KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಆಸ್ತಿ ಮಾಲೀಕರೇ ಗಮನಿಸಿ : ಇ ಖಾತಾ ಪಡೆಯುವುದು ಈಗ ಬಹಳ ಸುಲಭ, ಜಸ್ಟ್ ಹೀಗೆ ಮಾಡಿ

Published February 18, 2025 at 12:38 pm
Share
SHARE

ಬೆಂಗಳೂರು : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ ಮತ್ತು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೇ 10ರ ವರೆಗೆ ಇ-ಖಾತಾ ಅಭಿಯಾನ ಆರಂಭಿಸಲಾಗಿದೆ. ಸಂಬಂಧಪಟ್ಟ ದಾಖಲೆಗಳೊಂದಿಗೆ ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ ಇ-ಖಾತೆ ಪಡೆದುಕೊಳ್ಳಬಹುದು.

ಇ-ಖಾತಾ ಪಡೆಯಲು ಸರಳ ವಿಧಾನಗಳು

1 ಸರ್ಕಾರದಿಂದ ವಿತರಿಸಿದ ಯಾವುದೇ ಬಗೆಯ ಗುರುತಿನ ಚೀಟಿ
2 ಆಸ್ತಿ ಮಾಲೀಕರ ಫೋಟೊ
3 ಮಾಲೀಕತ್ವ ದೃಢೀಕರಿಸುವ ನೋಂದಾಯಿತ ದಾಖಲೆಗಳು
4. ಸ್ವತ್ತಿನ ಋಣಭಾರ ಪ್ರಮಾಣ ಪತ್ರ
5 ಸ್ವತ್ತಿನ ಛಾಯಾಚಿತ್ರ
6 ಆಸ್ತಿ ತೆರಿಗೆ ಪಾವತಿಸಿದ ರಶೀದಿ

ಈ ಮೇಲಿನ ದಾಖಲೆಗಳೊಂದಿಗೆ ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ ಇ-ಖಾತೆ ದಾಖಲೆಯನ್ನು ಪಡೆದುಕೊಳ್ಳಬಹುದು. ಈಗಾಗಲೇ ಇರುವ ಕೈಬರಹ ಖಾತೆಗೆ ಇ-ಖಾತಾ ಪಡೆಯಿರಿ.

ಸಹಾಯವಾಣಿ 
080-23003100

You Might Also Like

BIG NEWS : ಮೆಕ್ಕೆಜೋಳ , ಹೆಸರುಕಾಳು ಬೆಳೆಗಾರರ ಸಮಸ್ಯೆಗಳ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದ CM ಸಿದ್ದರಾಮಯ್ಯ.!

BIG NEWS: ಬೆಂಗಳೂರಿನಲ್ಲಿ ದರೋಡೆ ಪ್ರಕರಣ: 5.76 ಕೋಟಿ ಜಪ್ತಿ ಮಾಡಲಾಗಿದೆ: ಕಮಿಷನರ್ ಸೀಮಂತ್ ಕುಮಾರ್ ಮಾಹಿತಿ

ಬೆಂಗಳೂರಿನಲ್ಲಿ ಗಮನ ಮನಸೆಳೆಯುತ್ತಿದೆ ವೈವಿಧ್ಯಮಯ ಮತ್ಸ್ಯಮೇಳ

SHOCKING : ದುಬೈ ‘ಏರ್ ಶೋ’ ವೇಳೆ ತೇಜಸ್ ಯುದ್ಧ ವಿಮಾನ ಪತನ : ಮತ್ತೊಂದು ಭಯಾನಕ ವೀಡಿಯೋ ವೈರಲ್ |WATCH VIDEO

ಗೊರಕೆ ಸಮಸ್ಯೆಗೆ ಬೇಸತ್ತಿದ್ರೆ..? ಇಲ್ಲಿದೆ ಸಿಂಪಲ್ ಮನೆಮದ್ದು

TAGGED:just do this!Property Owners Note : Getting this account is now very easy
Share This Article
Facebook Copy Link Print

Latest News

BIG NEWS : ಮೆಕ್ಕೆಜೋಳ , ಹೆಸರುಕಾಳು ಬೆಳೆಗಾರರ ಸಮಸ್ಯೆಗಳ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದ CM ಸಿದ್ದರಾಮಯ್ಯ.!
BIG NEWS: ಬೆಂಗಳೂರಿನಲ್ಲಿ ದರೋಡೆ ಪ್ರಕರಣ: 5.76 ಕೋಟಿ ಜಪ್ತಿ ಮಾಡಲಾಗಿದೆ: ಕಮಿಷನರ್ ಸೀಮಂತ್ ಕುಮಾರ್ ಮಾಹಿತಿ
ಬೆಂಗಳೂರಿನಲ್ಲಿ ಗಮನ ಮನಸೆಳೆಯುತ್ತಿದೆ ವೈವಿಧ್ಯಮಯ ಮತ್ಸ್ಯಮೇಳ
SHOCKING : ದುಬೈ ‘ಏರ್ ಶೋ’ ವೇಳೆ ತೇಜಸ್ ಯುದ್ಧ ವಿಮಾನ ಪತನ : ಮತ್ತೊಂದು ಭಯಾನಕ ವೀಡಿಯೋ ವೈರಲ್ |WATCH VIDEO

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ನ.14 ರಂದು ತುಮಕೂರಿನಲ್ಲಿ ಬೃಹತ್ ‘ಉದ್ಯೋಗ ಮೇಳ’ ಆಯೋಜನೆ.!

Automotive

ನಿಮ್ಮ Wi-Fi ಪಾಸ್‌ವರ್ಡ್ ಮರೆತಿದ್ದೀರಾ ? ಟೆನ್ಷನ್ ಬೇಡ.. ಹೀಗೆ ಮಾಡಿ !
ಬ್ಯಾಂಕ್’ನಲ್ಲಿ ‘ಗೃಹಸಾಲ’ ಪಡೆದು ಮನೆ ಖರೀದಿಸಲು ಸಂಬಳ ಎಷ್ಟಿರಬೇಕು.? ಇಲ್ಲಿದೆ ಮಾಹಿತಿ
‘ಅಕೌಂಟ್’ ನಲ್ಲಿ ಹಣ ಕಟ್ ಆಗಿ ‘ATM’ ನಿಂದ ಬರಲಿಲ್ವಾ ? ಜಸ್ಟ್ ಹೀಗೆ ಮಾಡಿ

Entertainment

BIG NEWS : ಸ್ಯಾಂಡಲ್ ವುಡ್ ನಟಿ ‘ಸಂಗೀತಾ ಭಟ್’ ಆಸ್ಪತ್ರೆಗೆ ದಾಖಲು : ಮಹಿಳೆಯರಿಗೆ ಸಂದೇಶ ರವಾನೆ.!
BIG NEWS: ಬಿಗ್ ಬಾಸ್ ಸೀಜನ್ -12ರ ದಿನಾಂಕ ಘೋಷಿಸಿದ ನಟ ಕಿಚ್ಚ ಸುದೀಪ್
BIG NEWS: ಅಬುಧಾಬಿ ಪ್ರವಾಸೋದ್ಯಮ ಪ್ರಚಾರ ಜಾಹೀರಾತು: ಹಿಜಾಬ್ ಧರಿಸಿ ಮತ್ತೆ ವಿವಾದಕ್ಕೀಡಾದ ದೀಪಿಕಾ ಪಡುಕೋಣೆ

Sports

ಸ್ಮೃತಿ ಮಂಧಾನ ಮತ್ತು ಪಲಾಶ್ ಮುಚ್ಚಲ್ ವಿವಾಹಕ್ಕೆ ಶುಭ ಹಾರೈಸಿದ ಪ್ರಧಾನಿ ಮೋದಿ
ವಿಶ್ವಕಪ್ ಗೆದ್ದ ಸ್ಮೃತಿ ಮಂಧಾನ ಹೊಸ ಅಧ್ಯಾಯ: ಸಿಂಗರ್ ಪಲಾಶ್ ಜೊತೆ ನಿಶ್ಚಿತಾರ್ಥ ದೃಢ | VIDEO VIRAL
BREAKING: ವಂಚನೆ ಪ್ರಕರಣದಲ್ಲಿ ಸೂರತ್ ಕ್ರಿಕೆಟ್ ಅಸೋಸಿಯೇಷನ್ ​​ಅಧ್ಯಕ್ಷ ಅರೆಸ್ಟ್

Special

ನಾಯಿ ಸಾಕಲು ಬಯಸುವವರು ತಿಳಿದುಕೊಳ್ಳಿ ಈ ವಿಷಯ
ಆಹಾರಕ್ಕೆ ಅಮೋಘ ರುಚಿ ನೀಡುವ, ಔಷಧೀಯ ಗುಣ ಹೊಂದಿರುವ ಕೊತ್ತಂಬರಿ ಸೊಪ್ಪು
ಮಳೆ ನೀರನ್ನು ಮಾತ್ರ ಕುಡಿಯುವ ಹಕ್ಕಿ ಯಾವುದು ? UPSC ಸಂದರ್ಶನದಲ್ಲಿ ಕೇಳಲಾಗುತ್ತೆ ಈ ಪ್ರಶ್ನೆ !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?