ಬೆಂಬಲಿಗರಿಗೆ ಕಿರುಕುಳ: ಪೊಲೀಸ್ ಠಾಣೆ ಎದುರು ಕಾಂಗ್ರೆಸ್ ಶಾಸಕ ಪ್ರತಿಭಟನೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಬೆಂಬಲಿಗರಿಗೆ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಶಾಸಕ ಶಿವಗಂಗಾ ಬಸವರಾಜ್ ಚನ್ನಗಿರಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಚನ್ನಗಿರಿ ಇನ್ಸ್ ಪೆಕ್ಟರ್ ಮಧುಕುಮಾರ್ ಕಾರ್ಯಕರ್ತರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಾಜಿ ಶಾಸಕರ ಮಾತು ಕೇಳಿ ನಮ್ಮ ಕಾರ್ಯಕರ್ತರಿಗೆ ತೊಂದರೆ ಕೊಡುತ್ತಿದ್ದಾರೆ. ಇನ್ಸ್ ಪೆಕ್ಟರ್ ಮಧು ವರ್ಗಾವಣೆ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಬೆಂಬಲಿಗರ ಜೊತೆಗೆ ಶಾಸಕ ಶಿವಗಂಗಾ ಬಸವರಾಜ್ ಪ್ರತಿಭಟನೆ ನಡೆಸಿದ್ದು, ಚನ್ನಗಿರಿ ಪೊಲೀಸ್ ಠಾಣೆ ಮುಂದೆ ಹೈಡ್ರಾಮಾ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read