KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಖಾತೆಗೆ 1 ಲಕ್ಷ ಹಣ ಘೋಷಣೆ; ಅಂಚೆ ಕಚೇರಿ ಮುಂದೆ ಮಹಿಳೆಯರ ಕ್ಯೂ

Published May 30, 2024 at 10:23 am
Share
SHARE

ಬೆಂಗಳೂರು: ಲೋಕಸಭಾ ಚುನವಾಣೆಯಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಮಹಿಳೆಯರ ಖಾತೆಗೆ 1 ಲಕ್ಷ ಹಣ ಜಮೆ ಮಾಡುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಖಾತೆ ತೆರೆಯಲು ಮಹಿಳೆಯರು ಪೋಸ್ಟ್ ಆಫೀಸ್ ಗಳ ಮುಂದೆ ಸರತಿ ಸಾಲುಗಳಲ್ಲಿ ನಿಂತಿರುವ ಪ್ರಸಂಗ ಬೆಂಗಳೂರಿನಲ್ಲಿ ನಡೆದಿದೆ.

ಮೇ 31ರವರೆಗೆ ಮಾತ್ರ ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ) ಖಾತೆ ತೆರೆಯಲು ಅವಕಾಶವಿರುವ ಹಿನ್ನೆಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಬೆಂಗಳೂರಿನ ಪ್ರಧಾನ ಅಂಚೆ ಕಚೇರಿ ಮುಂದೆ ಮಹಿಳೆಯರು ಕ್ಯೂ ನಿಂತಿದ್ದಾರೆ.

ಐಪಿಪಿಬಿ ಅಕೌಂಟ್ ತೆರೆದರೆ ಮಾತ್ರ ಖಾತೆಗೆ ಹಣ ಹಾಕಲಾಗುತ್ತದೆ ಎಂಬ ವದಂತಿ ಕೂಡ ಹಬಿದ್ದು ಈ ಹಿನ್ನೆಲೆಯಲ್ಲಿ ಅಂಚೆ ಕಚೇರಿಗೆ ದೌಡಾಯಿಸಿರುವ ಮಹಿಳೆಯರು ಸಾಲು ಗಟ್ಟಿ ನಿಂತಿದ್ದಾರೆ. ಮಹಿಳೆಯರನ್ನು ನಿಯಂತ್ರಿಸಲು ಅಧಿಕಾರಿಗಳು, ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ.

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 8,500 ರೂಪಾಯಿ ವರ್ಷಕ್ಕೆ 1 ಲಕ್ಷ ಜಮೆ ಆಗಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದರು. ಇದನ್ನೇ ತಪ್ಪಾಗಿ ಭಾವಿಸಿದ ಮಹಿಳೆಯರು ಅಂಚೆ ಕಚೇರಿಗೆ ತೆರಳಿ ಐಪಿಪಿಬಿ ಖಾತೆ ತೆರೆಯಲು ಮುಗಿಬಿದ್ದಿದ್ದಾರೆ.

ಆದರೆ ಅಂಚೆ ಕಚೇರಿ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಅಂತಹ ಯಾವುದೇ ಮಾಹಿತಿ ಅಂಚೆ ಕಚೇರಿಗೆ ಬಂದಿಲ್ಲ. ಐಪಿಪಿಬಿ ಖಾತೆ ತೆರೆದರೆ ಅಂತಹ ಯಾವುದೇ ಹಣ ನಿಮ್ಮ ಖಾತೆಗೆ ಬರುವುದಿಲ್ಲ. ಇದೊಂದು ಸುಳ್ಳು ವದಂತಿ. ಯಾರೂ ಕೂಡ ಇಂತಹ ವದಂತಿ ನಂಬಬೇಡಿ ಎಂದು ತಿಳಿಸಿದ್ದಾರೆ. ಅಲ್ಲದೇ ಅಂಚೆ ಕಚೇರಿ ಎದುರು ನಾಮಫಲಕಗಳನ್ನು ಹಾಕಲಾಗಿದ್ದು, ಮೈಕ್ ಮೂಲಕವೂ ತಿಳಿಸಲಾಗುತ್ತಿದೆ.

 

You Might Also Like

ಅಂತರಾಜ್ಯ ದರೋಡೆಕೋರನ ಮೇಲೆ ಪೊಲೀಸರಿಂದ ಫೈರಿಂಗ್

ಅದ್ಭುತ ರುಚಿ ಮತ್ತು ಎನರ್ಜಿ ನೀಡುವ ಟೊಮೆಟೋ – ಆಪಲ್ ಡ್ರಿಂಕ್

ಸೋನು ನಿಗಮ್ ವಿರುದ್ಧ ಅಂತಿಮ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ತಡೆ

BIG NEWS: ಕರ್ನಲ್ ಸೋಫಿಯಾ ಖುರೇಷಿ ಪತಿ ಮನೆ ಮೇಲೆ ದಾಳಿ ಎಂದು ಸುಳ್ಳು ಪೋಸ್ಟ್: ಆರೋಪಿ ವಿರುದ್ಧ FIR ದಾಖಲು

ರಾಜಸ್ಥಾನದ ಗಡಿಯಲ್ಲಿ ಪಾಕಿಸ್ತಾನದ ಡ್ರೋನ್ ಪತ್ತೆ

TAGGED:ಮಹಿಳೆಯರುPost OfficeIPPB Accountಪೋಸ್ಟ್ ಆಫೀಸ್ಐಪಿಪಿಬಿ ಖಾತೆWoman Rush
Share This Article
Facebook Copy Link Print

Latest News

ಅಂತರಾಜ್ಯ ದರೋಡೆಕೋರನ ಮೇಲೆ ಪೊಲೀಸರಿಂದ ಫೈರಿಂಗ್
ಅದ್ಭುತ ರುಚಿ ಮತ್ತು ಎನರ್ಜಿ ನೀಡುವ ಟೊಮೆಟೋ – ಆಪಲ್ ಡ್ರಿಂಕ್
ಸೋನು ನಿಗಮ್ ವಿರುದ್ಧ ಅಂತಿಮ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ತಡೆ
BIG NEWS: ಕರ್ನಲ್ ಸೋಫಿಯಾ ಖುರೇಷಿ ಪತಿ ಮನೆ ಮೇಲೆ ದಾಳಿ ಎಂದು ಸುಳ್ಳು ಪೋಸ್ಟ್: ಆರೋಪಿ ವಿರುದ್ಧ FIR ದಾಖಲು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಭರ್ಜರಿ ಸುದ್ದಿ: ಮುಂದಿನ ತಿಂಗಳಿಂದ ‘ಅನ್ನಭಾಗ್ಯ ಯೋಜನೆ’ಯಡಿ ಉಚಿತವಾಗಿ ಅಕ್ಕಿ ಜತೆಗೆ ರಾಗಿ, ಜೋಳ ವಿತರಣೆ
ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
SHOCKING : ರಾಜ್ಯದಲ್ಲಿ ಆಘಾತಕಾರಿ ಘಟನೆ : ಯುವತಿಗೆ ಲೈಂಗಿಕ ಕಿರುಕುಳ ನೀಡಿದ ‘KSRTC’ ಬಸ್ ಕಂಡಕ್ಟರ್.!

Automotive

ʼಡ್ರೈವಿಂಗ್ ಲೈಸೆನ್ಸ್ʼ ನವೀಕರಣ: ದಂಡ ತಪ್ಪಿಸಲು ಹೀಗೆ ಮಾಡಿ !
5 ಸಾವಿರಕ್ಕೆ ಬೈಕ್ ನಿಮ್ಮ ಕೈಯಲ್ಲಿ……! ಒಮ್ಮೆ ಟ್ಯಾಂಕ್ ಫುಲ್ ಮಾಡಿದರೆ ಕೊಡುತ್ತೆ 700 ಕಿ.ಮೀ ಮೈಲೇಜ್
ವಕೀಲ ವೃತ್ತಿಯಿಂದ ಉದ್ಯಮ ಸಾಮ್ರಾಜ್ಯದವರೆಗೆ: ಟಿವಿಎಸ್ ಸುಂದರಂ ಅಯ್ಯಂಗಾರ್ ಯಶೋಗಾಥೆ !

Entertainment

BREAKING NEWS: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಮತ್ತೆ ಅರೆಸ್ಟ್
ಬೇರೆ ಭಾಷೆಯಲ್ಲಿ ಅವಕಾಶ ಸಿಕ್ಕಿದೆಯೆಂದು ಕನ್ನಡತಿಯಾಗಿ ಕನ್ನಡ ನಾಡನ್ನೇ ಮರೆತರೆ ಹೇಗೆ? ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಕರವೇ ನಾರಾಯಣಗೌಡ ಕಿಡಿ
ಪ್ರಭುದೇವ ಕಾರ್ಯಕ್ರಮದಲ್ಲಿ ಧನುಷ್ ಮಿಂಚು: ವೇದಿಕೆ ಮೇಲೆ ಭರ್ಜರಿ ಡಾನ್ಸ್ | Watch Video

Sports

ವಿಕೆಟ್‌ ಕೀಪರ್ ಎಡವಟ್ಟು ; ಬಾಂಗ್ಲಾ ತಂಡಕ್ಕೆ ಭಾರೀ ದಂಡ | Watch Video
‘IPL’ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಲೀಗ್ ಪುನಾರಂಭದ ದಿನಾಂಕ ಬಿಡುಗಡೆ, ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ |IPL 2025
BIG UPDATE : ಭಾರತ-ಪಾಕ್ ನಡುವೆ ಉದ್ವಿಗ್ನತೆ : ‘IPL’ ಟೂರ್ನಿ 1 ವಾರ ಮಾತ್ರ ಮುಂದೂಡಿಕೆ

Special

ರೆಸ್ಯುಮೆಯಲ್ಲಿ ನಿಮ್ಮ ʼಹವ್ಯಾಸʼಗಳ ಬಗ್ಗೆ ದಾಖಲಿಸುವುದು ಎಷ್ಟು ಮುಖ್ಯ ಗೊತ್ತಾ ? ಇಲ್ಲಿದೆ ಉಪಯುಕ್ತ ಮಾಹಿತಿ
ಜೀರ್ಣಕ್ರಿಯೆ ಸುಗಮಗೊಳಿಸಿ ದೇಹಕ್ಕೆ ಶಕ್ತಿ ನೀಡುತ್ತೆ ಟೊಮೆಟೊ
ಕೋಪ ಕಂಟ್ರೋಲ್ ಮಾಡುವುದು ಹೇಗೆ ಗೊತ್ತಾ…..?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?