KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BIG NEWS: ಸಂಸದ ಪ್ರಜ್ವಲ್ ರೇವಣ್ಣ ಬ್ಯಾಂಕ್ ಖಾತೆ ಫ್ರೀಜ್ ಮಾಡಲು SIT ಸಿದ್ಧತೆ

Published May 18, 2024 at 11:07 am
Share
SHARE

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಸದ್ಯಕ್ಕೆ ಭಾರತಕ್ಕೆ ಮರಳುವ ಲಕ್ಷಣಗಳು ಕಾಣುತ್ತಿಲ್ಲ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ನನ್ನು ಕಾನೂನಾತ್ಮಕವಾಗಿ ಕಟ್ಟಿಹಾಕಲು ಎಸ್ಐಟಿ ಹೊಸ ಪ್ಲಾನ್ ಮಾಡಿದೆ.

ಪ್ರಜ್ವಲ್ ರೇವಣ್ಣನನ್ನು ಆರ್ಥಿಕವಾಗಿ ಕಟ್ಟಿಹಾಕುವ ನಿಟ್ಟಿನಲ್ಲಿ ಎಸ್ಐಟಿ ಸಿದ್ಧತೆ ನಡೆಸಿದೆ. ಕೋರ್ಟ್ ಅನುಮತಿ ಪಡೆದು ಪ್ರಜ್ವಲ್ ಬ್ಯಾಂಕ್ ಖಾತೆಯನ್ನು ಫ್ರೀಜ್ ಮಾಡಲು ಎಸ್ಐಟಿ ತಯಾರಿ ನಡೆಸಿದೆ. ಹೀಗಾಗಿ ಪ್ರಜ್ವಲ್ ಬ್ಯಾಂಕ್ ಖಾತೆಗಳ ಮಾಹಿತಿಯನ್ನು ಎಸ್ಐಟಿ ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ.

ಈ ನಡುವೆ ಪ್ರಜ್ವಲ್ ರೇವಣ್ಣ ಜರ್ಮನಿಯಿಂದ ಲಂಡನ್ ಗೆ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂಗ್ಲೆಂಡ್ ನಲ್ಲಿ ಭಾರತ ಮೂಲದ ಉದ್ಯಮಿಯೊಬ್ಬರ ಸಹಾಯದಿಂದ ಪ್ರಜ್ವಲ್ ರೇವಣ್ಣ ಹಾಗೂ ಅವರ ಗೆಳೆಯ ರೈಲಿನ ಮೂಲಕವಾಗಿ ಲಂಡನ್ ಗೆ ತೆರಳಿದ್ದಾರೆ ಎನ್ನಲಾಗುತ್ತಿದೆ.

ಪ್ರಜ್ವಲ್ ರೇವಣ್ಣ ಕಳೆದ 15 ದಿನಗಳಿಂದ ಕುಟುಂಬದ ಜೊತೆಯೂ ಯಾವುದೇ ಸಂಪರ್ಕದಲ್ಲಿ ಇಲ್ಲ. ಈಗಾಗಲೇ ಭಾರತಕ್ಕೆ ಬರಬೇಕಿದ್ದ ಪ್ರಜ್ವಲ್ ಎರಡು ಬಾರಿ ಟಿಕೆಟ್ ಕ್ಯಾನ್ಸಲ್ ಮಾಡಿದ್ದಾರೆ. ಮೇ 3 ಹಾಗೂ ಮೇ 15ರಂದು ಭಾರತಕ್ಕೆ ಬರಲು ವಿಮಾನದ ಟಿಕೆಟ್ ಬುಕ್ ಮಾಡಿ ಕ್ಯಾನ್ಸಲ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

You Might Also Like

ಟೇಕಾಫ್ ವೇಳೆಯಲ್ಲೇ ಕಳಚಿಬಿದ್ದ ಸ್ಪೈಸ್‌ ಜೆಟ್ ವಿಮಾನದ ಚಕ್ರ | Watch Video

BREAKING: ನೇಪಾಳ ಹಂಗಾಮಿ ಪ್ರಧಾನಿಯಾಗಿ ಸುಶೀಲಾ ಕರ್ಕಿ ಪ್ರಮಾಣವಚನ ಸ್ವೀಕಾರ

ಇದು ಕೇವಲ ಟ್ರೇಲರ್ ಅಷ್ಟೇ…! ಬಾಲಿವುಡ್ ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ ಹೊಣೆ ಹೊತ್ತ ರೋಹಿತ್ ಗೋದ್ರಾ–ಗೋಲ್ಡಿ ಬ್ರಾರ್ ಗ್ಯಾಂಗ್ ಎಚ್ಚರಿಕೆ

BREAKING: ಹಾಸನದಲ್ಲಿ ಘೋರ ದುರಂತ: ಗಣೇಶ ಮೆರವಣಿಗೆ ಮೇಲೆ ಕ್ಯಾಂಟರ್ ಹರಿದು ನಾಲ್ವರು ಸಾವು: 20 ಮಂದಿಗೆ ಗಾಯ

ಸಿದ್ಧರಾಮಯ್ಯ ಫೋಟೋ ಬಳಸಿ ಕೋಮು ಪ್ರಚೋದನೆ: ‘ಪೋಸ್ಟ್ ಕಾರ್ಡ್’ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗಡೆ ಅರೆಸ್ಟ್

TAGGED:sitಎಸ್ಐಟಿPrajwal Revannaಪ್ರಜ್ವಲ್ ರೇವಣ್ಣbank accountಬ್ಯಾಂಕ್ ಖಾತೆಫ್ರೀಜ್Freeze
Share This Article
Facebook Copy Link Print

Latest News

ಟೇಕಾಫ್ ವೇಳೆಯಲ್ಲೇ ಕಳಚಿಬಿದ್ದ ಸ್ಪೈಸ್‌ ಜೆಟ್ ವಿಮಾನದ ಚಕ್ರ | Watch Video
BREAKING: ನೇಪಾಳ ಹಂಗಾಮಿ ಪ್ರಧಾನಿಯಾಗಿ ಸುಶೀಲಾ ಕರ್ಕಿ ಪ್ರಮಾಣವಚನ ಸ್ವೀಕಾರ
ಇದು ಕೇವಲ ಟ್ರೇಲರ್ ಅಷ್ಟೇ…! ಬಾಲಿವುಡ್ ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ ಹೊಣೆ ಹೊತ್ತ ರೋಹಿತ್ ಗೋದ್ರಾ–ಗೋಲ್ಡಿ ಬ್ರಾರ್ ಗ್ಯಾಂಗ್ ಎಚ್ಚರಿಕೆ
BREAKING: ಹಾಸನದಲ್ಲಿ ಘೋರ ದುರಂತ: ಗಣೇಶ ಮೆರವಣಿಗೆ ಮೇಲೆ ಕ್ಯಾಂಟರ್ ಹರಿದು ನಾಲ್ವರು ಸಾವು: 20 ಮಂದಿಗೆ ಗಾಯ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS: ಧರ್ಮಸ್ಥಳ ವಿರುದ್ಧ ಅಪಪ್ರಚಾರ: ತಿಮರೋಡಿ, ಸಮೀರ್, ಸುಜಾತಾ ಭಟ್ ಸೇರಿ ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲು

Automotive

ಗುರುಗ್ರಾಮದ ಟ್ರಾಫಿಕ್ ದೃಶ್ಯ ವೈರಲ್: ಕಣ್ಣು ಹಾಯಿಸಿದಷ್ಟು ದೂರವೂ ಕಾರುಗಳ ಸಾಲು | Watch
ಬ್ಯಾಟರಿ ಚಾಲಿತ ಸಾರಿಗೆ, ಸರಕು ವಾಹನಗಳಿಗೂ ಪರ್ಮಿಟ್ ಕಡ್ಡಾಯ, ಇಲ್ಲದಿದ್ದರೆ ದಂಡ
ಹೊಸ ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಜುಲೈನಿಂದ ಎಲ್ಲಾ ಮಾದರಿ ವಾಹನಗಳ ಬೆಲೆ ಹೆಚ್ಚಿಸಲಿದೆ JSW MG ಮೋಟಾರ್ ಇಂಡಿಯಾ

Entertainment

ತಾಯಿ ಸಮಾಧಿ ಪಕ್ಕದಲ್ಲೇ ಇಂದು ಹಿರಿಯ ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ
ಮೈಸೂರಿನಲ್ಲಿ ಸಿದ್ಧರಾಮಯ್ಯ ಭೇಟಿಯಾದ ನಟ ಕಿಚ್ಚ ಸುದೀಪ್
BREAKING : ಹೃದಯಾಘಾತದಿಂದ ಬಾಲಿವುಡ್ ಹಿರಿಯ ನಟ, ನಿರ್ಮಾಪಕ ಧೀರಜ್ ಕುಮಾರ್ ನಿಧನ |Dheeraj Kumar Passed Away

Sports

ಏಷ್ಯಾ ಕಪ್ ಜಯಿಸಿ ವಿಶ್ವಕಪ್ ಗೆ ಅರ್ಹತೆ ಪಡೆದ ಭಾರತೀಯ ಪುರುಷರ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
8 ವರ್ಷಗಳ ನಂತರ ಹಾಕಿ ಏಷ್ಯಾ ಕಪ್ ಗೆದ್ದ ಭಾರತ, 4-1 ಅಂತರದಿಂದ ದಕ್ಷಿಣ ಕೊರಿಯಾ ಸೋಲಿಸಿ ವಿಶ್ವಕಪ್‌ ಗೆ ಅರ್ಹತೆ
ಮಹಿಳಾ ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಸಿಂಗರ್ ಶ್ರೇಯಾ ಘೋಷಾಲ್ ಗಾಯನ

Special

ʼಅಲಾರಾಂʼ ನಲ್ಲಿ ಮೊಳಗಲಿ ಚೈತನ್ಯ, ಹುರುಪನ್ನು ಹೆಚ್ಚಿಸುವ ಸುಮಧುರ ಸಂಗೀತ
ವಿಟಮಿನ್ ಬಿ ಯುಕ್ತ ಆಹಾರ ತಿಂದ್ರೆ ರೋಗಗಳೆಲ್ಲಾ ಮಾಯ: ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿ!
ಸೀದು ಕರಕಲಾದ ಪಾತ್ರೆ ಸ್ವಚ್ಛಗೊಳಿಸಲು ಇಲ್ಲಿದೆ ಉಪಾಯ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?