWS: ಕಂಠಪೂರ್ತಿ ಕುಡಿದು ಬಂದು ಪತ್ನಿಯ ಅರ್ಧ ತಲೆ ಬೋಳಿಸಿದ ಕಿರಾತಕ ಪತಿ!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
BIG NEWS: ಧರ್ಮಸ್ಥಳ ವಿರುದ್ಧ ಅಪಪ್ರಚಾರ: ತಿಮರೋಡಿ, ಸಮೀರ್, ಸುಜಾತಾ ಭಟ್ ಸೇರಿ ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲು
BREAKING: ಯೂಟ್ಯೂಬರ್ ಸಮೀರ್ ಎಂ.ಡಿಗೆ ಬಿಗ್ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

Automotive

ಮಕ್ಕಳ ಆಟಕ್ಕೆ ಬಲಿಯಾಗುತ್ತಿದ್ರಾ ಜನ ? SUV ಚಲಾಯಿಸಿದ ಅಪ್ರಾಪ್ತರ ವಿಡಿಯೋ ವೈರಲ್ | Watch
BIG NEWS : ‘ದ್ವಿಚಕ್ರ ವಾಹನ ಸವಾರ’ರಿಗೆ ಬಿಗ್ ಶಾಕ್ : ಜುಲೈ 15 ರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ‘ಟೋಲ್ ತೆರಿಗೆ’ ಪಾವತಿ ಕಡ್ಡಾಯ.!
ಹೊಸ ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಜುಲೈನಿಂದ ಎಲ್ಲಾ ಮಾದರಿ ವಾಹನಗಳ ಬೆಲೆ ಹೆಚ್ಚಿಸಲಿದೆ JSW MG ಮೋಟಾರ್ ಇಂಡಿಯಾ

Entertainment

‘ಅರ್ಜುನ್ ರೆಡ್ಡಿ’ ನಾಯಕಿ ಶಾಲಿನಿ ಪಾಂಡೆ ಹಾಟ್ ಅವತಾರ: ನೆಟ್ಟಿಗರ ನಿದ್ದೆಗೆಡಿಸಿದ ವೈರಲ್ ಫೋಟೋಶೂಟ್ !
ಕಿರುತೆರೆ ಪ್ರೇಕ್ಷಕರಿಗೆ ಗುಡ್ ನ್ಯೂಸ್ : ಬಿಗ್ ಬಾಸ್-12 ಆರಂಭಕ್ಕೆ ಮುಹೂರ್ತ ಫಿಕ್ಸ್
BREAKING: ಪತ್ನಿ ವಿಜಯಲಕ್ಷ್ಮೀ ನಿವಾಸಕ್ಕೆ ಆಗಮಿಸಿದ ನಟ ದರ್ಶನ್

Sports

ಮಹಿಳಾ ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಸಿಂಗರ್ ಶ್ರೇಯಾ ಘೋಷಾಲ್ ಗಾಯನ
BREAKING: 17 ವರ್ಷದ ನಂತರ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ ಶಿಪ್‌ ಆಯೋಜಿಸಲಿದೆ ಭಾರತ
ವಿಧಾನ ಪರಿಷತ್ ಸದಸ್ಯರಾಗಿ ಮಾಜಿ ಕ್ರಿಕೆಟಿಗ ಅಜರುದ್ದೀನ್ ನಾಮ ನಿರ್ದೇಶನ

Special

ಪಾದದಲ್ಲಿ ಚುಚ್ಚಿದಂತಾಗುತ್ತಿದೆಯೇ ? ನಿರ್ಲಕ್ಷ್ಯ ಬೇಡ !
ದೇಶದ ಈ ರಾಜ್ಯದಲ್ಲಿ ಮಾಂಸಾಹಾರಿಗಳೇ ಅತಿ ಹೆಚ್ಚು !
ಅಡುಗೆ ಮನೆ ಸ್ವಚ್ಛವಾಗಿಟ್ಟುಕೊಳ್ಳಲು‌ ಈ ಟಿಪ್ಸ್ ಟ್ರೈ ಮಾಡಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?