KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ‘ಮೋದಿ ಗ್ಯಾರಂಟಿ’ ಯೋಜನೆಯಡಿ 3 ಸಾವಿರ ರೂ. ಜಮಾ: ವದಂತಿ ನಂಬಿ ಅಂಚೆ ಕಚೇರಿಗೆ ಮುಗಿಬಿದ್ದ ಮಹಿಳೆಯರು

Published March 20, 2024 at 6:00 am
Share
SHARE

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಮೋದಿ ಗ್ಯಾರಂಟಿ ಯೋಜನೆಯಡಿ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ತೆರೆದ ಬಿಪಿಎಲ್ ಕುಟುಂಬದ ಮಹಿಳೆಯರಿಗೆ 3000 ರೂ. ಜಮಾ ಮಾಡಲಾಗುತ್ತದೆ ಎನ್ನುವ ವದಂತಿ ಹರಡಿದ್ದು, ಹುಬ್ಬಳ್ಳಿಯಲ್ಲಿ ಪೋಸ್ಟ್ ಆಫೀಸ್ ಗಳಿಗೆ ಮಹಿಳೆಯರು ಮುಗಿಬಿದ್ದಿದ್ದಾರೆ.

ಹುಬ್ಬಳ್ಳಿಯ ಅಂಚೆ ಇಲಾಖೆ ಕಚೇರಿಗಳು ಕಳೆದ 3-4 ದಿನಗಳಿಂದ ಜನರಿಂದ ತುಂಬಿ ತುಳುಕುತ್ತಿವೆ. ಕೇಂದ್ರ ಸರ್ಕಾರದ ಮೋದಿ ಗ್ಯಾರಂಟಿ ಯೋಜನೆಯಡಿ ಅಂಚೆ ಇಲಾಖೆಯಲ್ಲಿ ಉಳಿತಾಯ ಖಾತೆ ತೆರೆದ ಬಿಪಿಎಲ್ ಕಾರ್ಡ್ ಹೊಂದಿದ ಮಹಿಳೆಯರ ಖಾತೆಗೆ ಮೂರು ಸಾವಿರ ರೂಪಾಯಿ ಜಮಾ ಮಾಡಲಾಗುತ್ತದೆ ಎಂದು ವದಂತಿ ಹರಡಿದೆ. ಮೋದಿ ಕಾರ್ಡ್ ಮತ್ತು ಮೋದಿ ಗ್ಯಾರಂಟಿ ಯೋಜನೆಗಳು ಅಂಚೆ ಕಚೇರಿಯಲ್ಲಿ ಇಲ್ಲ ಎಂದು ಅಂಚೆ ಇಲಾಖೆಯ ಸಿಬ್ಬಂದಿ ತಿಳಿ ಹೇಳಿದರೂ ಅದನ್ನು ಕೇಳುವ ಸ್ಥಿತಿಯಲ್ಲಿ ಮಹಿಳೆಯರು ಇಲ್ಲ.

ಉಳಿತಾಯ ಖಾತೆ ತೆರೆಯಲೇಬೇಕು ಎಂದು ಸಾವಿರಾರು ಮಹಿಳೆಯರು ಪೋಸ್ಟ್ ಆಫೀಸ್ ಗಳಿಗೆ ಮುಗಿಬಿದ್ದಿದ್ದಾರೆ. ಮೋದಿ ಕಾರ್ಡ್ ಮಾಡಿಸಿದವರಿಗೆ ಮಾತ್ರ 3000 ರೂ. ಹಾಕುತ್ತಾರೆ. ಅಕ್ಕಪಕ್ಕದ ನಿವಾಸಿಗಳು ಕೂಡ ಈ ಕಾರ್ಡ್ ಮಾಡಿಸಿಕೊಂಡಿದ್ದು, ಶನಿವಾರದೊಳಗೆ ಕಾರ್ಡ್ ಮಾಡಿಸಿದವರಿಗೆ ಮಾತ್ರ ಹಣ ಹಾಕುತ್ತಾರೆ ಎಂದು ಮಹಿಳೆಯರು ಬೆಳಿಗ್ಗೆಯಿಂದಲೇ ಅಂಚೆ ಕಚೇರಿಗೆ ಬಂದು ಕಾಯುತ್ತಾರೆ.

ಹುಬ್ಬಳ್ಳಿಯ ಸ್ಟೇಷನ್ ರಸ್ತೆಯಲ್ಲಿರುವ ಮುಖ್ಯ ಅಂಚೆ ಕಚೇರಿ, ಹಳೆ ಹುಬ್ಬಳ್ಳಿ, ಉಪ ಅಂಚೆ ಕಚೇರಿ ಸೇರಿ ವಿವಿಧ ಅಂಚೆ ಕಚೇರಿಗಳ ಎದುರು ನೂರಾರು ಮಹಿಳೆಯರು ಸಾಲುಗಟ್ಟಿ ನಿಂತಿದ್ದಾರೆ. ಕಿಡಿಗೇಡಿಗಳು ಈ ರೀತಿ ವದಂತಿ ಹಬ್ಬಿಸಿದ್ದರಿಂದ ಅಂಚೆ ಕಚೇರಿ ಸಿಬ್ಬಂದಿ ಹೈರಾಣಾಗಿದ್ದಾರೆ. ಸುಳ್ಳು ಸುದ್ದಿ ನಂಬಬೇಡಿ ಎಂದರೂ ಮಹಿಳೆಯರು ಕೇಳುತ್ತಿಲ್ಲ ಎಂದು ಹೇಳಲಾಗಿದೆ.

You Might Also Like

BREAKING: ನ.21 ರಿಂದ 3 ದಿನ ದಕ್ಷಿಣ ಆಫ್ರಿಕಾದಲ್ಲಿ ಜಿ20 ಶೃಂಗಸಭೆ: ಪ್ರಧಾನಿ ಮೋದಿ ಭಾಗಿ

ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹ: ಗೃಹಸಚಿವರಿಗೆ ಶಾಸಕ ಚನ್ನಬಸಪ್ಪ ಮನವಿ

BIG NEWS: ಬಿಡದಿಯಲ್ಲಿ 9 ಸಾವಿರ ಎಕರೆಯಲ್ಲಿ ಎಐ ಸಿಟಿ, ಬೆಂಗಳೂರು ದಕ್ಷಿಣದಲ್ಲಿ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ

BIG NEWS: ಇನ್ನು ಬೀದಿ ನಾಯಿ ದಾಳಿಯಿಂದ ಗಾಯಗೊಂಡವರಿಗೆ ಆರ್ಥಿಕ ನೆರವು, ಮೃತಪಟ್ಟಲ್ಲಿ 5 ಲಕ್ಷ ರೂ. ಪರಿಹಾರ: ಸರ್ಕಾರ ಆದೇಶ

BREAKING: ನಕ್ಸಲ್ ಕಮಾಂಡರ್ ಮದ್ವಿ ಹಿಡ್ಮಾ ಹತ್ಯೆ ಬೆನ್ನಲ್ಲೇ ಭರ್ಜರಿ ಬೇಟೆ: ಎನ್‌ ಕೌಂಟರ್‌ ನಲ್ಲಿ ಐಇಡಿ ತಜ್ಞ ‘ಟೆಕ್ ಶಂಕರ್’ ಸೇರಿ 7 ಜನ ಸಾವು

TAGGED:womanModi Cardaccountಖಾತೆಹುಬ್ಬಳ್ಳಿPost Officeಅಂಚೆ ಕಚೇರಿಮುಗಿಬಿದ್ದ ಮಹಿಳೆಯರುಮೋದಿ ಗ್ಯಾರಂಟಿ
Share This Article
Facebook Copy Link Print

Latest News

BREAKING: ನ.21 ರಿಂದ 3 ದಿನ ದಕ್ಷಿಣ ಆಫ್ರಿಕಾದಲ್ಲಿ ಜಿ20 ಶೃಂಗಸಭೆ: ಪ್ರಧಾನಿ ಮೋದಿ ಭಾಗಿ
ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹ: ಗೃಹಸಚಿವರಿಗೆ ಶಾಸಕ ಚನ್ನಬಸಪ್ಪ ಮನವಿ
BIG NEWS: ಬಿಡದಿಯಲ್ಲಿ 9 ಸಾವಿರ ಎಕರೆಯಲ್ಲಿ ಎಐ ಸಿಟಿ, ಬೆಂಗಳೂರು ದಕ್ಷಿಣದಲ್ಲಿ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ
BIG NEWS: ಇನ್ನು ಬೀದಿ ನಾಯಿ ದಾಳಿಯಿಂದ ಗಾಯಗೊಂಡವರಿಗೆ ಆರ್ಥಿಕ ನೆರವು, ಮೃತಪಟ್ಟಲ್ಲಿ 5 ಲಕ್ಷ ರೂ. ಪರಿಹಾರ: ಸರ್ಕಾರ ಆದೇಶ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ನ.14 ರಂದು ತುಮಕೂರಿನಲ್ಲಿ ಬೃಹತ್ ‘ಉದ್ಯೋಗ ಮೇಳ’ ಆಯೋಜನೆ.!

Automotive

ALERT : ಸಡನ್ ಆಗಿ ಕಾರಿನ ಬ್ರೇಕ್ ಫೇಲ್ ಆದರೆ ಭಯಪಡ್ಬೇಡಿ, ಜಸ್ಟ್ ಹೀಗೆ ಮಾಡಿ.!
ALERT : ಹುಷಾರ್..! ನಿಮ್ಮ ‘ಮೊಬೈಲ್’ ನಲ್ಲಿ ಈ ಲಕ್ಷಣಗಳು ಕಂಡು ಬಂದರೆ ‘ಮೊಬೈಲ್’ ಹ್ಯಾಕ್ ಆಗಿದೆ ಎಂದರ್ಥ.!
ಗಮನಿಸಿ : G-Mail ಸ್ಟೋರೇಜ್ ಫುಲ್ ಆಗಿದ್ಯಾ..? ಒಟ್ಟಿಗೆ ಜಸ್ಟ್ ಹೀಗೆ ಕ್ಲಿಯರ್ ಮಾಡಿ.!

Entertainment

BREAKING : ‘ಸೈಮಾ 2025’ ಪ್ರಶಸ್ತಿ ಪ್ರಕಟ : ನಟ ಸುದೀಪ್ ಗೆ ಅತ್ಯುತ್ತಮ ನಟ ಪ್ರಶಸ್ತಿ, ಇಲ್ಲಿದೆ ವಿಜೇತರ ಸಂಪೂರ್ಣ ಪಟ್ಟಿ
BREAKING: ನಟ ಕಿಚ್ಚ ಸುದೀಪ್ ಬಗ್ಗೆ ಅವಹೇಳನಕಾರಿ ಪೋಸ್ಟ್: ಕಮೀಷನರ್ ಗೆ ದೂರು
BREAKING : ಬಹು ನಿರೀಕ್ಷಿತ ‘ಕಾಂತಾರ ಚಾಪ್ಟರ್ 1’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್

Sports

ಕರಾವಳಿಯ ಜನಪ್ರಿಯ ‘ಕಂಬಳ’ ಕ್ರೀಡೆಗೆ ಪ್ರೋತ್ಸಾಹಧನ ಬಿಡುಗಡೆ
ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ನೇಮಕಾತಿಯಲ್ಲಿ ಶೇ.3ರಷ್ಟು ಮೀಸಲಾತಿ
BREAKING: ನಿಗದಿಯಂತೆ ನ. 30ರಂದೇ KSCA ಚುನಾವಣೆ ನಡೆಸಲು ಹೈಕೋರ್ಟ್ ಆದೇಶ

Special

ಮನೆಯಂಗಳದಲ್ಲಿ ಹೂಗಿಡ ನೆಡುವ ಮುನ್ನ….
ದೇಹದ ಮೇಲಾದ ಗಾಯಗಳು ಬೇಗ ವಾಸಿಯಾಗಲು ಈ ಮನೆಮದ್ದುಗಳನ್ನು ಹಚ್ಚಿ
ಬೇವಿನ ಎಲೆಯಲ್ಲಿದೆ ಹತ್ತು ಹಲವು ಪ್ರಯೋಜನ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?