KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪೊಲೀಸ್ ಅಧಿಕಾರಿ ಸೋಗಿನಲ್ಲಿ 50 ಲಕ್ಷ ರೂ. ವಂಚನೆ

Published October 27, 2024 at 1:30 pm
Share
SHARE

ಮಂಗಳೂರು: ಪೊಲೀಸ್ ಅಧಿಕಾರಿ ಸೋಗಿನಲ್ಲಿ ಕರೆ ಮಾಡಿ ವ್ಯಕ್ತಿಯೊಬ್ಬರಿಂದ 50 ಲಕ್ಷ ರೂಪಾಯಿ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿದ ಘಟನೆ ಬೆಳಕಿಗೆ ಬಂದಿದೆ.

ಅ. 11 ರಂದು ಕರೆ ಮಾಡಿದ ಅಪರಿಚಿತ ವ್ಯಕ್ತಿ ತನ್ನನ್ನು ಮಹಾರಾಷ್ಟ್ರದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿನಯ್ ಕುಮಾರ್ ಎಂದು ಪರಿಚಯಿಸಿಕೊಂಡಿದ್ದಾನೆ. ಕಿರುಕುಳದ ಕುರಿತಾಗಿ ನಿಮ್ಮ ಮೇಲೆ ದೂರು ದಾಖಲಾಗಿದ್ದು, ಠಾಣೆಗೆ ಬರುವಂತೆ ತಿಳಿಸಿದ್ದಾನೆ. ತಾನು ಸಿಬಿಐನಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿದ್ದು, ನರೇಶ್ ಗೋಯಲ್ ಎಂಬುವರ ಮನೆಯಲ್ಲಿ ಜಪ್ತಿ ಮಾಡುವಾಗ ನಿಮ್ಮ ಎಟಿಎಂ ಕಾರ್ಡ್ ಸಿಕ್ಕಿದೆ. ಅದರಲ್ಲಿ 20 ಜನರು ಎರಡು ಕೋಟಿ ರೂಪಾಯಿಗಳನ್ನು ನಿಮ್ಮ ಮುಂಬೈ ಖಾತೆಯಲ್ಲಿ ಹೂಡಿಕೆ ಮಾಡಿದ್ದಾರೆ. ಮನಿ ಲ್ಯಾಂಡರಿಂಗ್ ಪ್ರಕರಣ ನಿಮ್ಮ ಮೇಲೆ ದಾಖಲಾಗಿದೆ. ನಿಮ್ಮನ್ನು ಬಂಧಿಸಲಾಗುತ್ತದೆ ಎಂದು ತಿಳಿಸಿದ್ದಾನೆ.

ನಿಮ್ಮ ದಾಖಲಾತಿಗಳನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಬೇಕಿದೆ. ನೀವು ಬರಲು ಸಾಧ್ಯವಾಗದಿದ್ದಲ್ಲಿ ಆನ್ಲೈನ್ ಮೂಲಕ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಮರುದಿನ ಕರೆ ಮಾಡಿದ ಆಕಾಶ್ ಕುಲ್ಲಹಾರಿ ಎಂಬಾತ ಬ್ಯಾಂಕ್ ಖಾತೆ ವಿವರಗಳನ್ನು ಕೇಳಿದ್ದಾನೆ. ಎಲ್ಲಾ ವಿವರಗಳನ್ನು ವ್ಯಕ್ತಿ ನೀಡಿದ್ದು, ಕರೆ ಮಾಡಿ ನಿಮ್ಮ ಖಾತೆಯಲ್ಲಿರುವ ಎಲ್ಲಾ ಹಣವನ್ನು ಆರ್ಬಿಐಗೆ ವರ್ಗಾಯಿಸಬೇಕಿದೆ. ಹಾಗೆ ಮಾಡಿದರೆ ನಿಮ್ಮ ಮೇಲೆ ಸಂದೇಹ ಬರುತ್ತದೆ. ಹಾಗಾಗಿ ಶಿವಾನಿ ಎಂಟರ್ಪ್ರೈಸಸ್ ಖಾತೆಗೆ ವರ್ಗಾವಣೆ ಮಾಡಿ ಎಂದು ಬ್ಯಾಂಕ್ ಖಾತೆಯ ಸಂಖ್ಯೆ ನೀಡಿದ್ದಾನೆ.

ಅಂತೆಯೇ ಅಕ್ಟೋಬರ್ 19ರಂದು ವಂಚನೆಗೊಳಗಾದ ವ್ಯಕ್ತಿ 50 ಲಕ್ಷ ರೂಪಾಯಿ ವರ್ಗಾವಣೆ ಮಾಡಿದ್ದಾರೆ. ಆತ ವಾಟ್ಸಾಪ್ ಮೂಲಕ ರಸೀದಿ ಕಳಿಸಿದ್ದು, ಮೂರು ದಿನಗಳ ನಂತರ ಮರುಪಾವತಿ ಮಾಡುವುದಾಗಿ ತಿಳಿಸಿದ್ದಾನೆ. ಬಳಿಕ ಹಣ ವಾಪಸ್ ಮಾಡಲು ಮತ್ತಷ್ಟು ಹಣ ಕೇಳಿದ್ದು, ವಂಚನೆಗೊಳಗಾಗಿರುವುದನ್ನು ತಿಳಿದ ವ್ಯಕ್ತಿ ಕದ್ರಿ ಠಾಣೆಗೆ ದೂರು ನೀಡಿದ್ದಾರೆ.

You Might Also Like

ರಕ್ಷಣಾ ಕಾರ್ಯಾಚರಣೆ ವೇಳೆ ಫಿಲಿಪೈನ್ ವಾಯುಪಡೆ ಹೆಲಿಕಾಪ್ಟರ್ ಪತನ: 5 ಜನ ಸಾವು

BREAKING: ರಫೇಲ್ ಯುದ್ದ ವಿಮಾನ ಬಗ್ಗೆ ವ್ಯಂಗ್ಯವಾಡಿದ್ದ ಪಾಕ್ ಕ್ರಿಕೆಟಿಗ ಹ್ಯಾರಿಸ್ ರೌಫ್ ಗೆ 2 ಪಂದ್ಯ ನಿಷೇಧ: ಸೂರ್ಯಕುಮಾರ್ ಯಾದವ್ ಗೆ ದಂಡ

BREAKING: ಕೆ-ಸೆಟ್: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೀ ಉತ್ತರ ಪ್ರಕಟ

BREAKING: ಭಾರತದ ಕೌಶಲ್ಯ ರಾಜಧಾನಿಯಾಗಿ ಕರ್ನಾಟಕ, 1 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ: ಸಿಎಂ ಸಿದ್ಧರಾಮಯ್ಯ

ವೈದ್ಯರು, ತಜ್ಞ ವೈದ್ಯರ ನೇಮಕಾತಿಗಾಗಿ ಅರ್ಜಿ ಆಹ್ವಾನ

TAGGED:ComplaintFraudದೂರುaccountವಂಚನೆPolice Officersಪೊಲೀಸ್ ಅಧಿಕಾರಿ ಸೋಗಿನಲ್ಲಿ
Share This Article
Facebook Copy Link Print

Latest News

ರಕ್ಷಣಾ ಕಾರ್ಯಾಚರಣೆ ವೇಳೆ ಫಿಲಿಪೈನ್ ವಾಯುಪಡೆ ಹೆಲಿಕಾಪ್ಟರ್ ಪತನ: 5 ಜನ ಸಾವು
BREAKING: ರಫೇಲ್ ಯುದ್ದ ವಿಮಾನ ಬಗ್ಗೆ ವ್ಯಂಗ್ಯವಾಡಿದ್ದ ಪಾಕ್ ಕ್ರಿಕೆಟಿಗ ಹ್ಯಾರಿಸ್ ರೌಫ್ ಗೆ 2 ಪಂದ್ಯ ನಿಷೇಧ: ಸೂರ್ಯಕುಮಾರ್ ಯಾದವ್ ಗೆ ದಂಡ
BREAKING: ಕೆ-ಸೆಟ್: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೀ ಉತ್ತರ ಪ್ರಕಟ
BREAKING: ಭಾರತದ ಕೌಶಲ್ಯ ರಾಜಧಾನಿಯಾಗಿ ಕರ್ನಾಟಕ, 1 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ: ಸಿಎಂ ಸಿದ್ಧರಾಮಯ್ಯ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
SHOCKING : ಬಾ ರೇ* ಮಾಡು’ : ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ರಂಪಾಟ ಮಾಡಿದ ವಿದ್ಯಾರ್ಥಿನಿ ವಿಡಿಯೋ ವೈರಲ್ |WATCH VIDEO

Automotive

ನಿಮ್ಮ ‘ಮೊಬೈಲ್’ ಎಷ್ಟು ಕಾಲ ಬಾಳಿಕೆ ಬರುತ್ತದೆ ಗೊತ್ತಾ ? ಜಸ್ಟ್ ಹೀಗೆ ತಿಳಿದುಕೊಳ್ಳಿ!
ALERT : ರಾತ್ರಿಯಿಡೀ ‘WI-FI’ ಆನ್ ಮಾಡಿ ಇಡುತ್ತಿದ್ದೀರಾ..? : ಈ ಗಂಭೀರ ಖಾಯಿಲೆಗಳು ಬರಬಹುದು ಎಚ್ಚರ.!
ಹಳೆ ವಾಹನ ಮಾಲೀಕರಿಗೆ ಬಿಗ್ ಶಾಕ್: ನವೀಕರಣ ಶುಲ್ಕ ಭಾರೀ ಏರಿಕೆ

Entertainment

OMG : ಬೆಂಗಳೂರಿನಲ್ಲಿ ‘ರಸ್ತೆ ಗುಂಡಿ’ ಮುಚ್ಚಿದ ಕಾಂತಾರ ಚಿತ್ರದ ಬ್ಯೂಟಿ ರುಕ್ಮಿಣಿ : ‘AI’ ಫೋಟೋ ವೈರಲ್.!
ದಾಖಲೆ ಸೃಷ್ಟಿಸಿದ ‘ಕಾಂತಾರ ಚಾಪ್ಟರ್-1’ ಟ್ರೇಲರ್ : ಕೆಲವೇ ಗಂಟೆಗಳಲ್ಲಿ ಬರೋಬ್ಬರಿ 2.30 ಕೋಟಿ ವೀವ್ಸ್.!
BREAKING : ಬಾಲಿವುಡ್ ನಟ ಗೋವಿಂದ ದಾಂಪತ್ಯದಲ್ಲಿ ಬಿರುಕು : ಪತ್ನಿಯಿಂದ ವಿಚ್ಚೇದನಕ್ಕೆ ಅರ್ಜಿ.!

Sports

BREAKING: ರಫೇಲ್ ಯುದ್ದ ವಿಮಾನ ಬಗ್ಗೆ ವ್ಯಂಗ್ಯವಾಡಿದ್ದ ಪಾಕ್ ಕ್ರಿಕೆಟಿಗ ಹ್ಯಾರಿಸ್ ರೌಫ್ ಗೆ 2 ಪಂದ್ಯ ನಿಷೇಧ: ಸೂರ್ಯಕುಮಾರ್ ಯಾದವ್ ಗೆ ದಂಡ
BREAKING: ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ 51 ಕೋಟಿ ರೂ. ನಗದು ಬಹುಮಾನ ಘೋಷಿಸಿದ ಬಿಸಿಸಿಐ
ಐಸಿಸಿ ಮಹಿಳಾ ವಿಶ್ವಕಪ್ ಗೆದ್ದ ಟೀಂ ಇಂಡಿಯಾ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಅಭಿನಂದನೆ

Special

ಪ್ರತಿದಿನ ಕುಡಿಯಲು ಉಪಯೋಗಿಸುವ ನೀರಿನ ಬಾಟಲ್ ಕೆಟ್ಟ ವಾಸನೆ ಬೀರುತ್ತಿದೆಯಾ…..?
ಮೊಟ್ಟೆ ತಾಜಾತನ ಕಳೆದುಕೊಳ್ಳದ ಹಾಗೆ ಸಂರಕ್ಷಿಸುವುದು ಹೇಗೆ….?
OMG : ಕೇರಳದಲ್ಲಿ ವಿಚಿತ್ರ ಘಟನೆ : ಹಲಸು ತಿಂದ ಬಸ್ ಚಾಲಕರು ‘ಡ್ರಿಂಕ್ & ಡ್ರೈವ್’ ಟೆಸ್ಟ್ ನಲ್ಲಿ ಫೇಲ್.!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?