KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರಿಗೆ ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ಜಮಾ: ಇಂದು ಪ್ರಧಾನಿ ಮೋದಿ ಬಿಡುಗಡೆ

Published February 27, 2023 at 7:59 am
Share
SHARE

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೋಳಿ ಮತ್ತು ರಾಬಿ ಕಟಾವಿಗೆ ಮುಂಚಿತವಾಗಿ ಇಂದು ಪಿಎಂ-ಕಿಸಾನ್ ಯೋಜನೆಯಡಿ 13 ನೇ ಕಂತು ಬಿಡುಗಡೆ ಮಾಡಲಿದ್ದಾರೆ.

8 ಕೋಟಿಗೂ ಹೆಚ್ಚು ಅರ್ಹ ರೈತರಿಗೆ ಒಟ್ಟು 16,800 ಕೋಟಿ ರೂಪಾಯಿಗಳ ಆರ್ಥಿಕ ಪ್ರಯೋಜನಗಳ 13 ನೇ ಕಂತನ್ನು ಪ್ರಧಾನಿ ವರ್ಗಾಯಿಸುವರು.

PM-KISAN 13 ನೇ ಕಂತಿನ ಬಹುನಿರೀಕ್ಷಿತ ಬಿಡುಗಡೆ ಕಾರ್ಯಕ್ರಮ ಕರ್ನಾಟಕದ ಬೆಳಗಾವಿಯಲ್ಲಿ ನಡೆಯಲಿದೆ. ಪ್ರಧಾನಿಯವರು ಡಿಬಿಟಿ ಮೂಲಕ ರೈತರ ಖಾತೆಗೆ ಪಿಎಂ ಕಿಸಾನ್ 13 ನೇ ಕಂತು ವರ್ಗಾವಣೆಗೆ ಚಾಲನೆ ನೀಡುವರು.

ಪಿಎಂ-ಕಿಸಾನ್ ಯೋಜನೆಯಡಿ ಅರ್ಹ ಪ್ರತಿ ರೈತರಿಗೆ ಪ್ರಧಾನಮಂತ್ರಿ 2000 ರೂಪಾಯಿಗಳನ್ನು ಬಿಡುಗಡೆ ಮಾಡಲಿದ್ದಾರೆ. ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂ. ನೀಡಲಾಗುವುದು. ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ. ವಿತರಿಸಲಾಗುತ್ತದೆ.

You Might Also Like

ನ. 2 ರಿಂದ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ಸೌಲಭ್ಯ ನೀಡುವ ಅಭಿಯಾನ ಆರಂಭ

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದಿದ್ದವರಿಗೆ ಬಿಗ್ ಶಾಕ್: 2.5 ಲಕ್ಷ ಕಾರ್ಡ್ ಎಪಿಎಲ್ ಗೆ ಬದಲಾವಣೆ

BREAKING: ಅಮೆರಿಕದ ಖ್ಯಾತ ಚೆಸ್ ಗ್ರ್ಯಾಂಡ್‌ ಮಾಸ್ಟರ್ ಡೇನಿಯಲ್ ನರೋಡಿಟ್ಸ್ಕಿ ಶವವಾಗಿ ಪತ್ತೆ

ಗ್ರಾಪಂ ಬಿಲ್ ಕಲೆಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ, ಚಾಕು ಇರಿತ

BREAKING: ಸರ್ಕಾರದ ಆದೇಶವನ್ನೂ ಲೆಕ್ಕಿಸದೇ RSS ಪಥ ಸಂಚಲನದಲ್ಲಿ ಇಬ್ಬರು ಸರ್ಕಾರಿ ನೌಕರರು ಭಾಗಿ

TAGGED:PM Modiಪಿಎಂ ಕಿಸಾನ್ ಯೋಜನೆಪ್ರಧಾನಿ ಮೋದಿರೈತರುaccountFarmersಖಾತೆಗೆಹಣ ಜಮಾPM Kisan
Share This Article
Facebook Copy Link Print

Latest News

ನ. 2 ರಿಂದ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ಸೌಲಭ್ಯ ನೀಡುವ ಅಭಿಯಾನ ಆರಂಭ
ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದಿದ್ದವರಿಗೆ ಬಿಗ್ ಶಾಕ್: 2.5 ಲಕ್ಷ ಕಾರ್ಡ್ ಎಪಿಎಲ್ ಗೆ ಬದಲಾವಣೆ
BREAKING: ಅಮೆರಿಕದ ಖ್ಯಾತ ಚೆಸ್ ಗ್ರ್ಯಾಂಡ್‌ ಮಾಸ್ಟರ್ ಡೇನಿಯಲ್ ನರೋಡಿಟ್ಸ್ಕಿ ಶವವಾಗಿ ಪತ್ತೆ
ಗ್ರಾಪಂ ಬಿಲ್ ಕಲೆಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ, ಚಾಕು ಇರಿತ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
BREAKING: ಕಾರ್ -ಬಸ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು, 10 ಮಂದಿ ಗಂಭೀರ
ಗಟ್ಟಿಮುಟ್ಟಾದ ಮೂಳೆಗೆ ಬೇಕು ಮಂಗರವಳ್ಳಿ….!

Automotive

BREAKING: 15 ವರ್ಷಕ್ಕಿಂತ ಹಳೆಯ ವಾಹನ ಗುಜರಿಗೆ ಹಾಕಲು ಸರ್ಕಾರ ಆದೇಶ: ಇಲಾಖೆ, ನಿಗಮ, ಮಂಡಳಿಗಳಿಗೆ ಸೂಚನೆ
ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಭಾರೀ ಇಳಿಕೆಯಾಗಲಿದೆ ಸಣ್ಣ ಕಾರ್ ಗಳ ದರ
ಬೈಕ್’ ನ ಟೈರ್’ಗೆ ಗಾಳಿ ತುಂಬಲು ‘ಮಸ್ತ್ ಐಡಿಯಾ’ ಮಾಡಿದ ಯುವಕ : ವಿಡಿಯೋ ಭಾರಿ ವೈರಲ್ |WATCH VIDEO

Entertainment

BREAKING : ‘ಸೈಮಾ 2025’ ಪ್ರಶಸ್ತಿ ಪ್ರಕಟ : ನಟ ಸುದೀಪ್ ಗೆ ಅತ್ಯುತ್ತಮ ನಟ ಪ್ರಶಸ್ತಿ, ಇಲ್ಲಿದೆ ವಿಜೇತರ ಸಂಪೂರ್ಣ ಪಟ್ಟಿ
BREAKING : ನಟಿ ರಮ್ಯಾ ಬೆನ್ನಲ್ಲೇ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ‘ಅಶ್ಲೀಲ ಮೆಸೇಜ್’ : ದೂರು ದಾಖಲು.!
BREAKING : ನಟ ದರ್ಶನ್ ಫ್ಯಾನ್ಸ್ ವಿರುದ್ಧ ಬೆಂಗಳೂರು ‘ಪೊಲೀಸ್ ಕಮಿಷನರ್’ ಗೆ ದೂರು ನೀಡಿದ ನಟಿ ರಮ್ಯಾ

Sports

BREAKING: ಅಮೆರಿಕದ ಖ್ಯಾತ ಚೆಸ್ ಗ್ರ್ಯಾಂಡ್‌ ಮಾಸ್ಟರ್ ಡೇನಿಯಲ್ ನರೋಡಿಟ್ಸ್ಕಿ ಶವವಾಗಿ ಪತ್ತೆ
ಮೊದಲ ಪಂದ್ಯದಲ್ಲೇ ಮುಗ್ಗರಿಸಿದ ಟೀಂ ಇಂಡಿಯಾ: ಆಸ್ಟ್ರೇಲಿಯಾಕ್ಕೆ 7 ವಿಕೆಟ್ ಭರ್ಜರಿ ಜಯ
BREAKING: ವೈಮಾನಿಕ ದಾಳಿಯಲ್ಲಿ 3 ಕ್ರಿಕೆಟಿಗರು ಸಾವು: ಪಾಕಿಸ್ತಾನ ವಿರುದ್ಧದ ತ್ರಿಕೋನ ಸರಣಿಯಿಂದ ಹಿಂದೆ ಸರಿದ ಅಫ್ಘಾನಿಸ್ತಾನ

Special

ವಿಶ್ರಾಂತಿ ಪಡೆಯುವ ಬೆಡ್‌ ಮೇಲಿರಲಿ ಸೂಕ್ತ ಬೆಡ್ ಸ್ಪ್ರೆಡ್
Business Idea : ಭಾರಿ ‘ಡಿಮ್ಯಾಂಡ್’ ಇರುವ ಹಳೇ ಬಟ್ಟೆಗಳ ಈ ‘ಬ್ಯುಸಿನೆಸ್’ ಮಾಡಿ, ಭರ್ಜರಿ ಆದಾಯ ಗಳಿಸಿ.!
40,000 ಕೋಟಿ ರೂ. ಆಸ್ತಿ ತೊರೆದು ಸನ್ಯಾಸಿಯಾದ ಬಿಲಿಯನೇರ್ ಪುತ್ರ ; ಅಚ್ಚರಿಗೊಳಿಸುತ್ತೆ ಈ ಸ್ಟೋರಿ !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?