404 ರನ್ ಗಳಿಸಿ ದಾಖಲೆ ಬರೆದ ಪ್ರಖರ್ ಚತುರ್ವೇದಿಗೆ ಸಿಎಂ ಅಭಿನಂದನೆ

ಬೆಂಗಳೂರು: ಕೂಚ್ ಬೆಹಾರ್ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ 404 ರನ್ ಗಳಿಸಿ ದಾಖಲೆ ಬರೆದಿರುವ ಕರ್ನಾಟಕದ ಪ್ರತಿಭಾವಂತ ಯುವ ಆಟಗಾರ ಪ್ರಖರ್ ಚತುರ್ವೇದಿ ಅವರನ್ನು ಸಿಎಂ ಸಿದ್ಧರಾಮಯ್ಯ ಅಭಿನಂದಿಸಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಎಂ ಭೇಟಿಯಾಗಿ ಪ್ರಖರ್ ಅವರನ್ನು ಅಭಿನಂದಿಸಿದ್ದಾರೆ. ಅಗಾಧ ಪ್ರತಿಭೆ, ಅದ್ಭುತ ಆಟದ ಮೂಲಕ ನಾಡಿನ ಮನೆಮಾತಾಗಿರುವ ಈ ಯುವಕನ ಕ್ರೀಡಾ ಬದುಕು ಯಶಸ್ಸಿನಿಂದ ಕೂಡಿರಲಿ ಎಂದು ಹಾರೈಸಿದ್ದಾರೆ.

https://twitter.com/siddaramaiah/status/1747650855581720598

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read