BREAKING NEWS: ಪ್ರತ್ಯಂಗಿರ ದೇವಿ ಮೊರೆ ಹೋದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ನಾಯಕರ ಸಾಲು ಸಾಲು ಡಿನ್ನರ್ ಮೀಟಿಂಗ್, ಪಕ್ಷದೊಳಗಿನ ಗೊಂದಲಗಳ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತ್ಯಂಗಿರ ದೇವಿ ಮೊರೆ ಹೋಗಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ನಾಳೆ ಬೆಳಿಗ್ಗೆ 8 ಗಂಟೆ ತಮಿಳುನಾಡಿನ ಕುಂಬಕೋಣಂಗೆ ತೆರಳಲಿದ್ದಾರೆ. ಕುಂಬಕೋಣಂನಲ್ಲಿರುವ ಪ್ರತ್ಯಂಗಿರ ದೇವಿ ದೇವಸ್ಥಾನಕ್ಕೆ ತೆರಳಲಿರುವ ಡಿ.ಕೆ.ಶಿವಕುಮಾರ್, ಅಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ರಾಜ್ಯ ರಾಜಕೀಯದಲ್ಲಿನ ಬೆಳವಣಿಗೆ ನಡುವೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತ್ಯಂಗಿರ ದೇವಿ ದೇವಸ್ಥಾನ ಭೇಟಿ ಮಹತ್ವ ಪಡೆದುಕೊಂಡಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read