KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪೊಲೀಸ್ ಅಧಿಕಾರಿ ಸೋಗಿನಲ್ಲಿ 50 ಲಕ್ಷ ರೂ. ವಂಚನೆ

Published October 27, 2024 at 1:30 pm
Share
SHARE

ಮಂಗಳೂರು: ಪೊಲೀಸ್ ಅಧಿಕಾರಿ ಸೋಗಿನಲ್ಲಿ ಕರೆ ಮಾಡಿ ವ್ಯಕ್ತಿಯೊಬ್ಬರಿಂದ 50 ಲಕ್ಷ ರೂಪಾಯಿ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿದ ಘಟನೆ ಬೆಳಕಿಗೆ ಬಂದಿದೆ.

ಅ. 11 ರಂದು ಕರೆ ಮಾಡಿದ ಅಪರಿಚಿತ ವ್ಯಕ್ತಿ ತನ್ನನ್ನು ಮಹಾರಾಷ್ಟ್ರದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿನಯ್ ಕುಮಾರ್ ಎಂದು ಪರಿಚಯಿಸಿಕೊಂಡಿದ್ದಾನೆ. ಕಿರುಕುಳದ ಕುರಿತಾಗಿ ನಿಮ್ಮ ಮೇಲೆ ದೂರು ದಾಖಲಾಗಿದ್ದು, ಠಾಣೆಗೆ ಬರುವಂತೆ ತಿಳಿಸಿದ್ದಾನೆ. ತಾನು ಸಿಬಿಐನಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿದ್ದು, ನರೇಶ್ ಗೋಯಲ್ ಎಂಬುವರ ಮನೆಯಲ್ಲಿ ಜಪ್ತಿ ಮಾಡುವಾಗ ನಿಮ್ಮ ಎಟಿಎಂ ಕಾರ್ಡ್ ಸಿಕ್ಕಿದೆ. ಅದರಲ್ಲಿ 20 ಜನರು ಎರಡು ಕೋಟಿ ರೂಪಾಯಿಗಳನ್ನು ನಿಮ್ಮ ಮುಂಬೈ ಖಾತೆಯಲ್ಲಿ ಹೂಡಿಕೆ ಮಾಡಿದ್ದಾರೆ. ಮನಿ ಲ್ಯಾಂಡರಿಂಗ್ ಪ್ರಕರಣ ನಿಮ್ಮ ಮೇಲೆ ದಾಖಲಾಗಿದೆ. ನಿಮ್ಮನ್ನು ಬಂಧಿಸಲಾಗುತ್ತದೆ ಎಂದು ತಿಳಿಸಿದ್ದಾನೆ.

ನಿಮ್ಮ ದಾಖಲಾತಿಗಳನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಬೇಕಿದೆ. ನೀವು ಬರಲು ಸಾಧ್ಯವಾಗದಿದ್ದಲ್ಲಿ ಆನ್ಲೈನ್ ಮೂಲಕ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಮರುದಿನ ಕರೆ ಮಾಡಿದ ಆಕಾಶ್ ಕುಲ್ಲಹಾರಿ ಎಂಬಾತ ಬ್ಯಾಂಕ್ ಖಾತೆ ವಿವರಗಳನ್ನು ಕೇಳಿದ್ದಾನೆ. ಎಲ್ಲಾ ವಿವರಗಳನ್ನು ವ್ಯಕ್ತಿ ನೀಡಿದ್ದು, ಕರೆ ಮಾಡಿ ನಿಮ್ಮ ಖಾತೆಯಲ್ಲಿರುವ ಎಲ್ಲಾ ಹಣವನ್ನು ಆರ್ಬಿಐಗೆ ವರ್ಗಾಯಿಸಬೇಕಿದೆ. ಹಾಗೆ ಮಾಡಿದರೆ ನಿಮ್ಮ ಮೇಲೆ ಸಂದೇಹ ಬರುತ್ತದೆ. ಹಾಗಾಗಿ ಶಿವಾನಿ ಎಂಟರ್ಪ್ರೈಸಸ್ ಖಾತೆಗೆ ವರ್ಗಾವಣೆ ಮಾಡಿ ಎಂದು ಬ್ಯಾಂಕ್ ಖಾತೆಯ ಸಂಖ್ಯೆ ನೀಡಿದ್ದಾನೆ.

ಅಂತೆಯೇ ಅಕ್ಟೋಬರ್ 19ರಂದು ವಂಚನೆಗೊಳಗಾದ ವ್ಯಕ್ತಿ 50 ಲಕ್ಷ ರೂಪಾಯಿ ವರ್ಗಾವಣೆ ಮಾಡಿದ್ದಾರೆ. ಆತ ವಾಟ್ಸಾಪ್ ಮೂಲಕ ರಸೀದಿ ಕಳಿಸಿದ್ದು, ಮೂರು ದಿನಗಳ ನಂತರ ಮರುಪಾವತಿ ಮಾಡುವುದಾಗಿ ತಿಳಿಸಿದ್ದಾನೆ. ಬಳಿಕ ಹಣ ವಾಪಸ್ ಮಾಡಲು ಮತ್ತಷ್ಟು ಹಣ ಕೇಳಿದ್ದು, ವಂಚನೆಗೊಳಗಾಗಿರುವುದನ್ನು ತಿಳಿದ ವ್ಯಕ್ತಿ ಕದ್ರಿ ಠಾಣೆಗೆ ದೂರು ನೀಡಿದ್ದಾರೆ.

You Might Also Like

SHOCKING : ‘ಲೈಂಗಿಕ ಸಂಪರ್ಕ’ ನಿರಾಕರಿಸಿದ್ದಕ್ಕೆ ಪತ್ನಿಗೆ ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ ಪಾಪಿ ಪತಿ.!

ALERT : ‘ಕ್ಯಾನ್ಸರ್’ ಗೆ ಬಲಿಯಾಗುವ 4 ಮಂದಿಯಲ್ಲಿ ಒಬ್ಬರು ತಂಬಾಕು ಸೇವನೆಯ ಕಾರಣಕ್ಕೆ ಸಾವನ್ನಪ್ಪುತ್ತಿದ್ದಾರೆ : CM ಸಿದ್ದರಾಮಯ್ಯ ಎಚ್ಚರಿಕೆ

BIG NEWS : ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ : CM ಸಿದ್ದರಾಮಯ್ಯ ನೀಡಿದ ಸೂಚನೆಗಳು ಹೀಗಿದೆ.!

BIG NEWS : ಭಾರತದಲ್ಲಿ 2700 ರ ದಾಟಿದ ಕೋವಿಡ್ ಪ್ರಕರಣಗಳ ಸಂಖ್ಯೆ : ಈ ರಾಜ್ಯದಲ್ಲೇ ಅತಿ ಹೆಚ್ಚು ಕೇಸ್ |Covid-19

BIG NEWS: ಬಾಲ್ಯ ವಿವಾಹ, ಬಾಲಗರ್ಭಿಣಿ ಪ್ರಕರಣ: ಇನ್ಮುಂದೆ ತಪ್ಪಿತಸ್ಥರ ವಿರುದ್ಧ ದಾಖಲಾಗುತ್ತೆ ಕ್ರಿಮಿನಲ್ ಕೇಸ್!

TAGGED:ComplaintFraudದೂರುaccountವಂಚನೆPolice Officersಪೊಲೀಸ್ ಅಧಿಕಾರಿ ಸೋಗಿನಲ್ಲಿ
Share This Article
Facebook Copy Link Print

Latest News

SHOCKING : ‘ಲೈಂಗಿಕ ಸಂಪರ್ಕ’ ನಿರಾಕರಿಸಿದ್ದಕ್ಕೆ ಪತ್ನಿಗೆ ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ ಪಾಪಿ ಪತಿ.!
ALERT : ‘ಕ್ಯಾನ್ಸರ್’ ಗೆ ಬಲಿಯಾಗುವ 4 ಮಂದಿಯಲ್ಲಿ ಒಬ್ಬರು ತಂಬಾಕು ಸೇವನೆಯ ಕಾರಣಕ್ಕೆ ಸಾವನ್ನಪ್ಪುತ್ತಿದ್ದಾರೆ : CM ಸಿದ್ದರಾಮಯ್ಯ ಎಚ್ಚರಿಕೆ
BIG NEWS : ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ : CM ಸಿದ್ದರಾಮಯ್ಯ ನೀಡಿದ ಸೂಚನೆಗಳು ಹೀಗಿದೆ.!
BIG NEWS : ಭಾರತದಲ್ಲಿ 2700 ರ ದಾಟಿದ ಕೋವಿಡ್ ಪ್ರಕರಣಗಳ ಸಂಖ್ಯೆ : ಈ ರಾಜ್ಯದಲ್ಲೇ ಅತಿ ಹೆಚ್ಚು ಕೇಸ್ |Covid-19

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BIG NEWS: ಮಗಳ ಹತ್ಯೆಗೆ ಪ್ರತಿಕಾರ: ಆರೋಪಿಯ ತಂದೆಯನ್ನೇ ಬರ್ಬರವಾಗಿ ಕೊಲೆಗೈದ ಅಪ್ಪ!
BREAKING : ‘ಮಡೆನೂರು ಮನು’ ಬೆನ್ನಲ್ಲೇ ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ.!

Automotive

ಕುಡಿದ ಮತ್ತಲ್ಲಿ ಡಿವೈಡರ್‌ಗೆ ಗುದ್ದಿ ಬಡ ಡೆಲಿವರಿ ಬಾಯ್ ಸ್ಕೂಟರ್ ಪುಡಿಗಟ್ಟಿದ ಚಾಲಕ | Shocking Video
BIG NEWS: ಟಾಟಾದಿಂದ ಎಲೆಕ್ಟ್ರಿಕ್ ಸ್ಕೂಟರ್ ಕ್ರಾಂತಿ ; 200 ಕಿ.ಮೀ. ರೇಂಜ್, ಕೈಗೆಟುಕುವ ಬೆಲೆ !
BIG NEWS : ಫೇಸ್ ಬುಕ್ , ಇನ್’ಸ್ಟಾಗ್ರಾಂ ಖಾತೆಗೂ ‘ಐಟಿ’ ರೇಡ್ : ಹೊಸ ತೆರಿಗೆ ಮಸೂದೆಯಲ್ಲಿದೆ ಅವಕಾಶ.!

Entertainment

ಮನೆಗೆ ಹೆಣ್ಣು ಮಗುವನ್ನು ಸ್ವಾಗತಿಸಿದ ನಟಿ ಶ್ರೀಲೀಲಾ : ಫೋಟೋ ವೈರಲ್ |WATCH PHOTOS
ಪಾಕ್ ಹಾಡಿಗೆ ಕುಣಿದು ʼಟ್ರೋಲ್‌ʼ ಆದ ಕಂಗನಾ !
BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ : ಸಾಕ್ಷಿದಾರನ ಜೊತೆ ಸಿನಿಮಾ ವೀಕ್ಷಿಸಿದ ನಟ ದರ್ಶನ್ ಗೆ ಸಂಕಷ್ಟ..?

Sports

“ಇವರು ಯಾರು ?” – ಕ್ವಾಲಿಫೈಯರ್‌ನಲ್ಲಿ ಹೊಸ ಮುಖ ಕಂಡು ವಿರಾಟ್ ಕೊಹ್ಲಿ ಅಚ್ಚರಿ !
ಕ್ವಾಲಿಫೈಯರ್ ಪಂದ್ಯದಲ್ಲಿ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ RCB ಐಪಿಎಲ್ ಚಾಂಪಿಯನ್: ಹೀಗಿದೆ ಅಭಿಮಾನಿಗಳ ಲೆಕ್ಕಾಚಾರ
4ನೇ ಬಾರಿ ಫೈನಲ್ ಪ್ರವೇಶಿಸಿದ RCB, ಕಪ್ ಗೆಲ್ಲಲು ಇನ್ನೊಂದೇ ಮೆಟ್ಟಿಲು

Special

ಆರೋಗ್ಯಪೂರ್ಣ ಜೇನುತುಪ್ಪದಿಂದಾಗುತ್ತೆ ಹಲವು ಉಪಯೋಗ
ನಿಮಗೆ ಗೊತ್ತಾ ʼBUSʼ ಪದದ ವಿಸ್ತೃತ ರೂಪ ? ಇಲ್ಲಿದೆ ಇದರ ಮೂಲ ಮತ್ತು ಅರ್ಥ !
ಈ ಮನೆ ಮದ್ದಿನಿಂದ ಉತ್ತಮಗೊಳ್ಳುತ್ತೆ ಮಕ್ಕಳ ನೆನಪಿನ ಶಕ್ತಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?