KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಖಾತೆಗೆ 1 ಲಕ್ಷ ಹಣ ಘೋಷಣೆ; ಅಂಚೆ ಕಚೇರಿ ಮುಂದೆ ಮಹಿಳೆಯರ ಕ್ಯೂ

Published May 30, 2024 at 10:23 am
Share
SHARE

ಬೆಂಗಳೂರು: ಲೋಕಸಭಾ ಚುನವಾಣೆಯಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಮಹಿಳೆಯರ ಖಾತೆಗೆ 1 ಲಕ್ಷ ಹಣ ಜಮೆ ಮಾಡುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಖಾತೆ ತೆರೆಯಲು ಮಹಿಳೆಯರು ಪೋಸ್ಟ್ ಆಫೀಸ್ ಗಳ ಮುಂದೆ ಸರತಿ ಸಾಲುಗಳಲ್ಲಿ ನಿಂತಿರುವ ಪ್ರಸಂಗ ಬೆಂಗಳೂರಿನಲ್ಲಿ ನಡೆದಿದೆ.

ಮೇ 31ರವರೆಗೆ ಮಾತ್ರ ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ) ಖಾತೆ ತೆರೆಯಲು ಅವಕಾಶವಿರುವ ಹಿನ್ನೆಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಬೆಂಗಳೂರಿನ ಪ್ರಧಾನ ಅಂಚೆ ಕಚೇರಿ ಮುಂದೆ ಮಹಿಳೆಯರು ಕ್ಯೂ ನಿಂತಿದ್ದಾರೆ.

ಐಪಿಪಿಬಿ ಅಕೌಂಟ್ ತೆರೆದರೆ ಮಾತ್ರ ಖಾತೆಗೆ ಹಣ ಹಾಕಲಾಗುತ್ತದೆ ಎಂಬ ವದಂತಿ ಕೂಡ ಹಬಿದ್ದು ಈ ಹಿನ್ನೆಲೆಯಲ್ಲಿ ಅಂಚೆ ಕಚೇರಿಗೆ ದೌಡಾಯಿಸಿರುವ ಮಹಿಳೆಯರು ಸಾಲು ಗಟ್ಟಿ ನಿಂತಿದ್ದಾರೆ. ಮಹಿಳೆಯರನ್ನು ನಿಯಂತ್ರಿಸಲು ಅಧಿಕಾರಿಗಳು, ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ.

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 8,500 ರೂಪಾಯಿ ವರ್ಷಕ್ಕೆ 1 ಲಕ್ಷ ಜಮೆ ಆಗಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದರು. ಇದನ್ನೇ ತಪ್ಪಾಗಿ ಭಾವಿಸಿದ ಮಹಿಳೆಯರು ಅಂಚೆ ಕಚೇರಿಗೆ ತೆರಳಿ ಐಪಿಪಿಬಿ ಖಾತೆ ತೆರೆಯಲು ಮುಗಿಬಿದ್ದಿದ್ದಾರೆ.

ಆದರೆ ಅಂಚೆ ಕಚೇರಿ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಅಂತಹ ಯಾವುದೇ ಮಾಹಿತಿ ಅಂಚೆ ಕಚೇರಿಗೆ ಬಂದಿಲ್ಲ. ಐಪಿಪಿಬಿ ಖಾತೆ ತೆರೆದರೆ ಅಂತಹ ಯಾವುದೇ ಹಣ ನಿಮ್ಮ ಖಾತೆಗೆ ಬರುವುದಿಲ್ಲ. ಇದೊಂದು ಸುಳ್ಳು ವದಂತಿ. ಯಾರೂ ಕೂಡ ಇಂತಹ ವದಂತಿ ನಂಬಬೇಡಿ ಎಂದು ತಿಳಿಸಿದ್ದಾರೆ. ಅಲ್ಲದೇ ಅಂಚೆ ಕಚೇರಿ ಎದುರು ನಾಮಫಲಕಗಳನ್ನು ಹಾಕಲಾಗಿದ್ದು, ಮೈಕ್ ಮೂಲಕವೂ ತಿಳಿಸಲಾಗುತ್ತಿದೆ.

 

You Might Also Like

BREAKING : ಏಕೆ ನಟ ದರ್ಶನ್ ಜಾಮೀನು ರದ್ದು ಮಾಡಬಾರದು..? : ದರ್ಶನ್ ಪರ ವಕೀಲರಿಗೆ ಸುಪ್ರೀಂಕೋರ್ಟ್ ಪ್ರಶ್ನೆ.!

ವರುಣಾರ್ಭಟಕ್ಕೆ ಏಕಾಏಕಿ ಬೋರ್ಗರೆದು ಹರಿದ ಜಲಪಾತ: ಪ್ರವಾಹದಲ್ಲಿ ಸಿಲುಕಿದ ಪ್ರವಾಸಿಗರ ಪರದಾಟ: ಮೂವರ ರಕ್ಷಣೆ

BREAKING : ಕೋಲ್ಕತ್ತಾದಲ್ಲಿ ವಿದ್ಯಾರ್ಥಿನಿ ಮೇಲೆ ‘ಗ್ಯಾಂಗ್ ರೇಪ್ ಕೇಸ್’ : ಬಾಗಲಕೋಟೆ ಮೂಲದ ಯುವಕ ಅರೆಸ್ಟ್.!

BIG NEWS: ಶಾಪಿಂಗ್ ಮಾಲ್ ನಲ್ಲಿ ಬೆಂಕಿ ಅವಘಡ: 50 ಜನರು ಸಾವು

BREAKING : ‘ಶುಶ್ರುತಿ’ ಬ್ಯಾಂಕ್ ವಂಚನೆ ಕೇಸ್ : ಬೆಂಗಳೂರಿನಲ್ಲಿ 10 ಕ್ಕೂ ಹೆಚ್ಚು ಕಡೆ E.D ಅಧಿಕಾರಿಗಳ ದಾಳಿ |E.D Raid

TAGGED:ಮಹಿಳೆಯರುPost OfficeIPPB Accountಪೋಸ್ಟ್ ಆಫೀಸ್ಐಪಿಪಿಬಿ ಖಾತೆWoman Rush
Share This Article
Facebook Copy Link Print

Latest News

BREAKING : ಏಕೆ ನಟ ದರ್ಶನ್ ಜಾಮೀನು ರದ್ದು ಮಾಡಬಾರದು..? : ದರ್ಶನ್ ಪರ ವಕೀಲರಿಗೆ ಸುಪ್ರೀಂಕೋರ್ಟ್ ಪ್ರಶ್ನೆ.!
ವರುಣಾರ್ಭಟಕ್ಕೆ ಏಕಾಏಕಿ ಬೋರ್ಗರೆದು ಹರಿದ ಜಲಪಾತ: ಪ್ರವಾಹದಲ್ಲಿ ಸಿಲುಕಿದ ಪ್ರವಾಸಿಗರ ಪರದಾಟ: ಮೂವರ ರಕ್ಷಣೆ
BREAKING : ಕೋಲ್ಕತ್ತಾದಲ್ಲಿ ವಿದ್ಯಾರ್ಥಿನಿ ಮೇಲೆ ‘ಗ್ಯಾಂಗ್ ರೇಪ್ ಕೇಸ್’ : ಬಾಗಲಕೋಟೆ ಮೂಲದ ಯುವಕ ಅರೆಸ್ಟ್.!
BIG NEWS: ಶಾಪಿಂಗ್ ಮಾಲ್ ನಲ್ಲಿ ಬೆಂಕಿ ಅವಘಡ: 50 ಜನರು ಸಾವು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING NEWS: ಶಾಲಾ ವಾಹನ ಪಲ್ಟಿ: 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Automotive

ಬಸ್ ಮುಂದೆ ಬುಲೆಟ್ ಸವಾರನ ಸ್ಟಂಟ್ ; ಬೈಕ್ ಜಪ್ತಿ‌ ಮಾಡಿ ಗುಜರಿಗೆ ರವಾನಿಸಲು ಮುಂದಾದ ಪೊಲೀಸ್‌ | Watch
ಸ್ಟಾರ್ಟ್ ಮಾಡುತ್ತಿದ್ದಂತೆ ಹೊತ್ತಿ ಉರಿದ ಬುಲೆಟ್; ಅದೃಷ್ಟವಶಾತ್ ಬೈಕ್ ಸವಾರ ಪಾರು | Watch
ಪುತ್ರನಿಗೆ ದುಬಾರಿ ರೋಲ್ಸ್ ರಾಯ್ಸ್ ಕಲಿನನ್ ಬ್ಲಾಕ್ ಬ್ಯಾಡ್ಜ್ ಉಡುಗೊರೆ ನೀಡಿದ ಭಾರತೀಯ ಉದ್ಯಮಿ | Watch Video

Entertainment

SHOCKING : ನಿರ್ಮಾಪಕರಿಗೆ ಕಥೆ ಹೇಳಿ ವಾಪಸ್ ಆಗುವಾಗಲೇ ಹೃದಯಾಘಾತ : ತಮಿಳು ನಿರ್ದೇಶಕ ‘ವಿಕ್ರಮ್ ಸುಗುಮಾರನ್’ ನಿಧನ
BREAKING : ಹಣಕಾಸು ವಂಚನೆ ಆರೋಪ : ಬಾಲಿವುಡ್ ನಟಿ ‘ಆಲಿಯಾ ಭಟ್’ ಮಾಜಿ ಪಿ.ಎ ಅರೆಸ್ಟ್.!
BREAKING: ಉತ್ತರ ಕರ್ನಾಟಕ ಶೈಲಿಯ ಗಾಯಕ ಮಾರುತಿ ಬರ್ಬರ ಹತ್ಯೆ: ಮಾರಕಾಸ್ತ್ರದಿಂದ ಥಳಿಸಿ, ಕಾರ್ ಹತ್ತಿಸಿ ಕೊಂದ ದುಷ್ಕರ್ಮಿಗಳು

Sports

114 ವರ್ಷದ ಮ್ಯಾರಥಾನ್ ಲೆಜೆಂಡ್ ಫೌಜಾ ಸಿಂಗ್ ಹಿಟ್ ಅಂಡ್ ರನ್ ಕೇಸ್: 30 ಗಂಟೆಯೊಳಗೆ ಅನಿವಾಸಿ ಭಾರತೀಯ ಅರೆಸ್ಟ್
‌ಇಲ್ಲಿದೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಅದ್ದೂರಿ ಮನೆ ಮತ್ತು ಅಪರೂಪದ ಸಂಗ್ರಹದ ಡಿಟೇಲ್ಸ್ !
ಸೂರ್ಯಕುಮಾರ್ ಪತ್ನಿಯಿಂದ ರೋಹಿತ್ ಶರ್ಮಾ ‘ಸ್ಟೈಲ್’ ಅನುಕರಣೆ ; ವಿಡಿಯೋ ವೈರಲ್ | Watch

Special

ರಾತ್ರಿ ಮಲಗುವ ಮುನ್ನ ಪಾದಗಳನ್ನು ತೊಳೆದು ಮಲಗಿದರೆ ಸಿಗುತ್ತೆ ಅದ್ಭುತ ಪ್ರಯೋಜನ
ALERT : ನೀವು ಯಾರಿಗಾದರೂ ‘ಚೆಕ್’ ಕೊಡುವಾಗ ಈ ತಪ್ಪು ಮಾಡಬೇಡಿ, ಈ ರೂಲ್ಸ್ ಗೊತ್ತಿರಲಿ |Check Bounce
ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಹೀಗೆ ಹೇಳಿ ಗುಡ್‌ ಬೈ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?