KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪೊಲೀಸ್ ಅಧಿಕಾರಿ ಸೋಗಿನಲ್ಲಿ 50 ಲಕ್ಷ ರೂ. ವಂಚನೆ

Published October 27, 2024 at 1:30 pm
Share
SHARE

ಮಂಗಳೂರು: ಪೊಲೀಸ್ ಅಧಿಕಾರಿ ಸೋಗಿನಲ್ಲಿ ಕರೆ ಮಾಡಿ ವ್ಯಕ್ತಿಯೊಬ್ಬರಿಂದ 50 ಲಕ್ಷ ರೂಪಾಯಿ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿದ ಘಟನೆ ಬೆಳಕಿಗೆ ಬಂದಿದೆ.

ಅ. 11 ರಂದು ಕರೆ ಮಾಡಿದ ಅಪರಿಚಿತ ವ್ಯಕ್ತಿ ತನ್ನನ್ನು ಮಹಾರಾಷ್ಟ್ರದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿನಯ್ ಕುಮಾರ್ ಎಂದು ಪರಿಚಯಿಸಿಕೊಂಡಿದ್ದಾನೆ. ಕಿರುಕುಳದ ಕುರಿತಾಗಿ ನಿಮ್ಮ ಮೇಲೆ ದೂರು ದಾಖಲಾಗಿದ್ದು, ಠಾಣೆಗೆ ಬರುವಂತೆ ತಿಳಿಸಿದ್ದಾನೆ. ತಾನು ಸಿಬಿಐನಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿದ್ದು, ನರೇಶ್ ಗೋಯಲ್ ಎಂಬುವರ ಮನೆಯಲ್ಲಿ ಜಪ್ತಿ ಮಾಡುವಾಗ ನಿಮ್ಮ ಎಟಿಎಂ ಕಾರ್ಡ್ ಸಿಕ್ಕಿದೆ. ಅದರಲ್ಲಿ 20 ಜನರು ಎರಡು ಕೋಟಿ ರೂಪಾಯಿಗಳನ್ನು ನಿಮ್ಮ ಮುಂಬೈ ಖಾತೆಯಲ್ಲಿ ಹೂಡಿಕೆ ಮಾಡಿದ್ದಾರೆ. ಮನಿ ಲ್ಯಾಂಡರಿಂಗ್ ಪ್ರಕರಣ ನಿಮ್ಮ ಮೇಲೆ ದಾಖಲಾಗಿದೆ. ನಿಮ್ಮನ್ನು ಬಂಧಿಸಲಾಗುತ್ತದೆ ಎಂದು ತಿಳಿಸಿದ್ದಾನೆ.

ನಿಮ್ಮ ದಾಖಲಾತಿಗಳನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಬೇಕಿದೆ. ನೀವು ಬರಲು ಸಾಧ್ಯವಾಗದಿದ್ದಲ್ಲಿ ಆನ್ಲೈನ್ ಮೂಲಕ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಮರುದಿನ ಕರೆ ಮಾಡಿದ ಆಕಾಶ್ ಕುಲ್ಲಹಾರಿ ಎಂಬಾತ ಬ್ಯಾಂಕ್ ಖಾತೆ ವಿವರಗಳನ್ನು ಕೇಳಿದ್ದಾನೆ. ಎಲ್ಲಾ ವಿವರಗಳನ್ನು ವ್ಯಕ್ತಿ ನೀಡಿದ್ದು, ಕರೆ ಮಾಡಿ ನಿಮ್ಮ ಖಾತೆಯಲ್ಲಿರುವ ಎಲ್ಲಾ ಹಣವನ್ನು ಆರ್ಬಿಐಗೆ ವರ್ಗಾಯಿಸಬೇಕಿದೆ. ಹಾಗೆ ಮಾಡಿದರೆ ನಿಮ್ಮ ಮೇಲೆ ಸಂದೇಹ ಬರುತ್ತದೆ. ಹಾಗಾಗಿ ಶಿವಾನಿ ಎಂಟರ್ಪ್ರೈಸಸ್ ಖಾತೆಗೆ ವರ್ಗಾವಣೆ ಮಾಡಿ ಎಂದು ಬ್ಯಾಂಕ್ ಖಾತೆಯ ಸಂಖ್ಯೆ ನೀಡಿದ್ದಾನೆ.

ಅಂತೆಯೇ ಅಕ್ಟೋಬರ್ 19ರಂದು ವಂಚನೆಗೊಳಗಾದ ವ್ಯಕ್ತಿ 50 ಲಕ್ಷ ರೂಪಾಯಿ ವರ್ಗಾವಣೆ ಮಾಡಿದ್ದಾರೆ. ಆತ ವಾಟ್ಸಾಪ್ ಮೂಲಕ ರಸೀದಿ ಕಳಿಸಿದ್ದು, ಮೂರು ದಿನಗಳ ನಂತರ ಮರುಪಾವತಿ ಮಾಡುವುದಾಗಿ ತಿಳಿಸಿದ್ದಾನೆ. ಬಳಿಕ ಹಣ ವಾಪಸ್ ಮಾಡಲು ಮತ್ತಷ್ಟು ಹಣ ಕೇಳಿದ್ದು, ವಂಚನೆಗೊಳಗಾಗಿರುವುದನ್ನು ತಿಳಿದ ವ್ಯಕ್ತಿ ಕದ್ರಿ ಠಾಣೆಗೆ ದೂರು ನೀಡಿದ್ದಾರೆ.

You Might Also Like

BREAKING: ಪಾಕಿಸ್ತಾನದ ಮೊದಲ ಟೆಸ್ಟ್ ಸರಣಿ ಆಡಿದ್ದ ಅತ್ಯಂತ ಹಿರಿಯ ಕ್ರಿಕೆಟಿಗ ವಜೀರ್ ಮೊಹಮ್ಮದ್ ನಿಧನ

BREAKING: ಪ್ರಧಾನಿ ಕಚೇರಿಗೆ ತಲುಪಿದ ನರ್ಸ್ ಗೆ ಲೈಂಗಿಕ ಕಿರುಕುಳ ದೂರು: ಏಮ್ಸ್ ಉನ್ನತ ಸರ್ಜನ್ ಅಮಾನತು

ಪಕ್ಷ ಸಂಘಟನೆ ಜವಾಬ್ದಾರಿ ನೀಡಿದರೆ ತೆಗೆದುಕೊಳ್ಳಿ: ಸಚಿವ ಸ್ಥಾನದಿಂದ ಕೈಬಿಡುವ ಬಗ್ಗೆ ಸೂಚನೆ ನೀಡಿದ ಸಿಎಂ ಸಿದ್ಧರಾಮಯ್ಯ

ಜೋಯಲ್ ಮೊಕಿರ್, ಫಿಲಿಪ್ ಅಘಿಯಾನ್, ಪೀಟರ್ ಹೊವಿಟ್ ಗೆ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ಘೋಷಣೆ

ಕೆಲಸದ ನಿರೀಕ್ಷೆಯಲ್ಲಿರುವ ಎಲ್ಲಾ ರೀತಿ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

TAGGED:ComplaintFraudದೂರುaccountವಂಚನೆPolice Officersಪೊಲೀಸ್ ಅಧಿಕಾರಿ ಸೋಗಿನಲ್ಲಿ
Share This Article
Facebook Copy Link Print

Latest News

BREAKING: ಪಾಕಿಸ್ತಾನದ ಮೊದಲ ಟೆಸ್ಟ್ ಸರಣಿ ಆಡಿದ್ದ ಅತ್ಯಂತ ಹಿರಿಯ ಕ್ರಿಕೆಟಿಗ ವಜೀರ್ ಮೊಹಮ್ಮದ್ ನಿಧನ
BREAKING: ಪ್ರಧಾನಿ ಕಚೇರಿಗೆ ತಲುಪಿದ ನರ್ಸ್ ಗೆ ಲೈಂಗಿಕ ಕಿರುಕುಳ ದೂರು: ಏಮ್ಸ್ ಉನ್ನತ ಸರ್ಜನ್ ಅಮಾನತು
ಪಕ್ಷ ಸಂಘಟನೆ ಜವಾಬ್ದಾರಿ ನೀಡಿದರೆ ತೆಗೆದುಕೊಳ್ಳಿ: ಸಚಿವ ಸ್ಥಾನದಿಂದ ಕೈಬಿಡುವ ಬಗ್ಗೆ ಸೂಚನೆ ನೀಡಿದ ಸಿಎಂ ಸಿದ್ಧರಾಮಯ್ಯ
ಜೋಯಲ್ ಮೊಕಿರ್, ಫಿಲಿಪ್ ಅಘಿಯಾನ್, ಪೀಟರ್ ಹೊವಿಟ್ ಗೆ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ಘೋಷಣೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
BREAKING : ‘ಧರ್ಮಸ್ಥಳ ಕೇಸ್’ ಗೆ ಬಿಗ್ ಟ್ವಿಸ್ಟ್ : ಬಂಗ್ಲೆಗುಡ್ಡ ಕಾಡಿನಲ್ಲಿ ಮತ್ತಷ್ಟು ಮೂಳೆಗಳು  ಪತ್ತೆ.!
BREAKING: ಕಾರ್ -ಬಸ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು, 10 ಮಂದಿ ಗಂಭೀರ

Automotive

BREAKING: 15 ವರ್ಷಕ್ಕಿಂತ ಹಳೆಯ ವಾಹನ ಗುಜರಿಗೆ ಹಾಕಲು ಸರ್ಕಾರ ಆದೇಶ: ಇಲಾಖೆ, ನಿಗಮ, ಮಂಡಳಿಗಳಿಗೆ ಸೂಚನೆ
ALERT : ಸಡನ್ ಆಗಿ ಕಾರಿನ ಬ್ರೇಕ್ ಫೇಲ್ ಆದರೆ ಭಯಪಡ್ಬೇಡಿ, ಜಸ್ಟ್ ಹೀಗೆ ಮಾಡಿ
‘ವಾಟ್ಸಾಪ್’ ಮೂಲಕವೂ ಈಗ ‘ಆಧಾರ್ ಕಾರ್ಡ್’ ಡೌನ್ ಲೋಡ್ ಮಾಡಬಹುದು.! ಜಸ್ಟ್ ಹೀಗೆ ಮಾಡಿ

Entertainment

ಶಿವನ ದೈವಿಕ ಶಕ್ತಿ ಪ್ರತಿಬಿಂಬಿಸುವ ‘ಕಾಂತಾರ ಚಾಪ್ಟರ್ 1’ ಮೊದಲ ಹಾಡು ಬಿಡುಗಡೆ
BIG NEWS: ನನ್ನನ್ನು ಟಾರ್ಗೆಟ್ ಮಾಡಿ, ಜನರನ್ನಲ್ಲ: ನಟ ವಿಜಯ್ ಎಚ್ಚರಿಕೆ
BREAKING : ಬಾಕ್ಸ್ ಆಫೀಸ್’ ನಲ್ಲಿ ಕಾಂತಾರ-1 ಅಬ್ಬರದ ಗಳಿಕೆ : 1 ವಾರಕ್ಕೆ ಬರೋಬ್ಬರಿ 509 ಕೋಟಿ ಕಲೆಕ್ಷನ್.!

Sports

BREAKING: ಪಾಕಿಸ್ತಾನದ ಮೊದಲ ಟೆಸ್ಟ್ ಸರಣಿ ಆಡಿದ್ದ ಅತ್ಯಂತ ಹಿರಿಯ ಕ್ರಿಕೆಟಿಗ ವಜೀರ್ ಮೊಹಮ್ಮದ್ ನಿಧನ
ಐಪಿಎಲ್ ಮಾದರಿಯಲ್ಲಿ ರಾಜ್ಯ ಕ್ರೀಡೆಯ ಮಾನ್ಯತೆ ಪಡೆದ ಕರಾವಳಿಯ ‘ಕಂಬಳ’ ಆಯೋಜನೆ
BREAKING: ಏಕದಿನ ಪಂದ್ಯಗಳಿಗೆ ಮರಳಿದ ಮಿಚೆಲ್ ಸ್ಟಾರ್ಕ್: ಭಾರತ ವಿರುದ್ಧದ ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟ

Special

ತೂಕ ಇಳಿಸಲು ನೆಲದ ಮೇಲೆ ವಾಕಿಂಗ್‌ ಅಥವಾ ಟ್ರೆಡ್‌ಮಿಲ್‌ ಯಾವುದು ಬೆಸ್ಟ್‌…..?
ಸಾರ್ವಜನಿಕರೇ ಗಮನಿಸಿ : ಅ.1 ರಿಂದ ಬದಲಾಗಲಿದೆ ಈ 6 ಪ್ರಮುಖ ನಿಯಮಗಳು |New Rules from October 1
ಅತಿಯಾದ ಮಾಂಸ ಸೇವನೆಯ ದುಷ್ಪರಿಣಾಮಗಳೇನು ಗೊತ್ತಾ ?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?