KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರಿಗೆ ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ಜಮಾ: ಇಂದು ಪ್ರಧಾನಿ ಮೋದಿ ಬಿಡುಗಡೆ

Published February 27, 2023 at 7:59 am
Share
SHARE

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೋಳಿ ಮತ್ತು ರಾಬಿ ಕಟಾವಿಗೆ ಮುಂಚಿತವಾಗಿ ಇಂದು ಪಿಎಂ-ಕಿಸಾನ್ ಯೋಜನೆಯಡಿ 13 ನೇ ಕಂತು ಬಿಡುಗಡೆ ಮಾಡಲಿದ್ದಾರೆ.

8 ಕೋಟಿಗೂ ಹೆಚ್ಚು ಅರ್ಹ ರೈತರಿಗೆ ಒಟ್ಟು 16,800 ಕೋಟಿ ರೂಪಾಯಿಗಳ ಆರ್ಥಿಕ ಪ್ರಯೋಜನಗಳ 13 ನೇ ಕಂತನ್ನು ಪ್ರಧಾನಿ ವರ್ಗಾಯಿಸುವರು.

PM-KISAN 13 ನೇ ಕಂತಿನ ಬಹುನಿರೀಕ್ಷಿತ ಬಿಡುಗಡೆ ಕಾರ್ಯಕ್ರಮ ಕರ್ನಾಟಕದ ಬೆಳಗಾವಿಯಲ್ಲಿ ನಡೆಯಲಿದೆ. ಪ್ರಧಾನಿಯವರು ಡಿಬಿಟಿ ಮೂಲಕ ರೈತರ ಖಾತೆಗೆ ಪಿಎಂ ಕಿಸಾನ್ 13 ನೇ ಕಂತು ವರ್ಗಾವಣೆಗೆ ಚಾಲನೆ ನೀಡುವರು.

ಪಿಎಂ-ಕಿಸಾನ್ ಯೋಜನೆಯಡಿ ಅರ್ಹ ಪ್ರತಿ ರೈತರಿಗೆ ಪ್ರಧಾನಮಂತ್ರಿ 2000 ರೂಪಾಯಿಗಳನ್ನು ಬಿಡುಗಡೆ ಮಾಡಲಿದ್ದಾರೆ. ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂ. ನೀಡಲಾಗುವುದು. ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ. ವಿತರಿಸಲಾಗುತ್ತದೆ.

You Might Also Like

BIG NEWS: ದೇಶಕ್ಕೆ ಬಂದ ವಿದೇಶಿ ನೇರ ಹೂಡಿಕೆಯಲ್ಲಿ ಶೇ. 51 ರಷ್ಟು ಆಕರ್ಷಿಸಿದ ಮಹಾರಾಷ್ಟ್ರ, ಕರ್ನಾಟಕ ಮುಂಚೂಣಿಯಲ್ಲಿ

BIG NEWS: ಚಿನ್ನಸ್ವಾಮಿ ಸ್ಟೇಡಿಯಂ ಸ್ಥಳಾಂತರಕ್ಕೆ ಚಿಂತನೆ: ಸಿಎಂ ಸಿದ್ಧರಾಮಯ್ಯ ಮಾಹಿತಿ

BREAKING: ರಾಜ್ಯದಲ್ಲಿ 24 ಗಂಟೆಯಲ್ಲಿ 61 ಕೊರೋನಾ ಕೇಸ್ ಪತ್ತೆ

BREAKING: ಜೂಜು, ರೌಡಿಸಂಗೆ ತಡೆ, ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ನೂತನ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಸೂಚನೆ

BIG NEWS: ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಸಮಗ್ರ ಸಮೀಕ್ಷೆ ಕಾರ್ಯಾವಧಿ ವಿಸ್ತರಣೆ

TAGGED:PM Modiಪಿಎಂ ಕಿಸಾನ್ ಯೋಜನೆಪ್ರಧಾನಿ ಮೋದಿರೈತರುaccountFarmersಖಾತೆಗೆಹಣ ಜಮಾPM Kisan
Share This Article
Facebook Copy Link Print

Latest News

BIG NEWS: ದೇಶಕ್ಕೆ ಬಂದ ವಿದೇಶಿ ನೇರ ಹೂಡಿಕೆಯಲ್ಲಿ ಶೇ. 51 ರಷ್ಟು ಆಕರ್ಷಿಸಿದ ಮಹಾರಾಷ್ಟ್ರ, ಕರ್ನಾಟಕ ಮುಂಚೂಣಿಯಲ್ಲಿ
BIG NEWS: ಚಿನ್ನಸ್ವಾಮಿ ಸ್ಟೇಡಿಯಂ ಸ್ಥಳಾಂತರಕ್ಕೆ ಚಿಂತನೆ: ಸಿಎಂ ಸಿದ್ಧರಾಮಯ್ಯ ಮಾಹಿತಿ
BREAKING: ರಾಜ್ಯದಲ್ಲಿ 24 ಗಂಟೆಯಲ್ಲಿ 61 ಕೊರೋನಾ ಕೇಸ್ ಪತ್ತೆ
BREAKING: ಜೂಜು, ರೌಡಿಸಂಗೆ ತಡೆ, ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ನೂತನ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಸೂಚನೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!

Automotive

ʼಫಾಸ್ಟ್‌ಟ್ಯಾಗ್ʼ ಕಡ್ಡಾಯ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಶುಲ್ಕ: ಏಪ್ರಿಲ್ 1 ರಿಂದ ಹೊಸ ನಿಯಮ ಜಾರಿ !
ಭಾರತದ ಮೊದಲ ಹೈಬ್ರಿಡ್ ಬೈಕ್: ಹಲವು ವೈಶಿಷ್ಟ್ಯ ಒಳಗೊಂಡ ಯಮಹಾ ಎಫ್‌ಝೆಡ್-ಎಕ್ಸ್ ರಿಲೀಸ್
ಹೆದ್ದಾರಿಯಲ್ಲಿ ಸರಗಳ್ಳತನಕ್ಕೆ ಯತ್ನ ; ಸ್ಕೂಟಿಯಿಂದ ಬಿದ್ದ ಮಹಿಳೆ | Shocking Video

Entertainment

ವಾರ್ 2 ಪ್ರೊಮೋ IPL ಫೈನಲ್‌ನಲ್ಲಿ: ಹೃತಿಕ್-ಎನ್‌ಟಿಆರ್ ಕಾದಾಟಕ್ಕೆ ಕ್ರಿಕೆಟ್ ಮೈದಾನ ಸಾಕ್ಷಿ!
Video: ಜಾನ್ವಿ ಕಪೂರ್‌ ಗೆ ದುಬಾರಿ ಗಿಫ್ಟ್ ; ದಂಗಾಗಿಸುತ್ತೆ ಅನನ್ಯ ಬಿರ್ಲಾ ಕೊಟ್ಟ ʼಲ್ಯಾಂಬೋರ್ಗಿನಿʼ ಬೆಲೆ !
BREAKING : ಅಕ್ರಮ ಚಿನ್ನ ಸಾಗಾಟ ಕೇಸ್ : ನಟಿ ರನ್ಯಾರಾವ್ ಜಾಮೀನು ಅರ್ಜಿ ವಿಚಾರಣೆ ಇಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಿಕೆ.!

Sports

IPL 2025: RCB ಗೆಲುವಿನ ಬೆನ್ನಲ್ಲೇ ಪ್ರೇಯಸಿಗೆ ಪ್ರಪೋಸ್ ಮಾಡಿದ ಯುವಕ | Watch
BREAKING NEWS: ಕಾಲ್ತುಳಿತ ಸಂತ್ರಸ್ತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ನೆರವು ಘೋಷಿಸಿದ RCB
BREAKING: HAL ಏರ್ ಪೋರ್ಟ್ ಗೆ ಬಂದಿಳಿದ RCB ಆಟಗಾರರು: ಅದ್ಧೂರಿ ಸ್ವಾಗತ

Special

ಪ್ರಧಾನಿ ಮೋದಿಯವರ ರಕ್ಷಣೆಗಿರುವ SPG ಕಮಾಂಡೋಗಳಿಗೆ ಸಿಗುವ ಸೌಲಭ್ಯಗಳೇನು ? ಇಲ್ಲಿದೆ ವಿವರ !
ಸೊಂಟದ ಮೇಲೆ ಈ ರೀತಿ ಗುಳಿಯಿದ್ರೆ ಅವರೇ ʼಅದೃಷ್ಟʼವಂತರು..…!
ಉತ್ತಮ ಆರೋಗ್ಯಕ್ಕೆ ಮೂಲ ನಗು; ನಾವು ತಿಳಿಯಲೇಬೇಕು ʼಖುಷಿʼಯ ಮಹತ್ವ….!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?