KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BIG NEWS: ಸೋಶಿಯಲ್ ಮೀಡಿಯಾ ಎಕ್ಸ್ ನಲ್ಲಿ ಪ್ರತ್ಯೇಕ ಕನ್ನಡ ಖಾತೆ ಆರಂಭಿಸಿದ ಪ್ರಧಾನಿ ಮೋದಿ

Published April 10, 2024 at 12:27 pm
Share
SHARE

ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ, ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತ್ಯೇಕ ಕನ್ನಡ ಖಾತೆ ಆರಂಭಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಹೊಸ ಎಕ್ಸ್ (ಟ್ವಿಟರ್) ಖಾತೆ ತೆರೆದಿರುವ ಪ್ರಧಾನಿ ಮೋದಿ ಕನ್ನಡಿಗರ ಗಮನ ಸೆಳೆದಿದ್ದಾರೆ. ’ನಮೋ ಕನ್ನಡ’ ಎಂಬ ಹೆಸರಿನಲ್ಲಿ ನರೇಂದ್ರ ಮೋದಿ ಅವರ ಕನ್ನಡ ಖಾತೆ ಆರಂಭವಾಗಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಎಲ್ಲಾ ಮತದಾರರನ್ನು ತಲುಪುವ ನಿಟ್ಟಿನಲ್ಲಿ ಹಾಗೂ ಪ್ರಧಾನಿ ಮೋದಿ ಅವರ ಭಾಷಣದ , ನೀಡುವ ಮಾಹಿತಿಗಳನ್ನು ಜನತೆಗೆ ತಲುಪಿಸುವ ಉದ್ದೇಶದಿಂದ ಕನ್ನಡದಲ್ಲಿ ಎಕ್ಸ್ ಖಾತೆ ತೆರೆಯಲಾಗಿದೆ.

You Might Also Like

ನಾಳೆ ಚಿಕ್ಕಬಳ್ಳಾಪುರಕ್ಕೆ ಆಂಧ್ರ ಡಿಸಿಎಂ, ನಟ ಪವನ್ ಕಲ್ಯಾಣ್ ಭೇಟಿ

BREAKING: ಶಿವಮೊಗ್ಗದಲ್ಲಿ ಹಾಡಹಗಲೇ ಚಾಕು ಇರಿತ

ಬ್ಲ್ಯಾಕ್‌ಮೇಲ್, ಸುಲಿಗೆ ಆರೋಪದ ಮೇಲೆ ಜೀ ವಾಹಿನಿ ಮಾಜಿ ಪತ್ರಕರ್ತ ಸೇರಿದಂತೆ ಇಬ್ಬರು ಅರೆಸ್ಟ್

BREAKING: ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ನೀರುಪಾಲು

BREAKING: ಕೃಷಿಹೊಂಡದಲ್ಲಿ ಬಿದ್ದು ಇಬ್ಬರು ಸಹೋದರಿಯರು ಸಾವು: ಸಾವಿನಲ್ಲಿಯೂ ಒಂದಾದ ಅಕ್ಕ-ತಂಗಿ

TAGGED:ಪ್ರಧಾನಿ ಮೋದಿPM Narendra Modiಹೊಸ ಎಕ್ಸ್ ಖಾತೆನಮೋ ಕನ್ನಡNew X AccountNamo Kannada
Share This Article
Facebook Copy Link Print

Latest News

ನಾಳೆ ಚಿಕ್ಕಬಳ್ಳಾಪುರಕ್ಕೆ ಆಂಧ್ರ ಡಿಸಿಎಂ, ನಟ ಪವನ್ ಕಲ್ಯಾಣ್ ಭೇಟಿ
BREAKING: ಶಿವಮೊಗ್ಗದಲ್ಲಿ ಹಾಡಹಗಲೇ ಚಾಕು ಇರಿತ
ಬ್ಲ್ಯಾಕ್‌ಮೇಲ್, ಸುಲಿಗೆ ಆರೋಪದ ಮೇಲೆ ಜೀ ವಾಹಿನಿ ಮಾಜಿ ಪತ್ರಕರ್ತ ಸೇರಿದಂತೆ ಇಬ್ಬರು ಅರೆಸ್ಟ್
BREAKING: ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ನೀರುಪಾಲು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!
ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ
BREAKING : ‘ಧರ್ಮಸ್ಥಳ ಕೇಸ್’ ಗೆ ಬಿಗ್ ಟ್ವಿಸ್ಟ್ : ಬಂಗ್ಲೆಗುಡ್ಡ ಕಾಡಿನಲ್ಲಿ ಮತ್ತಷ್ಟು ಮೂಳೆಗಳು  ಪತ್ತೆ.!

Automotive

ALERT : ಗೂಗಲ್’ನಲ್ಲಿ ಅಪ್ಪಿ ತಪ್ಪಿಯೂ ಇಂತಹ ವಿಷಯಗಳನ್ನ ಸರ್ಚ್ ಮಾಡಬೇಡಿ, ಜೈಲು ಶಿಕ್ಷೆ ಫಿಕ್ಸ್.!
ಶಾಕಿಂಗ್: ಪೊಲೀಸ್ ಪುತ್ರನ ರೇಸ್ ಹುಚ್ಚಿಗೆ ಇಬ್ಬರ ಬಲಿ !
ತಡರಾತ್ರಿ ಪ್ರಯಾಣದಲ್ಲಿ ಚಾಲಕನಿಂದ ಅನಿರೀಕ್ಷಿತ ಸುರಕ್ಷತಾ ನೆರವು ; ʼದೇವರು ಆ ಊಬರ್ ವ್ಯಕ್ತಿಗೆ ಒಳ್ಳೆಯದು ಮಾಡಲಿʼ ಎಂದು ಮಹಿಳೆ ಹಾರೈಕೆ !

Entertainment

BREAKING : ‘ಮಿಸ್ ವರ್ಲ್ಡ್’ ಕಪ್ಪು ಸುಂದರಿ ವಿಜೇತೆ, ಖ್ಯಾತ ಮಾಡೆಲ್ ‘ಸ್ಯಾನ್ ರೆಚಲ್’ ಆತ್ಮಹತ್ಯೆ.!
BREAKING : ಮತ್ತೊಂದು ‘ಬಿಗ್ ಬಜೆಟ್’ ಸಿನಿಮಾ ಘೋಷಿಸಿದ ನಟ ರಿಷಬ್ ಶೆಟ್ಟಿ : ಪೋಸ್ಟರ್ ರಿಲೀಸ್.!
ಭರ್ಜರಿ ಓಪನಿಂಗ್ ಪಡೆದ ರಜನಿಕಾಂತ್ ‘ಕೂಲಿ’: ಮೊದಲ ದಿನವೇ 130 ಕೋಟಿ ರೂ. ಗಳಿಕೆ

Sports

ಆಸ್ಟ್ರೇಲಿಯಾ ಸರಣಿಗೆ ರೋಹಿತ್ ಶರ್ಮಾ ಬದಲಿಗೆ ಸ್ಟಾರ್ ಬ್ಯಾಟ್ಸ್‌ ಮನ್ ಶುಭಮನ್ ಗಿಲ್ ನಾಯಕ
BREAKING : ‘ವೆಸ್ಟ್ ಇಂಡೀಸ್’ ವಿರುದ್ಧದ ಮೊದಲ ಟೆಸ್ಟ್’ನಲ್ಲಿ ಟೀಂ ಇಂಡಿಯಾಗೆ ಗೆಲುವು
ದೆಹಲಿಯಲ್ಲಿ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ ಶಿಪ್‌ ನಲ್ಲಿ ವಿದೇಶಿ ತರಬೇತುದಾರರ ಕಚ್ಚಿದ ಬೀದಿ ನಾಯಿಗಳು

Special

ತಿಳಿದುಕೊಳ್ಳಿ ಮೈಕ್ರೋವೇವ್ ಒವನ್ ಬಳಸುವ ಕುರಿತ ಒಂದಷ್ಟು ಮಾಹಿತಿ
ನಿಂಬೆಹಣ್ಣು ಕೇವಲ ಅಡುಗೆಗಷ್ಟೇ ಅಲ್ಲ ; ಉಳಿದ ಸಿಪ್ಪೆ, ರಸದಿಂದಲೂ ಇದೆ ಅದ್ಭುತ ಉಪಯೋಗ | Watch
ಬಾತ್ ರೂಂ ಟೈಲ್ಸ್ ಸುಲಭವಾಗಿ ಕ್ಲೀನ್ ಮಾಡಲು ಅನುಸರಿಸಿ ಈ ವಿಧಾನ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?