BIG NEWS: ಪ್ರವೀಣ್ ನೆಟ್ಟಾರ್ ಹತ್ಯೆ ಆರೋಪಿಗಳಿಗೆ ಜಾಮೀನು ನಿರಾಕರಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜಾಮೀನು ನಿರಾಕರಿಸಿ ಹೈಕೋರ್ಟ್ ಆದೇಶಿಸಿದೆ.

9ನೇ ಆರೋಪಿ ಕೆ. ಇಸ್ಮಾಯಿಲ್ ಶಫಿ, 10ನೇ ಆರೋಪಿ ಮೊಹಮ್ಮದ್ ಇಕ್ಬಾಲ್ ಹಾಗೂ 11ನೇ ಆರೋಪಿ ಮೊಹಮ್ಮದ್ ಶಾಹಿದ್ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಪ್ರಭಾಕರ ಶಾಸ್ತ್ರಿ, ನ್ಯಾಯಮೂರ್ತಿ ಅನಿಲ್ ಕೆ. ಕಟ್ಟಿ ಅವರಿದ್ದ ಪೀಠದಿಂದ ಆದೇಶ ನೀಡಲಾಗಿದೆ. ಹತ್ಯೆಯ ಸಂಬಂಧ ಸಂಚಿನಲ್ಲಿ ಆರೋಪಿಗಳು ಭಾಗಿಯಾದ ಆರೋಪವಿದೆ ಎಂದು ಹೇಳಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read