ಲೋಕಸಭೆ ಚುನಾವಣೆಗೆ `ಪ್ರಜ್ವಲ್ ರೇವಣ್ಣ’ ಸ್ಪರ್ಧೆ : ಹೆಚ್.ಡಿ. ರೇವಣ್ಣ ಮಹತ್ವದ ಹೇಳಿಕೆ

ಬೆಂಗಳೂರು : ಮುಂದಿನ ಲೋಕಸಭೆ ಚುನಾವಣೆಯಲ್ಲಿ  ಪ್ರಜ್ವಲ್ ರೇವಣ್ಣ ಸ್ಪರ್ಧೆ ಬಗ್ಗೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಮಹತ್ವದ ಹೇಳಿಕೆ ನೀಡಿದ್ದು,  ಟಿಕೆಟ್ ಕೊಡುವ ಬಗ್ಗೆ ದೇವೇಗೌಡ, ಕುಮಾರಸ್ವಾಮಿ ನಿರ್ಧಾರವೇ ಅಂತಿಮ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ವಿಚಾರದಲ್ಲಿ ದೇವೇಗೌಡರು, ಕುಮಾರಸ್ವಾಮಿ ನಿರ್ಧಾರವೇ ಅಂತಿಮ. ಪ್ರಜ್ವಲ್ ರೇವಣ್ಣ ಸ್ಪರ್ಧೆ ವಿಚಾರದ ಬಗ್ಗೆಯೂ ದೇವೇಗೌಡರೇ ಅಂತಿಮ ತೀರ್ಮಾನ ಮಡುತ್ತಾರೆ ಎಂದು ಹೇಳಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲೂ ಭವಾನಿ ವಿಚಾರದಲ್ಲಿ ಇದೇ ಹೇಳಿದ್ದೆವು. ಜನಾಭಿಪ್ರಾಯಕ್ಕೆ ಭವಾನಿ ನಿಲ್ಲಬೇಕು ಅಂತ ಇತ್ತು. ಆದರೆ ಪಕ್ಷದ ತೀರ್ಮಾನದಂತೆ ನಾವು ಒಪ್ಪಿಕೊಂಡಿದ್ದೇವು ಎಂದು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read