KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಆನ್ಲೈನ್ ನಲ್ಲೇ ಇ-ಖಾತೆ ಲಭ್ಯ

Published October 5, 2024 at 7:04 am
Share
SHARE

ಬೆಂಗಳೂರು: ಬೆಂಗಳೂರಿನಲ್ಲಿ ಇ- ಖಾತೆ ಪಡೆಯಲು ಬಿಬಿಎಂಪಿಯ ಯಾವುದೇ ಅಧಿಕಾರಿಗಳನ್ನು ಭೇಟಿ ಮಾಡುವ ಅವಶ್ಯಕತೆ ಇಲ್ಲ. ಆನ್ಲೈನ್ ನಲ್ಲಿ ಅಗತ್ಯ ದಾಖಲೆ ಸಲ್ಲಿಸಿ ಇ- ಖಾತೆ ಪಡೆದುಕೊಳ್ಳಬಹುದು ಎಂದು ಹೇಳಲಾಗಿದೆ.

ಬಿಬಿಎಂಪಿ ಬಳಿ ಲಭ್ಯ ಇರುವ ಸುಮಾರು 21 ಲಕ್ಷ ಎ, ಬಿ ಖಾತೆಗಳ ಆಸ್ತಿಗಳ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಸಾರ್ವಜನಿಕರು http://bbmpeaasthi.Karnataka.gov.in ಲಿಂಕ್ ಮೂಲಕ ಕರಡು ಇ-ಖಾತಾ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಅಂತಿಮ ಇ -ಖಾತಾವನ್ನು ಪಡೆಯಲು ಬಿಬಿಎಂಪಿಯಲ್ಲಿ ಯಾರನ್ನು ಭೇಟಿ ಮಾಡುವ ಅವಶ್ಯಕತೆ ಇರುವುದಿಲ್ಲ. ಇದು ಸಂಪೂರ್ಣವಾಗಿ ಆನ್ಲೈನ್ ವ್ಯವಸ್ಥೆ ಮತ್ತು ಸಂಪರ್ಕ ರಹಿತವಾಗಿದೆ. ಇ- ಖಾತೆ ಪಡೆಯಲು ಕಾವೇರಿ ತಂತ್ರಾಂಶ ಮೂಲಕ ಪಡೆಯುವ ಕ್ರಯ ಪತ್ರ ಅಥವಾ ನೋಂದಾಯಿತ ಪತ್ರದ ಸಂಖ್ಯೆ, 2004ರ ಏಪ್ರಿಲ್ 1ರಿಂದ ಈವರೆಗಿನ ಸ್ವತ್ತಿನ ಋಣಭಾರ ಪ್ರಮಾಣ ಪತ್ರ ಹಾಗೂ ಋಣ ಭಾರ ಪ್ರಮಾಣ ಪತ್ರ ಸಂಖ್ಯೆಯನ್ನು ನಮೂದಿಸಬೇಕು.

ಆಸ್ತಿ ತೆರಿಗೆಯ 10 ಅಂಕಿಯ ಅರ್ಜಿ ಸಂಖ್ಯೆಯನ್ನು ನಮೂದಿಸಿ ಮಾಹಿತಿಯನ್ನು ವಿದ್ಯುನ್ಮಾನವಾಗಿ ಪಡೆಯಲಾಗುವುದು. ಮಾಲೀಕರ ಆಧಾರ್ ಇ-ಕೆವೈಸಿ, ಬೆಸ್ಕಾಂನ 10 ಅಂಕಿಯ ಖಾತಾ ಸಂಖ್ಯೆ ನಮೂದಿಸಿ ಮಾಹಿತಿಯನ್ನು ವಿದ್ಯುನ್ಮಾನವಾಗಿ ಪರಿಶೀಲಿಸಲಾಗುತ್ತದೆ.

ಆಸ್ತಿಯ ಜಿಪಿಎಸ್ ಫೋಟೋ ಎ ಖಾತಾದ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ತಿಳಿಸಿದ ವಿವರಗಳನ್ನು ವಿದ್ಯುನ್ಮಾನವಾಗಿ ಒದಗಿಸಿದ ನಂತರ ತಂತ್ರಾಂಶ ಸ್ವತಃ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ಸ್ವಯಂ ಚಾಲಿತವಾಗಿ ಅಂತಿಮ ಇ- ಖಾತೆ ನೀಡುತ್ತದೆ ಎಂದು ಹೇಳಲಾಗಿದೆ.

You Might Also Like

BIG NEWS: ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ: ಸರ್ಕಾರ ತನಿಖೆಗೆ ಆದೇಶಿಸಲಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹ

BIG NEWS: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ವಿಮಾನ ಪತನ: 12 ಜನರು ಸಾವನ್ನಪ್ಪಿರುವ ಶಂಕೆ

BIG NEWS: ಸಚಿವ ಸಂಪುಟ ಪುನಾರಚನೆ: ಚರ್ಚೆ ಬೆನ್ನಲೇ ಕುತೂಹಲ ಮೂಡಿಸಿದ ಸಚಿವ ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ ದೆಹಲಿ ಪ್ರವಾಸ

BIG NEWS: ಕೇವಲ ಕ್ಯಾಪ್ ಬದಲಾಗುವುದಲ್ಲ; ಕಾರ್ಯಕ್ಷಮತೆಯೂ ಬದಲಾಗಲಿ: ಪೊಲೀಸ್ ಸಿಬ್ಬಂದಿಗಳಿಗೆ ಸಿಎಂ ಕರೆ

BIG NEWS: ವಿಮಾನ ನಿಲ್ದಾಣದಲ್ಲಿಯೇ ಬಸ್ ಗೆ ಬೆಂಕಿ: ಹೊತ್ತಿ ಉರಿದ ಏರ್ ಇಂಡಿಯಾ ಬಸ್

TAGGED:PropertyAvailable OnlineBBMPಆನ್ ಲೈನ್ಬಿಬಿಎಂಪಿಲಭ್ಯಇ-ಖಾತಾownerse-account
Share This Article
Facebook Copy Link Print

Latest News

BIG NEWS: ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ: ಸರ್ಕಾರ ತನಿಖೆಗೆ ಆದೇಶಿಸಲಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹ
BIG NEWS: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ವಿಮಾನ ಪತನ: 12 ಜನರು ಸಾವನ್ನಪ್ಪಿರುವ ಶಂಕೆ
BIG NEWS: ಸಚಿವ ಸಂಪುಟ ಪುನಾರಚನೆ: ಚರ್ಚೆ ಬೆನ್ನಲೇ ಕುತೂಹಲ ಮೂಡಿಸಿದ ಸಚಿವ ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ ದೆಹಲಿ ಪ್ರವಾಸ
BIG NEWS: ಕೇವಲ ಕ್ಯಾಪ್ ಬದಲಾಗುವುದಲ್ಲ; ಕಾರ್ಯಕ್ಷಮತೆಯೂ ಬದಲಾಗಲಿ: ಪೊಲೀಸ್ ಸಿಬ್ಬಂದಿಗಳಿಗೆ ಸಿಎಂ ಕರೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
ಗಟ್ಟಿಮುಟ್ಟಾದ ಮೂಳೆಗೆ ಬೇಕು ಮಂಗರವಳ್ಳಿ….!

Automotive

ಹಳೆ ವಾಹನ ಮಾಲೀಕರಿಗೆ ಬಿಗ್ ಶಾಕ್: ನವೀಕರಣ ಶುಲ್ಕ ಭಾರೀ ಏರಿಕೆ
ಹೊಸ ಕಾರ್ ಖರೀದಿಸುವವರಿಗೆ ಭರ್ಜರಿ ಸುದ್ದಿ: 1.90 ಲಕ್ಷ ರೂ.ವರೆಗೆ ರಿಯಾಯಿತಿ ಘೋಷಿಸಿದ ಟಾಟಾ ಮೋಟಾರ್ಸ್
GOOD NEWS : ಹೊಸ ಕಾರು ಖರೀದಿಸುವರಿಗೆ ಗುಡ್ ನ್ಯೂಸ್ : ‘ಮಾರುತಿ ಸುಜುಕಿ’ ಕಾರುಗಳ ಬೆಲೆ ಇಳಿಕೆ, ಇಲ್ಲಿದೆ ಪಟ್ಟಿ.!

Entertainment

‘ಮನ್ ಕಿ ಬಾತ್’ನಲ್ಲಿ ಲತಾ ಮಂಗೇಶ್ಕರ್, ಜುಬೀನ್ ಗರ್ಗ್ ಸ್ಮರಿಸಿದ ಪ್ರಧಾನಿ ಮೋದಿ
BREAKING: ನನ್ನ ಬಗ್ಗೆ ಹೀನಾಯವಾಗಿ ಮಾತನಾಡುವ ಯೋಗ್ಯತೆ ಯಾರಿಗೂ ಇಲ್ಲ: ಯಶ್ ತಾಯಿಗೆ ನಟಿ ದೀಪಿಕಾ ದಾಸ್ ವಾರ್ನಿಂಗ್
ದಾಖಲೆ ಸೃಷ್ಟಿಸಿದ ‘ಕಾಂತಾರ ಚಾಪ್ಟರ್-1’ ಟ್ರೇಲರ್ : ಕೆಲವೇ ಗಂಟೆಗಳಲ್ಲಿ ಬರೋಬ್ಬರಿ 2.30 ಕೋಟಿ ವೀವ್ಸ್.!

Sports

ಟೀಂ ಇಂಡಿಯಾ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಆರೋಗ್ಯ ಸೂಕ್ಷ್ಮ: ಐಸಿಯುನಿಂದ ಶಿಫ್ಟ್ | Shreyas Iyer Update
ಕ್ರೀಡಾಪಟುಗಳಿಗೆ ಸರ್ಕಾರಿ ಹುದ್ದೆಯಲ್ಲಿ ಮೀಸಲಾತಿ ಹೆಚ್ಚಳ: ಒಲಿಂಪಿಕ್ ಪದಕ ವಿಜೇತರಿಗೆ 5 ಕೋಟಿ ರೂ.: ಸಿಎಂ ಸಿದ್ಧರಾಮಯ್ಯ  
BREAKING : T-20 ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ ಶಾಕ್ ! ಸ್ಟಾರ್ ಕ್ರಿಕೆಟಿಗ ‘ಶ್ರೇಯಸ್ ಅಯ್ಯರ್’ ಆಸ್ಪತ್ರೆಗೆ ದಾಖಲು.!

Special

ಟಾಯ್ಲೆಟ್‌ಗೂ ಬಾತ್‌ರೂಮಿಗೂ ಇದೆ ವ್ಯತ್ಯಾಸ ; ನಿಮಗೆ ತಿಳಿದಿರಲಿ ಈ ವಿಷಯ !
ಗಂಡ-ಹೆಂಡತಿ ಬೇರೆ ಬೇರೆ ಕೋಣೆಗಳಲ್ಲಿ ಮಲಗುವುದರಿಂದ ಏನಾಗುತ್ತೆ ಗೊತ್ತಾ….? ತಿಳಿದರೆ ಶಾಕ್ ಆಗ್ತೀರಿ…..!
OMG : ಇದು ವಿಶ್ವದ ಅತ್ಯಂತ ‘ದುಬಾರಿ ಉಡುಗೆ’ : 10 ಕೆ.ಜಿ ಚಿನ್ನದಿಂದ ತಯಾರಾದ ಬಟ್ಟೆ ತೊಟ್ಟ ರೂಪಸಿ.!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?