KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪೋಸ್ಟ್ ಆಫೀಸ್ ನಲ್ಲಿ ಖಾತೆ ಹೊಂದಿದವರಿಗೆ ಪಿಎಂ, ಸಿಎಂ ಹಣ ಜಮಾ ವದಂತಿ: ಖಾತೆ ತೆರೆಯಲು ಅಂಚೆ ಕಚೇರಿಗೆ ನುಗ್ಗಿದ ಸಾವಿರಾರು ಜನ

Published December 3, 2024 at 6:19 am
Share
SHARE

ಕಲಬುರಗಿ: ಪೋಸ್ಟ್ ಆಫೀಸ್ ನಲ್ಲಿ ಡಿಜಿಟಲ್ ಉಳಿತಾಯ ಖಾತೆ ಹೊಂದಿದವರಿಗೆ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಣ ಹಾಕುತ್ತಾರೆ ಎನ್ನುವ ವದಂತಿ ನಂಬಿದ ಸಾವಿರಾರು ಜನ ಅಂಚೆ ಕಚೇರಿಯಲ್ಲಿ ಖಾತೆ ತೆರೆಯಲು ಮುಗಿಬಿದ್ದ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಸೂಪರ್ ಮಾರ್ಕೆಟ್ ನ ಬಹಮನಿ ಕೋಟೆ ಮಂದಿರುವ ಪ್ರಧಾನ ಅಂಚೆ ಕಚೇರಿಗೆ ಸೋಮವಾರ ಬೆಳಗ್ಗೆ ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ನುಗ್ಗಿದ್ದು, ಉಳಿತಾಯ ಖಾತೆ ತೆರೆಯಲು ಮುಂದಾಗಿದ್ದಾರೆ. ಇದನ್ನು ಕಂಡು ಗಾಬರಿಯಾದ ಅಂಚೆ ಕಚೇರಿ ಸಿಬ್ಬಂದಿ ಖಾತೆ ತೆರೆಯಲು ಹರಸಹಾಸ ನಡೆಸಿದ್ದಾರೆ.

ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದಿರುವುದರಿಂದ ಮೋದಿ ಹಣ ಹಾಕುತ್ತಾರೆ. ರಾಜ್ಯದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿರುವುದರಿಂದ ಸಿದ್ದರಾಮಯ್ಯ ಹಣ ಹಾಕುತ್ತಾರೆ ಎಂದು ವದಂತಿ ಹರಡಿದ್ದರಿಂದ ಜನ ಖಾತೆ ತೆರೆಯಲು ಮುಗಿಬಿದ್ದಿದ್ದರು ಎನ್ನಲಾಗಿದೆ.

You Might Also Like

BREAKING NEWS: ವಿಶ್ವವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆ ವೇಳೆ ಭಾರೀ ಕಾಲ್ತುಳಿತ: 500ಕ್ಕೂ ಅಧಿಕ ಭಕ್ತರಿಗೆ ಗಾಯ, 40 ಮಂದಿ ಗಂಭೀರ | Puri Rath Yatra

BREAKING: 17 ಪ್ರವಾಸಿಗರಿದ್ದ ಮಿನಿ ಬಸ್ ಪಲ್ಟಿ: ಮೂವರು ಗಂಭೀರ

ಮಲೆಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರದಿಂದಲೂ ತನಿಖೆಗೆ ಆದೇಶ

ಸಂವಿಧಾನ ಪೀಠಿಕೆಯಿಂದ ಜಾತ್ಯತೀತ ಪದ ತೆಗೆಯಬೇಕೆಂಬ ಹೊಸಬಾಳೆ ಹೇಳಿಕೆ ಬಗ್ಗೆ ಮೋದಿ ಸ್ಪಷ್ಟನೆ ನೀಡಲಿ: ಸಿಎಂ ಆಗ್ರಹ

ಪತ್ನಿ ಹೆಸರಲ್ಲಿ ಮಳಿಗೆ ಪಡೆದ ಬೆಳಗಾವಿ ಮೇಯರ್ ಸೇರಿ ಇಬ್ಬರ ಸದಸ್ಯತ್ವ ರದ್ದು: ನಗರಾಭಿವೃದ್ಧಿ ಇಲಾಖೆ ಆದೇಶ

TAGGED:ಮುಗಿಬಿದ್ದ ಜನತೆರೆಯಲುKalaburagiaccountPEOPLEಕಲಬುರಗಿಖಾತೆPost Officeಅಂಚೆ ಕಚೇರಿ
Share This Article
Facebook Copy Link Print

Latest News

BREAKING NEWS: ವಿಶ್ವವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆ ವೇಳೆ ಭಾರೀ ಕಾಲ್ತುಳಿತ: 500ಕ್ಕೂ ಅಧಿಕ ಭಕ್ತರಿಗೆ ಗಾಯ, 40 ಮಂದಿ ಗಂಭೀರ | Puri Rath Yatra
BREAKING: 17 ಪ್ರವಾಸಿಗರಿದ್ದ ಮಿನಿ ಬಸ್ ಪಲ್ಟಿ: ಮೂವರು ಗಂಭೀರ
ಮಲೆಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರದಿಂದಲೂ ತನಿಖೆಗೆ ಆದೇಶ
ಸಂವಿಧಾನ ಪೀಠಿಕೆಯಿಂದ ಜಾತ್ಯತೀತ ಪದ ತೆಗೆಯಬೇಕೆಂಬ ಹೊಸಬಾಳೆ ಹೇಳಿಕೆ ಬಗ್ಗೆ ಮೋದಿ ಸ್ಪಷ್ಟನೆ ನೀಡಲಿ: ಸಿಎಂ ಆಗ್ರಹ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!

Automotive

ದೆಹಲಿಯಲ್ಲಿ ವಾಹನಗಳಿಗೆ ಕಡ್ಡಾಯ ಬಣ್ಣದ ಸ್ಟಿಕ್ಕರ್ : ಇಲ್ಲಿದೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವಿಧಾನ !
ಭಯಾನಕ ಅಪಘಾತ: ಆಲ್ಟೋ ಕಾರ್ 5 ಬಾರಿ ಪಲ್ಟಿ – ಪವಾಡಸದೃಶ್ಯ ರೀತಿಯಲ್ಲಿ ಪ್ರಯಾಣಿಕರು ಪಾರು | Watch Video
ಸಾಲುಗಟ್ಟಿ ನಿಂತ ವಾಹನಗಳು: ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಮತ್ತೆ ಮುನ್ನೆಲೆಗೆ | Photo

Entertainment

ತೆಳ್ಳಗಿದ್ದಾರೆಂಬ ಕಾರಣಕ್ಕೆ ಮಾಧುರಿ ದೀಕ್ಷಿತ್ ಜೊತೆಗಿನ ಮದುವೆ ತಿರಸ್ಕರಿಸಿದ್ದರು ಈ ಖ್ಯಾತ ಗಾಯಕ !
75 ಲಕ್ಷ ರೂ.ನಲ್ಲಿ ತಯಾರಾಗಿ ಥಿಯೇಟರ್‌ಗೆ ಬರದೇ ಕೋಟಿ ಕೋಟಿ ಗಳಿಸಿದ ಸಿನಿಮಾ ಯಾವುದು ? ನಾಯಕ – ನಾಯಕಿ ಯಾರು…? ತಿಳಿದುಕೊಳ್ಳಿ
ಅತ್ಯಾಚಾರ ಮಾಡಿದ್ದಕ್ಕೆ ಜೈಲು ಶಿಕ್ಷೆ ; ನಟ ಶೈನಿ ಅಹುಜಾ ಈಗೆಲ್ಲಿದ್ದಾರೆ ಗೊತ್ತಾ ?

Sports

BIG NEWS : ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಆಸ್ಪತ್ರೆಗೆ ದಾಖಲು : ಫೋಟೋ ವೈರಲ್
BREAKING NEWS: ಒಸ್ಟ್ರಾವಾದಲ್ಲಿ ಚಿನ್ನ ಗೆದ್ದ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ
BREAKING: KL ರಾಹುಲ್ ಶತಕದ ಬೆನ್ನಲ್ಲೇ ಭರ್ಜರಿ ಶತಕ ಸಿಡಿಸಿ ರಿಷಬ್ ಪಂತ್ ದಾಖಲೆ, ಒಂದೇ ಟೆಸ್ಟ್ ಪಂದ್ಯದಲ್ಲಿ 2 ಸೆಂಚುರಿ

Special

ಫೋನ್ ʼಬ್ಯಾಟರಿʼ ಬಾಳಿಕೆ ಹೆಚ್ಚಿಸಲು ಇಲ್ಲಿದೆ ಸರಳ ಉಪಾಯ
Chanakya Niti: ಸುಖದ ಬದಲು ದುಃಖ ತರುತ್ತವೆ ಈ ಸಂಬಂಧಗಳು !
ಬೆರಳುಗಳ ಮೇಲೆ ಟ್ಯಾಟೂ ಹಾಕಿಸಿಕೊಳ್ಳುವ ಮುನ್ನ ತಿಳಿದುಕೊಳ್ಳಿ ಅದರಿಂದಾಗುವ ಅಪಾಯ..…!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?