ಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power cut

ಶಿವಮೊಗ್ಗ : ನಗರದ ಎಂಆರ್‌ಎಸ್‌ನ 110/11 ಕೆವಿ ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ಜೂ.24 ರ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರ ನಗರ, ಶಾಂತಮ್ಮ ಲೇಔಟ್, ವೆಂಕಟೇಶ ನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂಆರ್‌ಎಸ್ ವಾಟರ್ ಸಪ್ಲೇ, ಎಂಆರ್‌ಎಸ್ ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿಹೆಚ್ ರಸ್ತೆ(ಗಾಯಿತ್ರ ಕಲ್ಯಾಣ ಮಂದಿರದಿಂದ ಅಮೀರ್ ಅಹಮದ್ ವೃತ್ತ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯ ರಸ್ತೆ, ಪಾರ್ಕ್ ಬಡಾವಣೆ, ಸರ್‌ಎಂವಿ ರಸ್ತೆ(ವೀರಭದ್ರೇಶ್ವರ ಚಿತ್ರಮಂದಿರದಿರದ ಮಹಾವೀರ ವೃತ್ತದವರೆಗೆ), ಬಾಲರಾಜ್ ಅರಸ್ ರಸ್ತೆ(ಮಹಾವೀರ್ ವೃತ್ತದಿಂದ ಗೋಪಿವೃತ್ತದವರೆಗೆ) ಗಾಂಧಿ ಪಾರ್ಕ್, ಲೂರ್ದು ನಗರ, ಕಾನ್ವೆಂಟ್ ರಸ್ತೆ, ಬಾಪೂಜಿ ನಗರ, ಚರ್ಚ್ ಕಾಂಪೌಂಡ್, ಟಿಜಿಎನ್ ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬೌಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್‌ರಸ್ತೆ, ಮೆಹದಿ ನಗರ, ಬಾಪೂಜಿ ನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕ ನಗರ, ಅಮೀರ್‌ಅಹಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್ ರಸ್ತೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್‌ಟಿಓ ರಸ್ತೆ ಹಾಗೂ ಸುತ್ತಮುತ್ತಲ್ಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನಗರದ ಉಪವಿಭಾಗ-1ರ ಸಹಾಯಕ ಕಾರ್ಯನಿರ್ವಾಹ ಇಂಜಿನಿಯರ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read