KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಆನ್ಲೈನ್ ನಲ್ಲೇ ಇ-ಖಾತೆ ಲಭ್ಯ

Published October 5, 2024 at 7:04 am
Share
SHARE

ಬೆಂಗಳೂರು: ಬೆಂಗಳೂರಿನಲ್ಲಿ ಇ- ಖಾತೆ ಪಡೆಯಲು ಬಿಬಿಎಂಪಿಯ ಯಾವುದೇ ಅಧಿಕಾರಿಗಳನ್ನು ಭೇಟಿ ಮಾಡುವ ಅವಶ್ಯಕತೆ ಇಲ್ಲ. ಆನ್ಲೈನ್ ನಲ್ಲಿ ಅಗತ್ಯ ದಾಖಲೆ ಸಲ್ಲಿಸಿ ಇ- ಖಾತೆ ಪಡೆದುಕೊಳ್ಳಬಹುದು ಎಂದು ಹೇಳಲಾಗಿದೆ.

ಬಿಬಿಎಂಪಿ ಬಳಿ ಲಭ್ಯ ಇರುವ ಸುಮಾರು 21 ಲಕ್ಷ ಎ, ಬಿ ಖಾತೆಗಳ ಆಸ್ತಿಗಳ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಸಾರ್ವಜನಿಕರು http://bbmpeaasthi.Karnataka.gov.in ಲಿಂಕ್ ಮೂಲಕ ಕರಡು ಇ-ಖಾತಾ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಅಂತಿಮ ಇ -ಖಾತಾವನ್ನು ಪಡೆಯಲು ಬಿಬಿಎಂಪಿಯಲ್ಲಿ ಯಾರನ್ನು ಭೇಟಿ ಮಾಡುವ ಅವಶ್ಯಕತೆ ಇರುವುದಿಲ್ಲ. ಇದು ಸಂಪೂರ್ಣವಾಗಿ ಆನ್ಲೈನ್ ವ್ಯವಸ್ಥೆ ಮತ್ತು ಸಂಪರ್ಕ ರಹಿತವಾಗಿದೆ. ಇ- ಖಾತೆ ಪಡೆಯಲು ಕಾವೇರಿ ತಂತ್ರಾಂಶ ಮೂಲಕ ಪಡೆಯುವ ಕ್ರಯ ಪತ್ರ ಅಥವಾ ನೋಂದಾಯಿತ ಪತ್ರದ ಸಂಖ್ಯೆ, 2004ರ ಏಪ್ರಿಲ್ 1ರಿಂದ ಈವರೆಗಿನ ಸ್ವತ್ತಿನ ಋಣಭಾರ ಪ್ರಮಾಣ ಪತ್ರ ಹಾಗೂ ಋಣ ಭಾರ ಪ್ರಮಾಣ ಪತ್ರ ಸಂಖ್ಯೆಯನ್ನು ನಮೂದಿಸಬೇಕು.

ಆಸ್ತಿ ತೆರಿಗೆಯ 10 ಅಂಕಿಯ ಅರ್ಜಿ ಸಂಖ್ಯೆಯನ್ನು ನಮೂದಿಸಿ ಮಾಹಿತಿಯನ್ನು ವಿದ್ಯುನ್ಮಾನವಾಗಿ ಪಡೆಯಲಾಗುವುದು. ಮಾಲೀಕರ ಆಧಾರ್ ಇ-ಕೆವೈಸಿ, ಬೆಸ್ಕಾಂನ 10 ಅಂಕಿಯ ಖಾತಾ ಸಂಖ್ಯೆ ನಮೂದಿಸಿ ಮಾಹಿತಿಯನ್ನು ವಿದ್ಯುನ್ಮಾನವಾಗಿ ಪರಿಶೀಲಿಸಲಾಗುತ್ತದೆ.

ಆಸ್ತಿಯ ಜಿಪಿಎಸ್ ಫೋಟೋ ಎ ಖಾತಾದ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ತಿಳಿಸಿದ ವಿವರಗಳನ್ನು ವಿದ್ಯುನ್ಮಾನವಾಗಿ ಒದಗಿಸಿದ ನಂತರ ತಂತ್ರಾಂಶ ಸ್ವತಃ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ಸ್ವಯಂ ಚಾಲಿತವಾಗಿ ಅಂತಿಮ ಇ- ಖಾತೆ ನೀಡುತ್ತದೆ ಎಂದು ಹೇಳಲಾಗಿದೆ.

You Might Also Like

BIG NEWS : ‘ಬಿಗ್ ಬಾಸ್’ ಮನೆಗೆ ಬೀಗ ಬಿದ್ದ ಬೆನ್ನಲ್ಲೇ ಸ್ಪರ್ಧಿ ರಕ್ಷಿತಾ ಡೈಲಾಗ್ ಭಾರಿ ವೈರಲ್.!

BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!

BREAKING: ಮಲಯಾಳಂ ಖ್ಯಾತ ನಟ ಮುಮ್ಮಟ್ಟಿಗೆ ಸೇರಿದ ಮನೆ ಸೇರಿ 17 ಸ್ಥಳಗಳ ಮೇಲೆ ಇಡಿ ದಾಳಿ

BREAKING : RSS ಮುಖಂಡ, ಮಾಜಿ MLC ಪ್ರೊ.ಕೃ ನರಹರಿ ನಿಧನ.!

ಈ ಚಿತ್ರವು ಪದಗಳಿಗೂ ಮೀರಿದ ಸೃಜನಶೀಲ ಸೃಷ್ಟಿ: ‘ಕಾಂತಾರ 1’ ನೋಡಿದ ಕೇಂದ್ರ ಸಚಿವ HDK

TAGGED:PropertyAvailable OnlineBBMPಆನ್ ಲೈನ್ಬಿಬಿಎಂಪಿಲಭ್ಯಇ-ಖಾತಾownerse-account
Share This Article
Facebook Copy Link Print

Latest News

BIG NEWS : ‘ಬಿಗ್ ಬಾಸ್’ ಮನೆಗೆ ಬೀಗ ಬಿದ್ದ ಬೆನ್ನಲ್ಲೇ ಸ್ಪರ್ಧಿ ರಕ್ಷಿತಾ ಡೈಲಾಗ್ ಭಾರಿ ವೈರಲ್.!
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
BREAKING: ಮಲಯಾಳಂ ಖ್ಯಾತ ನಟ ಮುಮ್ಮಟ್ಟಿಗೆ ಸೇರಿದ ಮನೆ ಸೇರಿ 17 ಸ್ಥಳಗಳ ಮೇಲೆ ಇಡಿ ದಾಳಿ
BREAKING : RSS ಮುಖಂಡ, ಮಾಜಿ MLC ಪ್ರೊ.ಕೃ ನರಹರಿ ನಿಧನ.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!
ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ
BREAKING : ‘ಧರ್ಮಸ್ಥಳ ಕೇಸ್’ ಗೆ ಬಿಗ್ ಟ್ವಿಸ್ಟ್ : ಬಂಗ್ಲೆಗುಡ್ಡ ಕಾಡಿನಲ್ಲಿ ಮತ್ತಷ್ಟು ಮೂಳೆಗಳು  ಪತ್ತೆ.!

Automotive

ಮೆಟ್ರೋದ ಮಹಿಳಾ ಕೋಚ್‌ನಲ್ಲಿ ಪುರುಷ ಪ್ರಯಾಣಿಕ ; ಆಘಾತಕಾರಿ ಅನುಭವ ಹಂಚಿಕೊಂಡ ಮಹಿಳೆ | Watch Video
BIG NEWS : ವಿದೇಶಿ ‘ಆ್ಯಪ್’ ಗಳ ಬದಲು ಈ ದೇಶಿಯ ‘ಆ್ಯಪ್’ ಬಳಸುವಂತೆ ಪ್ರಧಾನಿ ಮೋದಿ ಮನವಿ, ಇಲ್ಲಿದೆ ಪಟ್ಟಿ.!
EAR CLEANER : ಏನ್ ಟೆಕ್ನಾಲಜಿ ಗುರು..? : ಕಿವಿ ಸ್ವಚ್ಛಗೊಳಿಸುವುದಕ್ಕೂ ಬಂತು ಮೆಷಿನ್ |WATCH VIDEO

Entertainment

BREAKING : ಶೂಟಿಂಗ್ ವೇಳೆ ‘ಸ್ಟಂಟ್ ಮ್ಯಾನ್’ ಸಾವು : ನಿರ್ದೇಶಕ ಪ.ರಂಜಿತ್ ಸೇರಿ ಐವರ ವಿರುದ್ಧ ‘FIR’ ದಾಖಲು
ಹಾರರ್ ಸಿನಿಮಾದಲ್ಲಿ ನಟಿ ರಶ್ಮಿಕಾ ಮಂದಣ್ಣ : ‘ಥಮ’ ಚಿತ್ರದ ಟ್ರೇಲರ್ ರಿಲೀಸ್ |WATCH TRAILER
ನಗು ತರಿಸುತ್ತೆ ʼಹೋಂ ವರ್ಕ್ʼ ಮಾಡೋಕೆ ಈ ಮಗು ಕಂಡುಕೊಂಡ ಮಾರ್ಗ | Viral Video

Sports

BREAKING: ಏಕದಿನ ಪಂದ್ಯಗಳಿಗೆ ಮರಳಿದ ಮಿಚೆಲ್ ಸ್ಟಾರ್ಕ್: ಭಾರತ ವಿರುದ್ಧದ ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟ
ಆಸ್ಟ್ರೇಲಿಯಾ ಸರಣಿಗೆ ರೋಹಿತ್ ಶರ್ಮಾ ಬದಲಿಗೆ ಸ್ಟಾರ್ ಬ್ಯಾಟ್ಸ್‌ ಮನ್ ಶುಭಮನ್ ಗಿಲ್ ನಾಯಕ
BREAKING : ‘ವೆಸ್ಟ್ ಇಂಡೀಸ್’ ವಿರುದ್ಧದ ಮೊದಲ ಟೆಸ್ಟ್’ನಲ್ಲಿ ಟೀಂ ಇಂಡಿಯಾಗೆ ಗೆಲುವು

Special

ಉಪ್ಪು ಕಲಬೆರಕೆಯಾಗಿದೆಯಾ….? ಹೇಗೆ ಪರೀಕ್ಷಿಸುವುದು….?
‘Saven Thursday Six Harendra Sixty Rupees ‘ : ಟ್ರೋಲ್ ಆಗ್ತಿದೆ ಸರ್ಕಾರಿ ಶಾಲಾ ಪ್ರಾಂಶುಪಾಲರು ಬರೆದ ಈ ಚೆಕ್.!
ʼರಾತ್ರಿʼ ನಿದ್ದೆ ಬರ್ತಿಲ್ವಾ ? 4-7-8 ಸೂತ್ರ ಟ್ರೈ ಮಾಡಿದ್ರೆ ಫಲಿತಾಂಶ ಗ್ಯಾರಂಟಿ !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?