KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಆನ್ಲೈನ್ ನಲ್ಲೇ ಇ-ಖಾತೆ ಲಭ್ಯ

Published October 5, 2024 at 7:04 am
Share
SHARE

ಬೆಂಗಳೂರು: ಬೆಂಗಳೂರಿನಲ್ಲಿ ಇ- ಖಾತೆ ಪಡೆಯಲು ಬಿಬಿಎಂಪಿಯ ಯಾವುದೇ ಅಧಿಕಾರಿಗಳನ್ನು ಭೇಟಿ ಮಾಡುವ ಅವಶ್ಯಕತೆ ಇಲ್ಲ. ಆನ್ಲೈನ್ ನಲ್ಲಿ ಅಗತ್ಯ ದಾಖಲೆ ಸಲ್ಲಿಸಿ ಇ- ಖಾತೆ ಪಡೆದುಕೊಳ್ಳಬಹುದು ಎಂದು ಹೇಳಲಾಗಿದೆ.

ಬಿಬಿಎಂಪಿ ಬಳಿ ಲಭ್ಯ ಇರುವ ಸುಮಾರು 21 ಲಕ್ಷ ಎ, ಬಿ ಖಾತೆಗಳ ಆಸ್ತಿಗಳ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಸಾರ್ವಜನಿಕರು http://bbmpeaasthi.Karnataka.gov.in ಲಿಂಕ್ ಮೂಲಕ ಕರಡು ಇ-ಖಾತಾ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಅಂತಿಮ ಇ -ಖಾತಾವನ್ನು ಪಡೆಯಲು ಬಿಬಿಎಂಪಿಯಲ್ಲಿ ಯಾರನ್ನು ಭೇಟಿ ಮಾಡುವ ಅವಶ್ಯಕತೆ ಇರುವುದಿಲ್ಲ. ಇದು ಸಂಪೂರ್ಣವಾಗಿ ಆನ್ಲೈನ್ ವ್ಯವಸ್ಥೆ ಮತ್ತು ಸಂಪರ್ಕ ರಹಿತವಾಗಿದೆ. ಇ- ಖಾತೆ ಪಡೆಯಲು ಕಾವೇರಿ ತಂತ್ರಾಂಶ ಮೂಲಕ ಪಡೆಯುವ ಕ್ರಯ ಪತ್ರ ಅಥವಾ ನೋಂದಾಯಿತ ಪತ್ರದ ಸಂಖ್ಯೆ, 2004ರ ಏಪ್ರಿಲ್ 1ರಿಂದ ಈವರೆಗಿನ ಸ್ವತ್ತಿನ ಋಣಭಾರ ಪ್ರಮಾಣ ಪತ್ರ ಹಾಗೂ ಋಣ ಭಾರ ಪ್ರಮಾಣ ಪತ್ರ ಸಂಖ್ಯೆಯನ್ನು ನಮೂದಿಸಬೇಕು.

ಆಸ್ತಿ ತೆರಿಗೆಯ 10 ಅಂಕಿಯ ಅರ್ಜಿ ಸಂಖ್ಯೆಯನ್ನು ನಮೂದಿಸಿ ಮಾಹಿತಿಯನ್ನು ವಿದ್ಯುನ್ಮಾನವಾಗಿ ಪಡೆಯಲಾಗುವುದು. ಮಾಲೀಕರ ಆಧಾರ್ ಇ-ಕೆವೈಸಿ, ಬೆಸ್ಕಾಂನ 10 ಅಂಕಿಯ ಖಾತಾ ಸಂಖ್ಯೆ ನಮೂದಿಸಿ ಮಾಹಿತಿಯನ್ನು ವಿದ್ಯುನ್ಮಾನವಾಗಿ ಪರಿಶೀಲಿಸಲಾಗುತ್ತದೆ.

ಆಸ್ತಿಯ ಜಿಪಿಎಸ್ ಫೋಟೋ ಎ ಖಾತಾದ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ತಿಳಿಸಿದ ವಿವರಗಳನ್ನು ವಿದ್ಯುನ್ಮಾನವಾಗಿ ಒದಗಿಸಿದ ನಂತರ ತಂತ್ರಾಂಶ ಸ್ವತಃ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ಸ್ವಯಂ ಚಾಲಿತವಾಗಿ ಅಂತಿಮ ಇ- ಖಾತೆ ನೀಡುತ್ತದೆ ಎಂದು ಹೇಳಲಾಗಿದೆ.

You Might Also Like

ನಾಳೆ ಸಾಯಿಬಾಬಾ ಶತಮಾನೋತ್ಸವದಲ್ಲಿ ಪ್ರಧಾನಿ ಮೋದಿ ಭಾಗಿ: ರೈತರ ಖಾತೆಗೆ ಪಿಎಂ ಕಿಸಾನ್ 21ನೇ ಕಂತು ಜಮಾ

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯ ಮಾಹಿತಿ: ‘ವೈಕುಂಠ’ ದ್ವಾರ ದರ್ಶನಕ್ಕೆ ಆಫ್‌ಲೈನ್ ಟಿಕೆಟ್ ರದ್ದು: ಆನ್ಲೈನ್ ಟೋಕನ್ ಮಾತ್ರ ಅನ್ವಯ

BREAKING: ಪೋಕ್ಸೋ ಕೇಸ್: ಮಾಜಿ ಸಿಎಂ ಯಡಿಯೂರಪ್ಪಗೆ ಸಂಕಷ್ಟ: ಸಮನ್ಸ್ ಜಾರಿ

BREAKING: ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ

BREAKING: ಹಿಂದೂಗಳ ಭಾವನೆಗೆ ಧಕ್ಕೆ ಆರೋಪದಡಿ ಖ್ಯಾತ ನಿರ್ದೇಶಕ ರಾಜಮೌಳಿ ವಿರುದ್ಧ ದೂರು

TAGGED:PropertyAvailable OnlineBBMPಆನ್ ಲೈನ್ಬಿಬಿಎಂಪಿಲಭ್ಯಇ-ಖಾತಾownerse-account
Share This Article
Facebook Copy Link Print

Latest News

ನಾಳೆ ಸಾಯಿಬಾಬಾ ಶತಮಾನೋತ್ಸವದಲ್ಲಿ ಪ್ರಧಾನಿ ಮೋದಿ ಭಾಗಿ: ರೈತರ ಖಾತೆಗೆ ಪಿಎಂ ಕಿಸಾನ್ 21ನೇ ಕಂತು ಜಮಾ
ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯ ಮಾಹಿತಿ: ‘ವೈಕುಂಠ’ ದ್ವಾರ ದರ್ಶನಕ್ಕೆ ಆಫ್‌ಲೈನ್ ಟಿಕೆಟ್ ರದ್ದು: ಆನ್ಲೈನ್ ಟೋಕನ್ ಮಾತ್ರ ಅನ್ವಯ
BREAKING: ಪೋಕ್ಸೋ ಕೇಸ್: ಮಾಜಿ ಸಿಎಂ ಯಡಿಯೂರಪ್ಪಗೆ ಸಂಕಷ್ಟ: ಸಮನ್ಸ್ ಜಾರಿ
BREAKING: ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ನ.14 ರಂದು ತುಮಕೂರಿನಲ್ಲಿ ಬೃಹತ್ ‘ಉದ್ಯೋಗ ಮೇಳ’ ಆಯೋಜನೆ.!

Automotive

BIG NEWS : ‘ಆನ್‘ಲೈನ್ ಪಾವತಿ’ ಅಗ್ರಿಗೇಟರ್ ಆಗಿ ಕಾರ್ಯನಿರ್ವಹಿಸಲು ಫೋನ್’ಪೇಗೆ ‘RBI’ ಅನುಮೋದನೆ.!
‘UPI’ ಬಳಕೆದಾರರೇ ಗಮನಿಸಿ : ‘PhonePe, Paytm’ ಅಪ್ಲಿಕೇಶನ್ ಗಳಲ್ಲಿ ಇನ್ಮುಂದೆ ‘ಕ್ರೆಡಿಟ್ ಕಾರ್ಡ್’ ಬಾಡಿಗೆ ಪಾವತಿ ನಿಷೇಧ.!
Be Alert : ಅಪ್ಪಿ ತಪ್ಪಿಯೂ ಇಂತಹ ‘ಮೊಬೈಲ್ ಚಾರ್ಜರ್’ ಬಳಸಬೇಡಿ : ಕೇಂದ್ರ ಸರ್ಕಾರದಿಂದ ಎಚ್ಚರಿಕೆ.!

Entertainment

BIG NEWS : ‘ಬಿಗ್ ಬಾಸ್’ ಮನೆಯಿಂದ ಎಲ್ಲಾ ಸ್ಪರ್ಧಿಗಳು ಔಟ್ : ನಿಜವಾಯ್ತು ಸ್ಪರ್ಧಿ ರಕ್ಷಿತಾ ಹೊಡೆದಿದ್ದ ಡೈಲಾಗ್.!
BREAKING: ‘ಶೋಲೆ’ ಖ್ಯಾತಿಯ ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲು
BIG NEWS: ಕಪಿಲ್ ಶರ್ಮಾ ರೆಸ್ಟೋರೆಂಟ್ ಮೇಲೆ ಮತ್ತೆ ಗುಂಡಿನ ದಾಳಿ

Sports

ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ನೇಮಕಾತಿಯಲ್ಲಿ ಶೇ.3ರಷ್ಟು ಮೀಸಲಾತಿ
BREAKING: ನಿಗದಿಯಂತೆ ನ. 30ರಂದೇ KSCA ಚುನಾವಣೆ ನಡೆಸಲು ಹೈಕೋರ್ಟ್ ಆದೇಶ
ಮೊದಲ ಟೆಸ್ಟ್ ಗೆದ್ದ ದಕ್ಷಿಣ ಆಫ್ರಿಕಾ, ಸರಣಿಯಲ್ಲಿ 1-0 ಮುನ್ನಡೆ

Special

ಬೇವಿನ ಎಲೆಯಲ್ಲಿದೆ ಹತ್ತು ಹಲವು ಪ್ರಯೋಜನ
ಸಾರ್ವಜನಿಕರೇ ಗಮನಿಸಿ : ‘ತುರ್ತು ಸಂದರ್ಭ’ದಲ್ಲಿ ಬೇಕಾಗುವ ಈ ನಂಬರ್ ಸೇವ್ ಮಾಡಿಟ್ಟುಕೊಳ್ಳಿ.!
ಹೀಗಿರಲಿ ಲೆದರ್ ಶೂ ನಿರ್ವಹಣೆ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?